3.5 ಲಕ್ಷ ಜನರಿಂದ 6 ಲಕ್ಷ ಜನರ ನೀರು ಬಳಕೆ!

ಶಿವಮೊಗ್ಗ ಅತಿ ಹೆಚ್ಚು ನೀರು ಪೋಲು ಮಾಡುವ ನಗರ •ಮಳೆ ಬಾರದಿದ್ದರೆ ಪರಿಸ್ಥಿತಿ ಕಠಿಣ

Team Udayavani, Jun 3, 2019, 12:33 PM IST

3-June-18

ಶಿವಮೊಗ್ಗ: ತುಂಗಾ ಜಲಾಶಯದ ಹಳೇ ಕಟ್ಟೆ ಕಾಣುತ್ತಿರುವುದು.

ಶಿವಮೊಗ್ಗ: ಮಹಾನಗರಗಳಲ್ಲಿ ವಾರಕ್ಕೆ ಎರಡು ಅಥವಾ ಮೂರು ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದ್ದರೆ, ಶಿವಮೊಗ್ಗದಲ್ಲಿ ಮಾತ್ರ ಪ್ರತಿ ದಿನ ನೀರು ಸಿಗುತ್ತಿದ್ದು, ಜನರಿಗೆ ಈ ವರೆಗೂ ನೀರಿನ ಸಮಸ್ಯೆ ಕಾಡಿಲ್ಲ. ಆದರೆ ನೀರಿನ ಬಳಕೆ ಮತ್ತು ಉಳಿತಾಯದಲ್ಲಿ ಮಾತ್ರ ಇಲ್ಲಿನ ಜನ ತುಂಬಾ ಹಿಂದುಳಿದಿದ್ದು, ರಾಜ್ಯದ ಬೇರ್ಯಾವ ಮಹಾನಗರಗಳು ಬಳಸದಷ್ಟು ನೀರನ್ನು ಇಲ್ಲಿನ ಜನ ಬಳಸುತ್ತಿದ್ದಾರೆ. ಅತಿ ಹೆಚ್ಚು ನೀರು ಪೋಲು ಮಾಡುವ ನಗರಗಳಲ್ಲಿ ಶಿವಮೊಗ್ಗ ಮುಂದಿದೆ.

ರಾಜಧಾನಿ ಬೆಂಗಳೂರು, ದೊಡ್ಡ ನಗರಗಳಾದ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮಹಾನಗರಗಳ ಜನ ಎರಡರಿಂದ ಐದು ದಿನಗಳಿಗೊಮ್ಮೆ ನೀರು ಪಡೆಯುತ್ತಿದ್ದರೆ ಮಲೆನಾಡಿನ ಹೆಬ್ಟಾಗಿಲು ಶಿವಮೊಗ್ಗ ನಗರದ ಜನರಿಗೆ ಮಾತ್ರ ಪ್ರತಿದಿನವೂ ನೀರು ಪೂರೈಕೆ ಮಾಡಲಾಗುತ್ತಿದೆ. ಇಲ್ಲಿ ಪ್ರತಿದಿನವೂ ಬಳಕೆಯಾಗುತ್ತಿರುವ ನೀರು ಶಿವಮೊಗ್ಗದಂಥಹ ಮತ್ತೂಂದು ನಗರಕ್ಕೆ ಪೂರೈಕೆ ಮಾಡಬಹುದು ಎನ್ನುತ್ತಾರೆ ಅಧಿಕಾರಿಗಳು.

