ಕಾಡುಪ್ರಾಣಿ ಕಾಟ: ಹೈರಾಣಾದ ರೈತ

ಅಡಕೆ-ತೆಂಗಿನ ತೋಟಕ್ಕೆ ಮಂಗ, ಮುಳ್ಳುಹಂದಿ, ಕಾಡುಕೋಣ ದಾಳಿ: ಅಪಾರ ಬೆಳೆ ನಷ್ಟ

Team Udayavani, Nov 17, 2019, 1:10 PM IST

17-November-11

ರಮೇಶ್‌ ಕರುವಾನೆ
ಶೃಂಗೇರಿ:
ಕಾಡುಪ್ರಾಣಿಗಳ ವಿಪರೀತ ಕಾಟದಿಂದ ಮಲೆನಾಡಿನ ರೈತರು ಹೈರಾಣಾಗಿದ್ದು, ಬೆಳೆದ ಬೆಳೆ ಕೈಗೆ ಸಿಗದೆ ನಷ್ಟ ಅನುಭವಿಸುವಂತಾಗಿದೆ. ಒಂದೆಡೆ 10-20 ಮಂಗಗಳ ಗುಂಪು ಒಮ್ಮೆಲೆ ರೈತರ ತೋಟ-ಗದ್ದೆಗಳಿಗೆ ದಾಳಿ ಮಾಡಿದರೆ, ಮತ್ತೂಂದೆಡೆ ಹಂದಿ, ನವಿಲು, ಮುಳ್ಳುಹಂದಿಗಳು ರೈತರ ತೋಟ-ಗದ್ದೆಗಳಲ್ಲಿಯೇ ಕಾಯಂ ವಾಸಸ್ಥಾನ ಮಾಡಿಕೊಂಡಿವೆ.

ರೈತರ ಅಡಕೆ ತೋಟದಲ್ಲಿ ಅಡಕೆಯನ್ನೇ ತಿಂದು ಹಿಪ್ಪೆ ಮಾಡಿದ ಮಂಗಗಳು, ನಂತರ ತೋಟದಲ್ಲಿರುವ ಬಾಳೆಕಾಯಿಗಳನ್ನು ಸಂಪೂರ್ಣವಾಗಿ ತಿಂದು ತೇಗಿವೆ. ಇದರ ಬೆನ್ನಲ್ಲೇ, ಮುಳ್ಳುಹಂದಿಗಳು ರೈತರ ಅಡಕೆ ಮರದ ಬುಡ, ಬಾಳೆ ಗಿಡದ ಗೆಡ್ಡೆ, ತೆಂಗಿನ ಗಿಡಗಳ ಬುಡವನ್ನೇ ಅಗೆದು ತಿಂದು ತೋಟವನ್ನು ಬರಿದು ಮಾಡುವ ಹಂತಕ್ಕೆ ತಲುಪಿಸಿವೆ. ಮನೆಯ ಖರ್ಚಿಗಾಗಿ ಹಳ್ಳಿಯ ಮನೆಗಳ ಮನೆಯಂಗಳದಲ್ಲಿ ಬೆಳೆದದ ಅಲ್ಪ-ಸ್ವಲ್ಪ ತರಕಾರಿಗಳು ಕೂಡ ಮಂಗಗಳ ಪಾಲಾಗುತ್ತಿರುವುದು ರೈತರ ನಿದ್ದೆಗೆಡಸಿದೆ.

ಇನ್ನು ತಾಲೂಕಿನ ಕೆಲವೆಡೆ ಕಾಡುಕೋಣಗಳ ಹಾವಳಿ ವಿಪರೀತವಾಗಿದ್ದು, ತೋಟಗಳನ್ನೇ ನಾಶ ಮಾಡುತ್ತಿವೆ. ಈಗಾಗಲೇ ತಾಲೂಕಿನಾದ್ಯಂತ ಭತ್ತದ ಗದ್ದೆಗಳಲ್ಲಿ ಪೈರು ಕಟ್ಟುತ್ತಿದ್ದು, ಕಾಡುಕೋಣ, ಮೊಲ, ಹಂದಿಗಳು, ಮಂಗಗಳು ಭತ್ತದ ಗದ್ದೆಗಳ ಮೇಲೆ ದಾಳಿ ಮಾಡಲು ಆರಂಭಿಸಿವೆ. ಇದರೊಂದಿಗೆ ನವಿಲು ಹಕ್ಕಿಯು ಇತರ ಪ್ರಾಣಿಗಳಿಗಿಂತ ತಾನೇನು ಕಮ್ಮಿ ಇಲ್ಲ ಎಂದು ಭತ್ತದ ತೆನೆಗಳನ್ನು ಕುಕ್ಕಲಾರಂಭಿಸಿದೆ.

ಪ್ರತಿ ವರ್ಷ ಕಾಡು ಪ್ರಾಣಿಗಳ ಸಂತತಿ ಜಾಸ್ತಿಯಾಗ ತೊಡಗಿದೆ. ಇದರಿಂದಾಗಿ ರೈತರು ಕೃಷಿಯಿಂದ ವಿಮುಖರಾಗುವ ಹಂತಕ್ಕೆ ತಲುಪಿದ್ದಾರೆ. ಕೂಲಿ ಕಾರ್ಮಿಕರ ಸಮಸ್ಯೆ, ಬೆಳೆದ ಬೆಳೆಗೆ ಉತ್ತಮ ದರ ಇಲ್ಲದಿರುವುದು, ವರ್ಷದಿಂದ ವರ್ಷಕ್ಕೆ ಕೃಷಿಯಿಂದ ಬರುವ ಆದಾಯಕ್ಕೆ ಹೊಡೆತ ಇತ್ಯಾದಿ ಕಾರಣಗಳಿಂದಾಗಿ ಹೈರಣಾಗಿದ್ದಾರೆ. ಅಲ್ಲದೇ, ಈಗಾಗಲೇ ತಾಲೂಕಿನ ಬಹುತೇಕ ಅಡಕೆ ತೋಟಗಳು ಹಳದಿ ಎಲೆ ರೋಗಕ್ಕೆ ತುತ್ತಾಗಿದ್ದು, ಸ್ವಲ್ಪ ತೋಟವನ್ನು ಉಳಿಸಿಕೊಳ್ಳುವತ್ತ ಹರಸಾಹಸಪಡಬೇಕಿದೆ. ಇದಕ್ಕೆಲ್ಲ ಶಾಶ್ವತ ಪರಿಹಾರ ಕಲ್ಪಿಸುವ ಮೂಲಕ ಸರ್ಕಾರ ರೈತರ ನೆರವಿಗೆ ಧಾವಿಸುದೇ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.