ಧಾರ್ಮಿಕ ಕಾರ್ಯದಿಂದ ನೆಮ್ಮದಿ

ಯರಮರಸ್‌ ಗುಡ್ಡದ ಬಸವೇಶ್ವರ ಜಾತ್ರೆ •ವೈಭವದ ಜೋಡು ಉಚ್ಛಾಯ ಮಹೋತ್ಸವ

Team Udayavani, Aug 28, 2019, 11:22 AM IST

28-Agust-9

ಸಿರವಾರ: ಯರಮರಸ್‌ ಗ್ರಾಮದ ಗುಡ್ಡದ ಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಜೋಡು ಉಚ್ಛಾಯ ಮಹೋತ್ಸವ ನಡೆಯಿತು.

ಸಿರವಾರ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ಜೊತೆಗೆ ಸಂತೋಷದ ಜೀವನ ನಡೆಸಲು ಸಾಧ್ಯ ಎಂದು ಕಲ್ಲೂರು ಅಡವೇಶ್ವರ ಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಮೀಪದ ದೇವದುರ್ಗ ತಾಲೂಕಿನ ಯರಮರಸ್‌ ಗ್ರಾಮದ ಗುಡ್ಡದ ಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಇತ್ತೀಚೆಗೆ ನಡೆದ ಶಿವಾನುಭವಗೋಷ್ಠಿಯಲ್ಲಿ ಅವರು ಮಾತನಾಡಿದರು. ದಿನನಿತ್ಯದ ಜಂಜಾಟದ ಜೀವನದಿಂದ ಮಾನಸಿಕವಾಗಿ ಕುಗ್ಗಿ ಹೋಗಿರುತ್ತೇವೆ. ಈ ರೀತಿಯ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಅನೇಕ ಸಂತ-ಮಹನೀಯರ ಆಶೀರ್ವಾದ ದೊರೆಯುತ್ತದೆ. ನಶಿಸಿ ಹೋಗುವ ಈ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕಾದರೆ ಸಜ್ಜನರ ಸಹವಾಸ ಮಾಡಬೇಕು. 12ನೇ ಶತಮಾನದಲ್ಲಿ ವಚನಗಳನ್ನು ರಚಿಸಿದ ಮಹಾತ್ಮರ ಜೀವನವನ್ನು ಅಳವಡಿಸಿಕೊಂಡರೆ ಬದುಕಿಗೆ ಅರ್ಥ ಬರುತ್ತದೆ ಎಂದರು.

ನೀಲಗಲ್ ಬೃಹನ್ಮಠದ ಬಾಲಯೋಗಿ ಶ್ರೀ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನಮ್ಮ ನಡತೆಯು ಮತ್ತೂಬ್ಬರಿಗೆ ನೋವು ಉಂಟಾಗುವಂತೆ ಇರಬೇಕು. ದುಡಿಯುವ ಅಲ್ಪ ಹಣದಲ್ಲಿ ದಾನವನ್ನು ಮಾಡಿದರೆ ನೆಮ್ಮದಿ ಜೀವನದ ಜೊತೆಗೆ ಸಾರ್ಥಕತೆಯ ಬದುಕು ನಡೆಸಬಹುದು ಎಂದರು.

ಕಾರ್ಯಕ್ರಮಕ್ಕೂ ಮೊದಲು ಜೋಡು ಉಚ್ಛಾಯ ಮಹೋತ್ಸವ ವಾದ್ಯವೈಭವದೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಸುಲ್ತಾನಪುರದ ಶ್ರೀ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಯರಮರಸ್‌ ಮಠದ ಚರಬಸವ ತಾತಾ, ಸಿದ್ಧಾರೂಢಸ್ವಾಮಿ, ಗುರುಸ್ವಾಮಿ, ಶ್ರೀಶೈಲಸ್ವಾಮಿ, ಚನ್ನಬಸವತಾತಾ, ತಾಪಂ ಸದಸ್ಯ ಉಮೇಶಗೌಡ, ಮುಖಂಡರಾದ ಆರ್‌.ಎಸ್‌.ಪಾಟೀಲ, ನಾಗನಗೌಡ, ಕೈಲಾಸತಾತಾ, ಅಮರಪ್ಪ ಬಾಡಲ್, ಬಸವರಾಜಪ್ಪಗೌಡ, ಶಿವಶರಣಗೌಡ ಲಕ್ಕಂದಿನ್ನಿ, ಶರಣಗೌಡ ಪೊಲೀಸ್‌ ಪಾಟೀಲ, ನಾಗರಾಜಗೌಡ ಡಿ.ಎನ್‌.ವೈ. ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.