ಲಂಚ ಪಡೆದವರಿಗೆ ಶಿಕ್ಷೆ ವಿರಳ

ಬೌದ್ಧಿಕ, ಭೌತಿಕ, ಶಾರೀರಿಕ ಕಳ್ಳತನ ನಡೆಯುತ್ತಿದೆ •ಚಿತ್ರದುರ್ಗ ಮುರುಘಾ ಶ್ರೀ ವಿಷಾದ

Team Udayavani, Apr 22, 2019, 3:32 PM IST

22-April-24

ಸಿಂಧನೂರು: ಆರ್‌ಜಿಎಂ ಶಾಲಾ ಮೈದಾನದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದಲ್ಲಿ ಚಿತ್ರದುರ್ಗ ಮುರುಘಾಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಮಾತನಾಡಿದರು.

ಸಿಂಧನೂರು: ಲಂಚ ಇಂದು ಸಾರ್ವತ್ರಿಕವಾಗಿದೆ. ಲಂಚ ಪಡೆದವರಿಗೆ ಶಿಕ್ಷೆ ಆಗುವುದೇ ಅಪರೂಪವಾಗಿದೆ. ಏಕೆಂದರೆ ಲಂಚ ಕೊಟ್ಟವ ದೂರಿದರೆ ಮಾತ್ರ ಪ್ರಕರಣ ದಾಖಲಾಗುತ್ತದೆ. ಸ್ವಹಿತಾಸಕ್ತಿಗಾಗಿ ಲಂಚ ಕೊಟ್ಟವ ದೂರು ನೀಡುವುದು ವಿರಳ ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಕಳವಳ ವ್ಯಕ್ತಪಡಿಸಿದರು.

ಬಸವ ಕೇಂದ್ರ, ಮಹಿಳಾ ಬಸವ ಕೇಂದ್ರ, ಯುವ ಬಸವ ಕೇಂದ್ರ ಹಾಗೂ ಪ್ರಗತಿಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಬಸವ ಜಯಂತ್ಯುತ್ಸವ ಅಂಗವಾಗಿ ಸ್ಥಳೀಯ ಆರ್‌ಜಿಎಂ ಶಾಲಾ ಮೈದಾನದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದಲ್ಲಿ ಅವರು ಮಾತನಾಡಿದರು.

ಲಂಚದ ಎರಡನೇ ರೂಪವೇ ಕಳ್ಳತನವಾಗಿದೆ. ಇಂದು ದೇಶಾದ್ಯಂತ ಶಾರೀರಿಕ ಭೌತಿಕ, ಬೌದ್ಧಿಕ ಕಳ್ಳತನಗಳು ನಡೆಯುತ್ತಿವೆ. ಶಾರೀರಿಕವಾಗಿ ಅಂದರೆ ನಯನಗಳು, ಕಿವಿಗಳು, ನಾಲಿಗೆ, ಕೈಗಳು ಕದಿಯುತ್ತವೆ, ಕೇಳುತ್ತವೆ. ಇದು ಇಂದ್ರೀಯಗಳಿಂದ ನಡೆಯುವ ಕಳ್ಳತನ. ಭೌತಿಕವಾಗಿ ಅಂದರೆ ವಸ್ತು, ವಾಹನ, ಆಭರಣ, ಹಣ ಕದಿಯುವುದು. ಬೌದ್ಧಿಕವಾಗಿ ಅಂದರೆ ಕೃತಿ ಚೌರ್ಯ, ಸೈಬರ್‌ ಕ್ರೈಮ್‌ಗಳು, ಬುದ್ದಿವಂತಿಕೆಯಿಂದ ಎಟಿಎಂಗಳನ್ನೇ ಹ್ಯಾಕ್‌ ಮಾಡಿ ಹಣ ದೋಚುವುದು ಹೀಗೆ ಹಲವು ವಿಧಗಳಲ್ಲಿ ಕಳ್ಳತನಗಳು ನಡೆಯುತವೆ ಎಂದು ವಿಶ್ಲೇಷಿಸಿದರು.

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಡಾ| ಬಸವಪ್ರಭು ಬೆಟ್ಟದೂರು ಮಾತನಾಡಿ, ಕಸ ಗುಡಿಸುವ ಸತ್ಯಕ್ಕ ಪರ ಧನ, ಪರ ಸಂಪತ್ತು ಪಡೆದರೆ ಅದು ನರಕಕ್ಕೆ ಸಮಾನ ಎಂದು ಹೇಳಿದ್ದಾರೆ ಎಂದ ಅವರು, ಹಲವು ಶರಣರ ವಚನಗಳನ್ನು ವಿವರಿಸಿ ಮಾತನಾಡಿದರು.

ಬಳಗಾನೂರಿನ ಸಿದ್ದಬಸವ ಸ್ವಾಮೀಜಿ, ಬೀದರ ಲಿಂಗಾಯತ ಮಹಾಮಠದ ಪ್ರಭು ದೇವರು, ಡಾ| ಕೆ.ಶಿವರಾಜ, ಪತ್ರಕರ್ತ ಪ್ರಹ್ಲಾದ ಗುಡಿ, ಬಸವ ಕೇಂದ್ರದ ಮಾಜಿ ಅಧ್ಯಕ್ಷ ಶ್ಯಾಮಣ್ಣ ಎಸ್‌ಎಎಸ್‌, ವೀರಭದ್ರಪ್ಪ ಮುದ್ಲಗುಂಡಿ ಬಸವ ಕೇಂದ್ರದ ಗೌರವಾಧ್ಯಕ್ಷ ವೀರಭದ್ರಪ್ಪ ಕುರಕುಂದಿ ಇದ್ದರು.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.