ಬಸ್‌ ಸೌಕರ್ಯ ಇಲ್ಲದೇ ಪರದಾಟ

ಚರಂಡಿ ಸೌಲಭ್ಯ ಇಲ್ಲದ್ದಕ್ಕೆ ರಸ್ತೆಯಲ್ಲೇ ಹರಿವ ಕೊಳಚೆ ನೀರು ••ಬಯಲೇ ಶೌಚಾಲಯ

Team Udayavani, Jul 8, 2019, 5:36 PM IST

08-July-47

ಸಿರವಾರ: ಕಡದಿನ್ನಿ ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ರಸ್ತೆಯಲ್ಲೇ ಹರಿಯುತ್ತಿರುವ ಕೊಳಚೆ ನೀರು.

ಸಿರವಾರ: ಸಮೀಪದ ಕಡದಿನ್ನಿ ಗ್ರಾಮದಲ್ಲಿ ಚರಂಡಿ, ಸಿಸಿ ರಸ್ತೆ, ಬಸ್‌ ಸೌಕರ್ಯ, ಶುದ್ಧ ನೀರು, ಶೌಚಾಲಯ, ಸೇರಿ ಮೂಲ ಸೌಕರ್ಯ ಕೊರತೆ ಇದೆ.

ಚಾಗಬಾವಿ ಗ್ರಾಪಂ ವ್ಯಾಪ್ತಿಯ ಈ ಗ್ರಾಮದಲ್ಲಿ 1500 ಜನಸಂಖ್ಯೆ ಇದ್ದು, ಐವರು ಗ್ರಾಪಂ ಸದಸ್ಯರಿದ್ದಾರೆ.

ಬಸ್‌ ವ್ಯವಸ್ಥೆ: 1500 ಜನಸಂಖ್ಯೆ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಈ ಗ್ರಾಮಕ್ಕೆ ಬಸ್‌ ಸೌಕರ್ಯವಿಲ್ಲ. ಕಳೆದ 6 ವರ್ಷಗಳ ಹಿಂದೆ ಗ್ರಾಮಕ್ಕೆ ಬಸ್‌ ಬಿಡಲಾಗಿತ್ತು. ರಸ್ತೆ ಸರಿ ಇಲ್ಲದ್ದರಿಂದ ಬಸ್‌ ಬಂದ್‌ ಮಾಡಲಾಗಿದೆ. ಈಗ ರಸ್ತೆ ಸರಿ ಇದ್ದರೂ ಬಸ್‌ ವ್ಯವಸ್ಥೆ ಇಲ್ಲ. ಹೀಗಾಗಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿರವಾರ ಇಲ್ಲವೇ ಸಮೀಪದ ಪಟ್ಟಣ ಪ್ರದೇಶಗಳಿಗೆ ಶಾಲೆ-ಕಾಲೇಜಿಗೆ ತೆರಳಲು ಖಾಸಗಿ ವಾಹನ ಅವಲಂಬಿಸುವಂತಾಗಿದೆ.

ಚರಂಡಿ ಸಮಸ್ಯೆ: ಗ್ರಾಮದಲ್ಲಿ ಸರಿಯಾಗಿ ಚರಂಡಿ ವ್ಯವಸ್ಥೆ ಇಲ್ಲದೆ ಮÙ ನೀರು, ಮನೆ ಬಳಕೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ರಸ್ತೆಗಳು ಕೆಸರುಗದ್ದೆಯಂತಾಗಿವೆ. ಸೊಳ್ಳೆಗಳ ಹಾವಳಿ ಹೆಚ್ಚಿ ಸಾಂಕ್ರಾಮಿಕ ರೋಗಗಳ ಭೀತಿ ಗ್ರಾಮಸ್ಥರನ್ನು ಕಾಡುತ್ತಿದೆ.

ಶೌಚಾಲಯ ಸಮಸ್ಯೆ: ಗ್ರಾಮದಲ್ಲಿ ಮಹಿಳೆಯರಿಗೆ, ಪುರುಷರಿಗೆ ಸಾರ್ವಜನಿಕ ಶೌಚಾಲಯವಿಲ್ಲದ್ದರಿಂದ ಹೊಲ, ಬಯಲು ಪ್ರದೇಶದಲ್ಲಿ ಬಹಿರ್ದೆಸಗೆಗೆ ಹೋಗಬೇಕಿದೆ. ಕೆಲ ಮನೆಗಳವರು ಮಾತ್ರ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡಿದ್ದಾರೆ.

ಜೋತು ಬಿದ್ದ ತಂತಿಗಳು: ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಮೋನಪ್ಪ ದೇವಸ್ಥಾನದವರೆಗೆ ವಿದ್ಯುತ್‌ ತಂತಿಗಳು ಮನೆಗಳಿಗೆ ಹೊಂದಿಕೊಂಡು ಮಾಳಿಗೆಗಳ ಮೇಲೆಯೇ ಜೋತುಬಿದ್ದಿವೆ. ಮನೆಗಳ ಮೇಲೆ ಹತ್ತಿದಾಗ ತಾಗಿದರೆ ಜೀವಕ್ಕೆ ಅಪಾಯವಾಗುವ ಸಂಭವವಿದೆ. ಹಲವು ಬಾರಿ ಜೆಸ್ಕಾಂ ಸಿಬ್ಬಂದಿ ಗಮನಕ್ಕೆ ತಂದರೂ ಇವುಗಳನ್ನು ಸರಿಪಡಿಸಲು ಮುಂದಾಗುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಗ್ರಾಮದಲ್ಲಿನ ಸಮಸ್ಯೆ ಪರಿಹಾರಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಬೇಕಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.