ಕೆಆರ್‌ಎಸ್‌ ಗಾಜಿನ ಮನೆಯಲ್ಲಿ ಪುಷ್ಪಲೋಕ

ಹೂವಿನಲ್ಲಿ ಅರಳಿದ ವಿವಿಧ ಮಾದರಿಯ ಕಲಾಕೃತಿಗಳು ಸಾರೋಟಿನಲ್ಲಿ ಬರುತ್ತಿರುವ ಮಹಾರಾಜರ ಭವ್ಯ ನೋಟ

Team Udayavani, Oct 3, 2019, 6:47 PM IST

3-Sepctember-26

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ದಸರಾ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಬೃಂದಾವನದಲ್ಲಿರುವ ಗಾಜಿನ ಲೋಕದಲ್ಲಿ ಪುಷ್ಪಲೋಕವೇ ಸೃಷ್ಟಿಯಾಗಿದೆ. ಹಲವು ಮಾದರಿಯ ಹೂವುಗಳ ಕಂಪು ಎಲ್ಲೆಡೆ ಹರಡಿದೆ.

ಅರಳಿನಿಂತಿರುವ ಹೂವುಗಳು ಸುಗಂಧಯುಕ್ತ ಪರಿಮಳ ಬೀರುತ್ತಾ ಸೊಬಗಿನ ಸಿರಿಯಂದ ಪ್ರೇಕ್ಷರನ್ನು ಕರೆಯುತ್ತಿದೆ. ಗಾಜಿನ ಮನೆಯೊಳಗೆ ಪ್ರವೇಶಿಸುತ್ತಿದ್ದಂತೆ ಹೂವುಗಳು ಸ್ವಾಗತಿಸುತ್ತವೆ. ಅರಳಿದ ಹೂವುಗಳಿರುವ ಕುಂಡಗಳನ್ನು ವ್ಯವಸ್ಥಿತ ಹಾಗೂ ಶಿಸ್ತುಬದ್ಧವಾಗಿ ಜೋಡಿಸಿಟ್ಟು ಆಕರ್ಷಣೆಯನ್ನು ಹೆಚ್ಚಿಸಲಾಗಿದೆ.

ಮೆಟ್ಟಿಲುಗಳನ್ನು ಇಳಿಜಾರಿನಂತೆ ನರ್ಮಿಸಿ ಒಂದೊಂದು ಸಾಲಿಗೂ ಒಂದೊಂದು ಮಾದರಿಯ ಪುಷ್ಪಗಳನ್ನು ಜೋಡಿಸಿಟ್ಟು ಅಲಂಕಾರ ಮಾಡಿರುವುದು ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿವೆ. ಅರಳಿದ ಪುಷ್ಪರಾಶಿಯ ನಡುವೆ ವಿವಿಧ ಪಕ್ಷಿಗಳು, ಸಾರೋಟಿನಲ್ಲಿ ಆಗಮಿಸುತ್ತಿರುವ ಮಹಾರಾಜರು ಸೇರಿದಂತೆ ಹಲವು ಕಲಾಕೃತಿಗಳು ಮೈತಳೆದಿವೆ.

ಅವುಗಳನ್ನು ಅಲಂಕರಿಸಿರುವ ವರ್ಣಮಯ ಹೂವುಗಳು ಕಲಾಕೃತಿಗಳ ಸೌಂದ ರ್ಯಕ್ಕೆ ಮೆರುಗು ನೀಡಿದ್ದು, ಫಲ-ಪುಷ್ಪ ಪ್ರದರ್ಶ ನದ ದಸರಾದ ಪ್ರಮುಖ ಆಕರ್ಷಣೆಯಾಗಿವೆ. ಸೇವಂತಿಗೆ, ಗುಲಾಬಿ, ಆರ್ಕಿಡ್‌, ಚೆಂಡು ಹೂ ಸೇರಿದಂತೆ ಬಣ್ಣ ಬಣ್ಣದ ಹೂವುಗಳು ಮೇಳೈಸಿದ್ದು, ಮನಸ್ಸಿಗೆ ಉಲ್ಲಾಸವನ್ನು ನೀಡುತ್ತಿವೆ. ಅಲಂಕಾರಿಕ ಹೂವಿನ ಗಿಡಗಳು ತಾಜಾತನದಿಂದ ಪರಿಮಳವನ್ನು ಬೀರುತ್ತಿದ್ದು, ಗಾಜಿನ ಮನೆಯೊಳಗೆ ಪುಷ್ಪಲೋಕ ಸೃಷ್ಟಿಯಾಗಿದೆ. ಈ ಫಲಪುಷ್ಪ ಪ್ರದರ್ಶನ ಪ್ರಾರಂಭವಾಗಿದ್ದು, ಅ.12ರವರೆಗೆ ನಡೆಯಲಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್‌, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರಾಜು ಇತರರಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.