28ರಿಂದ ಶೃಂಗೇರಿಯಲ್ಲಿ ಶರನ್ನವರಾತ್ರಿ ಮಹೋತ್ಸವ


Team Udayavani, Sep 21, 2019, 5:46 PM IST

21-Sepctember–14

ಶೃಂಗೇರಿ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಸೆ.28ರಿಂದ ಅಕ್ಟೋಬರ್‌ 9ರವರೆಗೆ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ.

ಉಭಯ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳಿಂದ ಪ್ರತಿದಿನ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೇರಿದಂತೆ ದಸರಾ
ದರ್ಬಾರ್‌ ನಡೆಯಲಿದೆ.

ಸೆ. 28ರಂದು ಶ್ರೀ ಶಾರದಾಂಬಾ ಮಹಾಭಿಷೇಕ ಜರುಗಲಿದ್ದು, ಅಂದು ಶಾರದಾಮಾತೆಗೆ ಜಗತ್ಪ್ರಸೂತಿಕ ಅಲಂಕಾರ ಮಾಡಲಾಗುತ್ತದೆ. ಸೆ. 29ರಂದು ಶ್ರೀ ಶಾರದಾ ಪ್ರತಿಷ್ಠೆ ಹಾಗೂ ಬ್ರಾಹ್ಮೀ ಅಲಂಕಾರ, ಸೆ.30 ಹಂಸವಾಹನಾಲಂಕಾರ, ಅ.1ರಂದು ವೃಷಭ ವಾಹನಾಲಂಕಾರ, ಅ. 2 ಮಯೂರವಾಹನಾಲಂಕಾರ, ಅ.3ರಂದು ಗರುಡವಾಹನಾಲಂಕಾರ, ಶತಚಂಡಿಯಾಗದ ಪ್ರಯುಕ್ತ ಶಾಲಾ ಪ್ರವೇಶ, ಪುರಶ್ಚರಣಾರಂಭ ನಡೆಯಲಿದೆ.

ಅ. 4ರಂದು ಮೋಹಿನಿ ಅಲಂಕಾರ, ಅ. 5ರಂದು ಸರಸ್ವತ್ಯಾವಾಹನೆ ಮತ್ತು ವೀಣಾ
ಶಾರದಾಲಂಕಾರ, ಅ.6 ರಾಜರಾಜೇಶ್ವರಿ ಅಲಂಕಾರ, ಅ.7ರಂದು ಮಹಾನವಮಿ,
ಶತಚಂಡಿಯಾಗದ ಪೂರ್ಣಾಹುತಿ, ಗಜಾಶ್ವ ಪೂಜೆ, ಶಾರದೆಗೆ ಚಾಮುಂಡಿ ಅಲಂಕಾರ, ಅ.8 ಗಜಲಕ್ಷ್ಮೀ ಅಲಂಕಾರ ಮಾಡಲಾಗುತ್ತದೆ. ವಿಜಯದಶಮಿ ದಿನ ಶ್ರೀ ಶಾರದೆಯ ಸನ್ನಿ ಧಿಯಲ್ಲಿ ಲಕ್ಷ್ಮೀ ಹೃದಯ ಹೋಮ, ರಾಮ ಪಟ್ಟಾಭೀಷೇಕ ಸರ್ಗ ಪಾರಾಯಣ, ಸಂಜೆ ವಿಜಯೋತ್ಸವ, ಶಮೀ ಪೂಜೆ ನಡೆಯಲಿದೆ. ಅ.9ರಂದು ಶ್ರೀ ಶಾರದಾಂಬಾ ರಥೋತ್ಸವ, ಶ್ರೀ ಜಗದ್ಗುರು ಮಹಾಸ್ವಾಮಿಗಳವರ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ. ಆ ದಿನ ಶಾರದಾಂಬೆಗೆ
ಗಜಲಕ್ಷ್ಮೀ ಅಲಂಕಾರ ಮಾಡಲಾಗುತ್ತದೆ.