ಒಬ್ಬ ವ್ಯಕ್ತಿಗೆ ಎಷ್ಟು ನೀರು?: ದಿನನಿತ್ಯ ಬಳಕೆ ಮಾಡುವ ನೀರಿನ ಪ್ರಮಾಣಕ್ಕೆ ಯಾವುದೇ ಮಾನದಂಡ ಇಲ್ಲವಾದರೂ ತಜ್ಞರು ಹೇಳುವ ಪ್ರಕಾರ ಗ್ರಾಮಾಂತರ ಪ್ರದೇಶದಲ್ಲಿ ಒಬ್ಬ ವ್ಯಕ್ತಿಗೆ ದಿನಕ್ಕೆ ಸರಾಸರಿ 40 ಲೀಟರ್‌ ಇದ್ದರೆ, ನಗರ ಪ್ರದೇಶದಲ್ಲಿ ಅದು 70 ಲೀಟರ್‌ ಇದೆ. ಶಿವಮೊಗ್ಗ ನಗರ ಪ್ರದೇಶ ಜನತೆ ಬಳಕೆ ಮಾಡುತ್ತಿರುವುದು 135 ಲೀಟರ್‌ಗೂ ಅಧಿಕ ಇದೆ. ಇದರ ಪ್ರಕಾರವೇ ಆದರೂ 3.50 ಲಕ್ಷ ಜನಸಂಖ್ಯೆ ಇರುವ ಶಿವಮೊಗ್ಗಕ್ಕೆ ಪ್ರತಿದಿನ 65 ದಶಲಕ್ಷ ಲೀಟರ್‌ ನೀರು ಬೇಕಾಗುತ್ತದೆ.

ಬಳಕೆ ಎಷ್ಟು: ಪಾಲಿಕೆಯಲ್ಲಿ ನೀರು ಪೂರೈಕೆ ಜವಾಬ್ದಾರಿ ಹೊತ್ತಿರುವ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳ ಮಾಹಿತಿ ಪ್ರಕಾರ ನಗರಕ್ಕೆ ತುಂಗಾನದಿಯಿಂದ 10 ದಶಲಕ್ಷ ಲೀಟರ್‌ ಮತ್ತು ತುಂಗಾ ಜಲಾಶಯದಿಂದ 84 ದಶಲಕ್ಷ ಲೀಟರ್‌ ಸೇರಿ ಒಟ್ಟು 94 ದಶಲಕ್ಷ ಲೀಟರ್‌ ನೀರೆತ್ತಲಾಗುತ್ತಿದೆ. ಶುದ್ಧೀಕರಣ ಮತ್ತು ಪೂರೈಕೆ ಹಂತದಲ್ಲಿ ಪೈಪ್‌ಗ್ಳಲ್ಲಿ 5 ದಶಲಕ್ಷ ಲೀಟರ್‌ ಸೋರಿಕೆ ಸಾಮಾನ್ಯವಂತೆ. ಶಿವಮೊಗ್ಗದ ಪೈಪ್‌ಲೈನ್‌ ಸೋರಿಕೆ ಅಧಿಕವಾಗಿರುವುದರಿಂದ 10 ದಶಲಕ್ಷ ಲೀಟರ್‌ ಸೋರಿಕೆಯಾಗಬಹುದು. ಉಳಿದ 84 ದಶಲಕ್ಷ ಲೀಟರ್‌ ನೀರನ್ನು ಜನ ಬಳಕೆ ಮಾಡುತ್ತಿದ್ದಾರೆ. ಹೆಚ್ಚುವರಿಯಾಗಿ 19 ದಶಲಕ್ಷ ಲೀಟರ್‌ ಬಳಕೆಯಾಗುತ್ತಿದೆ.

ಭದ್ರಾವತಿಗೂ ಹಂಚಬಹುದು: ಉತ್ತರ ಕರ್ನಾಟಕದ ನಗರಗಳಲ್ಲಿ 5ರಿಂದ 6 ಲಕ್ಷ ಜನತೆ ಬಳಸಬಹುದಾದಷ್ಟು ನೀರನ್ನು ಶಿವಮೊಗ್ಗದಲ್ಲಿ ಕೇವಲ 3.50 ಲಕ್ಷ ಜನ ಬಳಕೆ ಮಾಡುತ್ತಿದ್ದಾರೆ. ಅಂದರೆ ಇಲ್ಲಿ ಬಳಕೆಯಾಗುತ್ತಿರುವ ನೀರನ್ನು ಉಳಿತಾಯ ಮಾಡಿದಲ್ಲಿ ಇಡೀ ಭದ್ರಾವತಿಗೆ ಪ್ರತಿದಿನ ನೀರು ಹರಿಸಬಹುದು ಎನ್ನುತ್ತಾರೆ ಅಧಿಕಾರಿಗಳು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.