ಗಲಭೆ-ಗೊಂದಲಗಳಿಗೆ ಅವಕಾಶ ನೀಡಬೇಡಿ


Team Udayavani, Aug 31, 2019, 5:33 PM IST

31-Agust-38

ಶೃಂಗೇರಿ: ಪೊಲೀಸ್‌ ಠಾಣೆಯಲ್ಲಿ ಗಣಪತಿ ಹಬ್ಬ ಹಾಗೂ ಮೊಹರಂ ಅಂಗವಾಗಿ ನಡೆದ ಶಾಂತಿ ಸಮಿತಿ ಸಭೆಯಲ್ಲಿ ವೃತ್ತ ನಿರೀಕ್ಷಕ ಬಿ.ಎಂ.ಸಿದ್ಧರಾಮಯ್ಯ ಮಾತನಾಡಿದರು.

ಶೃಂಗೇರಿ: ಗಣಪತಿ ಹಬ್ಬ ಹಾಗೂ ಮೊಹರಂ ಒಟ್ಟಾಗಿ ಬರುತ್ತಿದ್ದು, ಯಾವುದೇ ಗಲಭೆ, ಗೊಂದಲಕ್ಕೆ ಅವಕಾಶವಿಲ್ಲದಂತೆ ಮುಂಜಾಗೃತಾ ಕ್ರಮ ವಹಿಸಬೇಕೆಂದು ವೃತ್ತ ನಿರೀಕ್ಷಕ ಬಿ.ಎಂ.ಸಿದ್ಧರಾಮಯ್ಯ ಹೇಳಿದರು.

ಪೊಲೀಸ್‌ ಠಾಣೆಯಲ್ಲಿ ಗಣಪತಿ ಹಾಗೂ ಮೊಹರಂ ಅಂಗವಾಗಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದರು.

ಸಾರ್ವಜನಿಕ ಗಣೇಶೋತ್ಸವದ ಗಣಪತಿಯ ವಿಸರ್ಜನೆ ಹಗಲು ವೇಳೆ ಮಾಡುವುದು ಸೂಕ್ತ. ತಾಲೂಕಿನ ಸಾರ್ವಜನಿಕ ಗಣಪತಿ ಉತ್ಸವ ಸಮಿತಿಯವರು ರಾತ್ರಿ 10ರ ನಂತರ ಧ್ವನಿವರ್ಧಕ ಬಳಸಬಾರದು. ಧ್ವನಿವರ್ಧಕಕ್ಕೆ ಅಗತ್ಯ ಪರವಾನಗಿ ಪಡೆಯಬೇಕು ಎಂದು ಸೂಚಿಸಿದರು.

ತಾಲೂಕಿನ 39 ಕಡೆ ಸಾರ್ವಜನಿಕ ಹಾಗೂ ಶಾಲಾ ಆವರಣಗಳಲ್ಲಿ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ. ಗಣಪತಿ ವಿಸರ್ಜಿಸುವಾಗ ಕರ್ಕಶ ಸಂಗೀತ ಹಾಕಿ ಸಾರ್ವಜನಿಕರ ಭಾವನೆಗೆ ಧಕ್ಕೆ ತರಬಾರದು ಮತ್ತು ಮದ‌್ಯ ಸಂಗ್ರಹಿಸಿಡಬಾರದು. ವಿಸರ್ಜನೆಯ ಸಂದರ್ಭದಲ್ಲಿ ನದಿ, ಕೆರೆಗಳಿಗೆ ಇಳಿಯುವಾಗ ಜಾಗರೂಕತೆ ಅಗತ್ಯ. ಗಣಪತಿ ಸೇವಾ ಸಮಿತಿ ಪದಾಧಿಕಾರಿಗಳ ವಿವರ, ಮೊಬೈಲ್ ನಂಬರ್‌ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಸರ್ಜನಾ ಕಾರ್ಯಕ್ರಮದ ಬಗ್ಗೆ ಮುಂಚಿತವಾಗಿಯೇ ಠಾಣೆಗೆ ಮಾಹಿತಿ ನೀಡಬೇಕು. ಶಾಂತಿ, ಸುವ್ಯವಸ್ಥೆ ಕಾಪಾಡಬೇಕು. ಕೋಮು ಸೌಹಾರ್ದತೆಯಿಂದ ಶಾಂತಿ ಯುತವಾಗಿರಲು ಸಹಕರಿಸಬೇಕು. ಯಾವುದೇ ಸಂದರ್ಭದಲ್ಲಿ ಇಲಾಖೆಯ ಸಹಕಾರ ಬೇಕಾದಲ್ಲಿ ಕೂಡಲೇ ತಿಳಿಸಬೇಕು ಎಂದರು.

ಎಎಸ್‌ಐ ಪರ್ವತೇಗೌಡ ಮಾತ ನಾಡಿ, ಶಾಂತಿಯುತವಾಗಿ ಹಬ್ಬ ಆಚರಿಸಲು ಪೊಲೀಸ್‌ ಇಲಾಖೆ ಯೊಂದಿಗೆ ಸಂಘಟಕರು ಸಹಕರಿಸ ಬೇಕು. ಯಾವುದೇ ಸಂದರ್ಭ ಸಮಸ್ಯೆ, ವ್ಯಾಜ್ಯ, ಕಾನೂನು ಬಾಹಿರ ಚಟುವಟಿಕೆ ಕಂಡು ಬಂದಲ್ಲಿ ಠಾಣೆಗೆ ಮಾಹಿತಿ ನೀಡಬೇಕೆಂದು ತಿಳಿಸಿದರು. ಸಭೆಯಲ್ಲಿ ಎಎಸ್‌ಐ ಸುಧೀರ್‌, ಸಾರ್ವಜನಿಕ ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ ಬಿ.ಶಿವಶಂಕರ್‌, ಜಾಮೀಯ ಮಸೀದಿಯ ಅನ್ವರ್‌, ಶಾಹಬುದ್ದೀನ್‌, ನಿಸಾರ್‌, ಆಲ್ ಬದ್ರಿಯಾ ಜುಮ್ಮ ಮಸೀದಿಯ ಲತೀಫ್‌, ಮಹಮ್ಮದ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.