ಸಲಹಾ ಸಮಿತಿ ಸಭೆ ಕರೆಯಿರಿ


Team Udayavani, Nov 16, 2019, 3:25 PM IST

16-November-23

ಸಿಂಧನೂರು: ತುಂಗಾಭದ್ರಾ ಸಲಹಾ ಸಮಿತಿಗಳ ಸಭೆಯನ್ನು ಕರೆದು, ರೈತರಿಗೆ ಎರಡನೆ ಬೆಳೆಗೆ ನೀರನ್ನು ಒದಗಿಸಿ ಕೊಡುವಂತೆ ಜಿಲ್ಲಾ ಪಂಚಾಯತ್‌ ಸದಸ್ಯ ಬಸವರಾಜ ಹಿರೇಗೌಡ್ರು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಒತ್ತಾಯಿಸಿದ್ದಾರೆ.

ಸಿಂಧನೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ತುಂಗಭದ್ರಾ ಜಲಾಶಯದಲ್ಲಿ ಸರಿ ಸುಮಾರು 101 ರಿಂದ 105 ಟಿಎಂಸಿ ಅಡಿಯಷ್ಟು ನೀರಿನ ಸಂಗ್ರಹವಿದ್ದು, ಎಡದಂಡೆಯ ರೈತರ ಎರಡನೆ ಬೆಳೆಗೆ ಬೇಕಾವಷ್ಟು ನೀರು ಸಂಗ್ರಹಗೊಂಡಿದೆ. ಇದರಿಂದ ರೈತರು ಎರಡನೇ ಬೆಳೆಗೆ ನೀರು ಬರುವ ಎಂಬ ವಿಶ್ವಾಸದಲ್ಲಿದ್ದಾರೆ. ಆದರೇ ಎಲ್ಲಿಂದ ಎಲ್ಲಿಯ ವರೆಗೂ ಎಡದಂಡೆ ನಾಲೆಗೆ ನೀರನ್ನು ಬಿಡಲಾಗುವುದು ಎಂಬ ಗೊಂದಲ ರೈತರಲ್ಲಿ ಉಂಟಾಗಿದೆ. ಕೂಡಲೇ ಸಂಬಂಧಿಸಿದ ಅ ಧಿಕಾರಿಗಳು ಐಸಿಸಿ ಸಭೆಯನ್ನು ಕರೆದು ರೈತರ ಸಂಕಷ್ಟವನ್ನು ಪರಿಹರಿಬೇಕೆಂದು ಆಗ್ರಹಿಸಿದ್ದಾರೆ.

ರಾಯಚೂರು ಹಾಗೂ ಕೊಪ್ಪಳ ಭಾಗದ ಅನೇಕ ರೈತರು ತುಂಗಾಭದ್ರಾ ಜಲಾಶಯವನ್ನೇ ನಂಬಿದ್ದಾರೆ. ಸುಮಾರ 4ವರ್ಷಗಳಿಂದ ರೈತರು ಒಂದೇ ಬೆಳೆಯನ್ನು ಬೆಳೆಯುವಂತಾಗಿದೆ. ಇದರಿಂದ ಜೀವನ ನಡೆಸುವುದು ತುಂಬಾ ದುಸ್ತರವಾಗಿದೆ. ಕೂಡಲೇ ಈ ಭಾಗದ ಶಾಸಕರು, ಮಾಜಿ ಶಾಸಕರು, ಸಂಸದರು ಸಂಬಂಧಿಸಿದ ಅಧಿಕಾರಿಗಳ ಸಭೆಯನ್ನು ಕರೆದು ಕೂಡಲೇ ತುಂಗಾಭದ್ರಾ ಎಡದಂಡೆಯ ರೈತರ ಎರಡನೇ ಬೆಳೆಗೆ ನೀರನ್ನು ಒದಗಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮುಖಂಡರಾದ ಮರಿಯಪ್ಪ, ಶರಣಪ್ಪ, ಬಿ.ಎಸ್‌.ನೆಟ್ಟಕಲ್ಲಪ್ಪ, ಮಲ್ಲಿಕಾರ್ಜುನ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.