ಮಾನವೀಯ ಮೌಲ್ಯ ಬೆಳೆಸಿ

ಶಿಕ್ಷಕರ ಮೇಲಿದೆ ಮಹತ್ತರ ಜವಾಬ್ದಾರಿ •ಭಾರತೀಯ ಸೇವಾದಳ ಕಾರ್ಯ ಸ್ಮರಣೀಯ

Team Udayavani, Jun 29, 2019, 5:15 PM IST

29-June-36

ಸಿಂದಗಿ: ಶಿಕ್ಷಕರ ಮಿಲಾಪ ಪುನಶ್ಚೇತನ ಶಿಬಿರವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್‌. ನಗನೂರ ಉದ್ಘಾಟಿಸಿದರು.

ಸಿಂದಗಿ: ಭಾರತ ಸೇವಾದಳ ಶಿಕ್ಷಕರು ಸೃಜನಶೀಲವಾಗಿ ಕಾರ್ಯ ನಿರ್ವಹಿಸಿದರೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ತುಂಬಬಹುದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್‌. ನಗನೂರ ಹೇಳಿದರು.

ಶುಕ್ರವಾರ ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತೀಯ ಸೇವಾದಳ ತಾಲೂಕು ಶಾಖೆ ಹಮ್ಮಿಕೊಂಡಿದ್ದ ಶಿಕ್ಷಕರ ಮಿಲಾಪ ಪುನಶ್ಚೇತನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳಲ್ಲಿ ಮಾನವೀಯ ಮೌಲ್ಯ, ಸಹನೆ, ಸೇವೆ, ತಾಳ್ಮೆಯಂಥ ಸದ್ಗುಣಗಳನ್ನು ತುಂಬಬೇಕು. ರಾಷ್ಟ್ರಪ್ರೇಮವನ್ನು ಜಾಗೃತಗೊಳಿಸುವ ಮಹತ್ತರ ಕಾರ್ಯ ಸೇವಾದಳ ಮಾಡುತ್ತಿರುವುದು ಶ್ಲಾಘನೀಯ. ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಉತ್ತಮ ಶಿಕ್ಷಕ ಮಾತ್ರ ಸದೃಢ ರಾಷ್ಟ್ರ ಕಟ್ಟಲು ಸಾಧ್ಯ. ಶಿಕ್ಷಕರು ಆತ್ಮ ಸಾಕ್ಷಿಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ‌ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್‌. ಚೌದ್ರಿ ಮಾತನಾಡಿ, ಮಕ್ಕಳ ಸೇವಾ ಕಾರ್ಯ ವಿಸ್ತರಿಸಲು ಶಿಬಿರ ಹಮ್ಮಿಕೊಳ್ಳಬೇಕು ಎಂದರು. ಭಾರತೀಯ ಸೇವಾದಳದ ಜಿಲ್ಲಾ ಸಂಘಟಕ ನಾಗೇಶ ಡೋಣೂರ ಪ್ರಾಸ್ತಾವಿಕ ಮಾತನಾಡಿ, ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳಿಗೆ ನಾಡಗೀತೆ, ರಾಷ್ಟ್ರಗೀತೆ ಗೊತ್ತಿಲ್ಲ ಎನ್ನುವುದು ಅತ್ಯಂತ ವಿಷಾದಕರ ಸಂಗತಿ. ಶಿಕ್ಷಕರು ಮೊದಲಿಗೆ ನಾಡಗೀತೆ, ರಾಷ್ಟ್ರಗೀತೆ ಮನನ ಮಾಡಿಕೊಳ್ಳಬೇಕು. ಮಕ್ಕಳಿಗೆ ಹೇಳಿ ಕೊಡಬೇಕು ಎಂದರು. ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಸಿ.ಬಿ. ಗಡಗಿ, ಮುಖ್ಯಗುರು ಆರ್‌.ಆರ್‌. ನಿಂಬಾಳ ವೇದಿಕೆಯಲ್ಲಿದ್ದರು.

ಭಾರತೀಯ ಸೇವಾದಳದ ಶಾಖಾ ನಾಯಕರಾದ ಟಿ.ಎನ್‌. ಕವಾಳೆ, ಸಿದ್ದಮ್ಮ ಕುಂಬಾರ, ಮಂಜುನಾಥ ಕುಂಬಾರ, ಚಿದಾನಂದ ಯಾತನೂರ, ಎಂ.ಎಸ್‌. ಡಂಬಳ, ಎಸ್‌.ಟಿ. ಬೇತ, ಎ.ಎಸ್‌. ಬಸಣ್ಣವರ, ಸಿ.ಬಿ. ಚೌರ, ಆರ್‌.ಎಸ್‌. ಭಜಂತ್ರಿ, ಎಸ್‌.ಜಿ. ಕುಲಕರ್ಣಿ, ಎಂ.ವಿ. ದೇಶಪಾಂಡೆ, ವೈ.ಕೆ. ಬಶೆಟ್ಟಿ, ಎನ್‌.ಜಿ. ಸಿಂಗೆ, ಬಿ.ಎಸ್‌. ಬಗಲಿ, ಜೆ.ಡಿ. ನಾಡಗೌಡ, ಎಸ್‌.ಪಿ. ಇಂಗಳೇಶ್ವರ, ಜೆ.ಎಸ್‌. ಸಾಲಿ, ಆರ್‌.ಎಸ್‌. ಬಿರಾದಾರ, ಎಸ್‌.ಕೆ. ಮಿಂಚನಾಳ, ಎಸ್‌.ಆರ್‌. ಪಾಟೀಲ, ಎಸ್‌.ಡಿ. ಕುಂಬಾರ, ಜಯಶ್ರೀ ನಾಯಕ, ಎಸ್‌.ಕೆ. ಮೂರಚೋರ, ಪಿ.ಎಂ. ಕಾಸರ, ಎಂ.ಐ. ಗುಡಿಮನಿ, ಮಂಜುಳಾ ಪೂಜಾರಿ, ಎಸ್‌.ಎನ್‌. ಮೇಲಿನಮನಿ, ಜಿ.ಬಿ. ಹತ್ತಿ, ಎಸ್‌.ವೈ. ಯಲಗೋಡ, ಎಸ್‌.ಎನ್‌.ಬಡಿಗೇರ, ಬಿ.ಎಸ್‌. ರುಕುಂಪುರ, ವಿ.ಎಸ್‌. ಹತ್ತಿಕಾಳ, ಎಸ್‌.ಎಂ. ಹಿಪ್ಪರಗಿ, ಎಂ.ಕೆ. ಬಿರಾದಾರ, ಪಿ.ಬಿ. ಕುಂಟೋಜಿ, ವಿ.ಎಂ. ಚೌಧರಿ ಇದ್ದರು.

ಎಸ್‌.ಡಿ. ಕುಂಬಾರ ಸ್ವಾಗತಿಸಿದರು. ಹೊನ್ನಮ್ಮ ಹಿರೇಮಠ ನಿರೂಪಿಸಿದರು. ಎಂ.ಐ. ಹಾವಿನಾಳ ವಂದಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.