ಮಳೆ ದೇವರು ಋಷ್ಯಶೃಂಗೇಶ್ವರ ಸ್ವಾಮಿ ರಥೋತ್ಸವ


Team Udayavani, Apr 13, 2019, 4:04 PM IST

13-April-23

ಶೃಂಗೇರಿ: ಕಿಗ್ಗಾ ಶ್ರೀ ಶಾಂತ ಸಮೇತ ಶ್ರೀ ಋಷ್ಯಶೃಂಗೇಶ್ವರ ಸ್ವಾಮಿ ರಥೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು.

ಶೃಂಗೇರಿ: ಮಳೆ ದೇವರೆಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಮಗಳೂರು ಜಿಲ್ಲೆ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಸಮೀಪದ ಕಿಗ್ಗಾ ಶ್ರೀ ಶಾಂತ ಸಮೇತ ಶ್ರೀ ಋಷ್ಯಶೃಂಗೇಶ್ವರ ಸ್ವಾಮಿ ಮಹಾ ರಥೋತ್ಸವ ಶುಕ್ರವಾರ ಶ್ರದ್ಧಾ ಭಕ್ತಿಯಿಂದ ನಡೆಯಿತು.

ವಿಕಾರಿನಾಮ ಸಂವತ್ಸರದ ಚೈತ್ರ ಶುಕ್ಲ ಅಷ್ಟಮಿ ಆರಿದ್ರಾ ನಕ್ಷತ್ರದಲ್ಲಿ ನಡೆಯುವ ಮಹಾರಥೋತ್ಸವದ ಅಂಗವಾಗಿ ಕಳೆದ ವಾರದಿಂದಲೇ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು, ಶುಕ್ರವಾರ ಸಿದ್ಧಿ ಹೇರಂಭ ಪೂಜೆ, ಧ್ವಜಾರೋಹಣ ನೆರವೇರಿತು.

ಬೆಳಗ್ಗೆ ಋಷ್ಯಶೃಂಗೇಶ್ವರ ಸ್ವಾಮಿಗೆ ಮತ್ತು ಶ್ರೀ ಶಾಂತಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭೂತ ಬಲಿ, ಶಯನೋತ್ಸವಗಳು ನಡೆದ ನಂತರ ದೇವರ ಉತ್ಸವ ವಿಗ್ರಹವನ್ನು ಮೆರವಣಿಗೆ ಮೂಲಕ ದೇವಸ್ಥಾನದ ಎದುರು ನಿಂತಿರುವ ರಥ ಬಳಿ ತರಲಾಯಿತು. ರಥಕ್ಕೆ ಮೂರು ಪ್ರದಕ್ಷಿಣೆ ಹಾಕಿಸಿ ನಂತರ ಶ್ರೀ ಸ್ವಾಮಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಭಕ್ತರು ರಥವನ್ನು 100 ಮೀ ದೂರದ ವರೆಗೆ ಎಳೆದರು. ರಥ ಬೀದಿಯನ್ನು ಸ್ವಚ್ಛಗೊಳಿಸಿ ಬಣ್ಣ ಬಣ್ಣದ ರಂಗೋಲಿ ಹಾಕಲಾಗಿತ್ತು.

ಬೀದಿಯ ಇಕ್ಕೆಲಗಳಲ್ಲಿ ಬಾಳೆ ಕಂಬ, ಮಾವಿನ ತೋರಣಗಳಿಂದ ಅಲಂಕರಿಸಲಾಗಿತ್ತು. ರಥದ ಎದುರು ಛತ್ರಿ-ಛಾಮರ ಹೊತ್ತು ಭಕ್ತರು ಸಾಗಿದರು.

ಬೆಳಗ್ಗೆ 7 ಗಂಟೆಗೆ ರಥಾರೋಹಣದ ಮುಹೂರ್ತ ಇರುವುದರಿಂದ ಬೇಗನೆ ರಥೋತ್ಸವ ನಡೆಯಿತು. ರಾತ್ರಿ 8 ಗಂಟೆಯಿಂದ ಪುನಃ ರಥೋತ್ಸವ ನಡೆಯಲಿದ್ದು, ಬೆಳಗ್ಗೆ ನಿಲ್ಲಿಸಿದ ರಥವನ್ನು ಪುನಃ ದೇವಸ್ಥಾನದ ಮುಂಭಾಗದ ವರೆಗೆ ಎಳೆದು ತರಲಾಗುತ್ತದೆ. ತಹಶೀಲ್ದಾರ್‌ ಪಟ್ಟ ರಾಜೇಗೌಡ, ಇ.ಒ.ಮೂಕಪ್ಪ ಗೌಡ, ಶ್ರೀಮಠದ ಅಧಿ ಕಾರಿ ಶಿವಶಂಕರ ಭಟ್‌, ಕಿಗ್ಗಾ ದೇವಸ್ಥಾನದ ಅರ್ಚಕರಾದ ಶಿವರಾಂ ಭಟ್‌, ವಿಶ್ವನಾಥ ಭಟ್‌, ಶಾನುಭೋಗ ಅರುಣಾಚಲ ಮತ್ತಿತರರಿದ್ದರು. ಶನಿವಾರ ರಥೋತ್ಸವದ ಅಂಗವಾಗಿ ಮಧ್ಯಾಹ್ನ ಶೈವ ಮಹಾಯಾಗದ ಪೂರ್ಣಾಹುತಿ ಹಾಗೂ ಭಾನುವಾರ ಮಹಾಸಂಪ್ರೋಕ್ಷಣೆ, ಪವಿತ್ರ ಕುಂಭಾರಾಧನೆ ನಡೆಯಲಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.