ಶರಾವತಿ ನೀರು ಬೆಂಗಳೂರಿಗೆ ಬೇಡ

ಮಲೆನಾಡಿನಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗೋದನ್ನು ತಪ್ಪಿಸಲು ಆಗ್ರಹಿಸಿ ಪೋಸ್ಟ್‌ ಕಾರ್ಡ್‌ ಚಳವಳಿ

Team Udayavani, Jul 3, 2019, 12:19 PM IST

3-July-14

ಶಿವಮೊಗ್ಗ: ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವುದನ್ನು ವಿರೋ ಧಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಪೋಸ್ಟ್‌ ಕಾರ್ಡ್‌ ಚಳವಳಿ ನಡೆಯಿತು.

ಶಿವಮೊಗ್ಗ: ಶರಾವರಿ ನದಿಯಿಂದ ಬೆಂಗಳೂರಿಗೆ ನೀರೊಯ್ಯುವ ಯೋಜನೆಯನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ಹಾಗೂ ವಿವಿಧ ಸಂಸ್ಥೆಗಳು ಮಂಗಳವಾರ ನೆಹರೂ ಕ್ರೀಡಾಂಗಣದ ಮುಂಭಾಗ ಯೋಜನೆಗೆ ವಿರುದ್ಧವಾಗಿ ಮುಖ್ಯಮಂತ್ರಿಗಳಿಗೆ ಅಂಚೆ ಪತ್ರ ಕಳಿಸುವ ಮೂಲಕ ಪೋಸ್ಟ್‌ ಕಾರ್ಡ್‌ ಚಳವಳಿ ಹಮ್ಮಿಕೊಳ್ಳಲಾಗಿತ್ತು.

ಮಲೆನಾಡಿನ ಜನರು ನೀರಿನ ಹಾಹಾಕಾರದಿಂದ ಸರ್ವನಾಶವಾಗುವುದನ್ನು ತಡೆಯಲು ಸರ್ಕಾರದ ಗಮನ ಸೆಳೆಯಲು ಹಾಗೂ ಜು.10ರಂದು ಶಿವಮೊಗ್ಗ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಲು ಸಲುವಾಗಿ ಅಣ್ಣಾ ಹಜಾರೆ ಹೋರಾಟ ಸಮಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳು ಪೋಸ್ಟ್‌ ಕಾರ್ಡ್‌ ಚಳವಳಿ ನಡೆಸಿದವು.

ಲಿಂಗನಮಕ್ಕಿ ಜಲಾಶಯದ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸುತ್ತಿರುವುದು ಸಂಪೂರ್ಣ ಅವೈಜ್ಞಾನಿಕವಾಗಿದೆ. ಈಗಾಗಲೇ ವರ್ಷದ ಬಹುಭಾಗ ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ಅಲ್ಲಿಯ ಕೆರೆಗಳನ್ನು ಅಭಿವೃದ್ಧಿಪಡಿಸುವುದು, ಮಳೆಯ ಕೊಯ್ಲನ್ನು ಕಡ್ಡಾಯವಾಗಿ ಜಾರಿಗೊಳಿಸುವುದು ಹಾಗೂ ಇನ್ನಿತರೆ ವೈಜ್ಞಾನಿಕ ರೀತಿಯಲ್ಲಿ ನೀರನ್ನು ಸಂಗ್ರಹಿಸುವ ಬಗ್ಗೆ ಸರ್ಕಾರಕ್ಕೆ ಕಿಂಚಿತ್‌ ಸಾಮಾನ್ಯ ಪ್ರಜ್ಞೆ ಇರಬೇಕಾಗಿರುತ್ತದೆ ಎಂದು ಆರೋಪಿಸಿದೆ.

ಇಡೀ ರಾಜ್ಯಕ್ಕೆ ಬೆಳಕು ನೀಡುತ್ತಿರುವ ಶರಾವತಿ ನದಿಯನ್ನು ಬತ್ತಿಸಲು ಹೊರಟರೇ ಇಡೀ ರಾಜ್ಯವು ಸಂಪೂರ್ಣವಾಗಿ ಕತ್ತಲಲ್ಲಿ ಮುಳುಗುತ್ತದೆ. ಮಾತ್ರವಲ್ಲ, ನೀರಿನ ಹಾಹಾಕಾರದಿಂದ ಮಲೆನಾಡಿನ ಸರ್ವನಾಶ ಖಂಡಿತ. ಯಾವುದೇ ಕಾರಣಕ್ಕೂ ಸಾರ್ವಜನಿಕರ ತೆರಿಗೆ ಹಣ ದುಂದು ವೆಚ್ಚ ಮಾಡದೆ ಈ ಅವೈಜ್ಞಾನಿಕ ಯೋಜನೆಯನ್ನು ತಕ್ಷಣ ನಿಲ್ಲಿಸುವುದರ ಮೂಲಕ ಶಿವಮೊಗ್ಗ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ನೀರಿನ ಬವಣೆ ನೀಗಿಸುವ ಮೂಲಕ ಜಿಲ್ಲೆಯ ಜನತೆಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಪೋÓr್ಕಾರ್ಡ್‌ನಲ್ಲಿ ಆಗ್ರಹಿಸಲಾಗಿದೆ.

ಡಾ| ಎನ್‌.ಎಲ್. ನಾಯಕ್‌, ಡಾ| ಚಿಕ್ಕಸ್ವಾಮಿ, ಟಿ.ಎಂ. ಅಶೋಕ್‌ ಯಾದವ್‌, ಅಜಯ್ಕುಮಾರ್‌ ಶರ್ಮಾ, ಜನಮೇಜಿ ರಾವ್‌, ಡಾ| ಸುಬ್ಬಣ್ಣ, ಬಾಬುರಾವ್‌, ರಮೇಶ್‌ಬಾಬು ಜಾದವ್‌, ಎಂ.ಎನ್‌. ಸುಂದರ್‌ರಾಜ್‌, ಜಿ. ವಿಜಯ್‌ಕುಮಾರ್‌, ಎಸ್‌.ಬಿ. ಅಶೋಕ್‌ಕುಮಾರ್‌ ಇನ್ನಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.