ಸಾಂಸ್ಕೃತಿಕ ಕಾರ್ಯಕ್ರಮ: ನವರಾತ್ರಿ ಉತ್ಸವದ ಅಂಗವಾಗಿ ಸೆ. 29ರಿಂದ ಅಕ್ಟೋಬರ್‌ 7ರ ವರೆಗೆ ಶ್ರೀ ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ಪ್ರತಿದಿನ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸೆ.29ರಂದು ಬೆಂಗಳೂರಿನ ವಿದ್ವಾನ್‌ ಟಿ.ಆರ್‌.ಶ್ರೀನಾಥ್‌ ಮತ್ತು ಸಂಗಡಿಗರಿಂದ ಕೊಳಲು, ವೀಣೆ ಹಾಗೂ ವಾಯೊಲಿನ್‌ ವಾದನ, ಸೆ.30 ವಿದ್ವಾನ್‌
ಕೆ.ವಿ.ಕೃಷ್ಣಪ್ರಸಾದ್‌ ಹಾಗೂ ತಂಡದಿಂದ ಶಾಸ್ತ್ರೀಯ ಸಂಗೀತ, ಅ.1ರಂದು ಕೊಯಮತ್ತೂರಿನ ಅಪರ್ಣಾ ಮತ್ತು ವೃಂದದ ಹಾಡುಗಾರಿಕೆ, ಅ.2 ಚೆನ್ನೈ ಅಶ್ವಿ‌ನಿ ಹಾಗೂ ಸಂಗಡಿಗರಿಂದ ಹಾಡುಗಾರಿಕೆ, ಅ.3ರಂದು ಚೆನ್ನೈ ಆರ್ಚನಾ ಮತ್ತು ಆರತಿ ಅವರಿಂದ ಶಾಸ್ತ್ರೀಯ ಸಂಗೀತ, ಅ.4ರಂದು ಹೈದರಾಬಾದ್‌ ಶಾರದಾಕುಪ್ಪ ಮತ್ತು ಸಂಗಡಿಗರಿಂದ ಹಾಡುಗಾರಿಕೆ, ಅ.5 ಹೈದರಾಬಾದ್‌ನ ವಿದುಷಿ ಪದ್ಮಾವತಿ ಹಾಗೂ ವೃಂದದವರ ವೀಣಾವಾದನ, ಅ.6 ಬೆಂಗಳೂರಿನ ಜ್ಞಾನೋದಯ ಶಾಲಾ ವಿದ್ಯಾರ್ಥಿಗಳಿಂದ ಹಾಡುಗಾರಿಕೆ, ಅ.7ರಂದು ಮೈಸೂರು ನಾಗರಾಜ್‌ ಹಾಗೂ ಡಾ| ಮಂಜುನಾಥ್‌ ಮತ್ತು ಸಂಗಡಿಗರ ವಾಯೋಲಿನ್‌ ಸೋಲೋ ಕಾರ್ಯಕ್ರಮ ನಡೆಯಲಿದೆ.

ಧಾರ್ಮಿಕ ಕಾರ್ಯಕ್ರಮ: ಪಾಡ್ಯದಿಂದ ನವಮಿ ವರೆಗೆ ಪ್ರತಿನಿತ್ಯ ವೇದಪುರಾಣೇತಿ ಹಾಸಭಾಷ್ಯ ಪಾರಾಯಣಗಳು, ಉಭಯ ಶ್ರೀಗಳವರಿಂದ ಶ್ರೀ ಶಾರದೆಗೆ ವಿಶೇಷ ಪೂಜೆ, ಬೀದಿ ಉತ್ಸವ, ರಾತ್ರಿ ಜಗದ್ಗುರುಗಳ ಸಿಂಹಾಸನಾರೋಹಣ, ಶ್ರೀ ಶಾರದಾಂಬೆಯ ದಿಂಡೀ ಉತ್ಸವ,
ಮಹಾಮಂಗಳಾರತಿ, ಅಷ್ಟಾವಧಾನಸೇವೆ ನಡೆಯಲಿದೆ ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.