ದಾಹ ನೀಗಿಸುವ ಕಲ್ಲಂಗಡಿ

ಹೆಚ್ಚುತ್ತಿರುವ ಬಿಸಿಲು •ಗರಿಷ್ಠ 42, ಕನಿಷ್ಠ 36 ಡಿಗ್ರಿ ಸೆಲ್ಸಿಯಸ್‌ ತಾಪಮಾನ

Team Udayavani, May 2, 2019, 5:02 PM IST

2-MAY-35

ಸೈದಾಪುರ: ರಾಮಸಮುದ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಲ್ಲಂಗಡಿ ಅಂಗಡಿಯಲ್ಲಿ ಹಣ್ಣು ಸೇವಿಸುತ್ತಿರುವ ಗ್ರಾಹಕರು.

ಸೈದಾಪುರ: ಬೇಸಿಗೆ ಬಿಸಿಲ ಝಳದಿಂದ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಸಾರ್ವ ಜನಿಕರ ನೆತ್ತಿ ಸುಡುತ್ತಿದೆ. ಈ ವಾರ ದಲ್ಲಿ ಗರಿಷ್ಠ 42 ಹಾಗೂ ಕನಿಷ್ಠ 36 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ಸಾರ್ವಜನಿಕರ ನಿದ್ದೆಗಡಿಸಿದೆ. ಇದರಿಂದ ಜನ ತಂಪು ಪಾನೀಯ, ಹಣ್ಣು-ಹಂಪಲುಗಳತ್ತ ವಾಲುತ್ತಿರುವುದು ಎಲ್ಲೆಡೆ ಕಂಡು ಬರುತ್ತಿದೆ. ಆದರೆ ಬಹುತೇಕ ಕಡೆ ಕಲ್ಲಂಗಡಿ ಹಣ್ಣುಗಳ ಬಳಕೆಯೇ ಹೆಚ್ಚು.

ಯಾದಗಿರಿ ಮಾರ್ಗದಿಂದ ಸೈದಾ ಪುರ, ರಾಯಚೂರ, ಗುರಮಠಕಲ್, ನಾರಾಯಣಪೇಟ ಸೇರಿದಂತೆ ಹೈದಾರಬಾದ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಾಮ ಸಮುದ್ರ ಗ್ರಾಮದಲ್ಲಿನ ಕಲ್ಲಂಗಡಿ ಮಳಿಗೆಗಳು ಬಿಸಿಲ ಬೇಗೆಗೆ ತತ್ತರಿಸಿದ ಪ್ರಯಾಣಿಕರ ದಣಿವು ತೀರಿಸುತ್ತಿವೆ.

ಉತ್ತಮ ವ್ಯಾಪಾರ: ಬಿರು ಬಿಸಿನಲ್ಲಿ ಪ್ರಯಾಣ ಮಾಡಿ ಆಯಾಸ ಹೊಂದಿದ ಜನತೆ ತಂಪು ಪಾನೀಯಗಳಿಗೆ ಮೊರೆ ಹೋದರೆ, ಇನ್ನೂ ಕೆಲವರು ಕಲ್ಲಂಗಡಿ ಹಣ್ಣು ಸೇವಿಸಿ ದಾಹ ನೀಗಿಸಿಕೊಳ್ಳುತ್ತಿದ್ದಾರೆ. ಇದರಿಂದ ಕಲ್ಲಂಗಡಿ ಹಣ್ಣಿನ ವ್ಯಾಪಾರ ತುಸು ಜೋರಾಗಿಯೇ ನಡೆದಿದ್ದು, ಗ್ರಾಮಸ್ಥರು ಕೂಡ ಉತ್ತಮ ಆದಾಯದ ಮಾರ್ಗ ಕಂಡುಕೊಂಡು ಕಲ್ಲಂಗಡಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದಾರೆ.

ಪ್ರಯಾಣಿಕರಿಗೆ ಅನುಕೂಲ: ಕಲ್ಲಂಗಡಿಯಲ್ಲಿ ವಿವಿಧ ನಮೂನೆ ಹಣ್ಣುಗಳಿದ್ದು, 30, 40, 50 ರೂ.ಗೆ ಒಂದರಂತೆ ಮಾರಾಟ ಮಾಡುತ್ತಾರೆ. ಕುಟುಂಬ ಸಮೇತ ಬಂದವರು, ಸ್ನೇಹಿತರು ವಾಹನಗಳನ್ನು ರಸ್ತೆ ಪಕ್ಕ ನಿಲ್ಲಿಸಿ ಹಣ್ಣುಗಳನ್ನು ಸವಿಯುವುದು ಕಂಡು ಬರುತ್ತಿದೆ. ಸ್ಥಳೀಯರಿಗಿಂತ ಈ ಮಾರ್ಗದ ಮೂಲಕ ನಿತ್ಯ ಪ್ರಯಾಣ ಮಾಡುವವರು ಕಾಯಂ ಗ್ರಾಹಕರಾಗಿದ್ದಾರೆ. ಬೇಸಿಗೆ ನಾಲ್ಕು ತಿಂಗಳಲ್ಲಿ ಯಾವುದೇ ಸಂದರ್ಭದಲ್ಲಿ ಇಲ್ಲಿ ಕಲ್ಲಂಗಡಿ ಹಣ್ಣುಗಳು ದೊರೆಯುತ್ತವೆ.

ಒಟ್ಟಿನಲ್ಲಿ ಬಿಸಿಲು ನಾಡಿನಲ್ಲಿ ತಂಪು ಪಾನೀಯಗಳ ಬೇಡಿಕೆ ಹೆಚ್ಚಾಗುತ್ತಿದ್ದು ವ್ಯಾಪಾರ ಕೂಡ ತುರುಸಾಗಿಯೇ ನಡೆದಿದೆ.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.