ಸಕಲ ಜೀವರಾಶಿ ಬದುಕಬೇಕಾದರೆ ಪರಿಸರ ರಕ್ಷಣೆ ಅತ್ಯಗತ್ಯ
Team Udayavani, Jun 8, 2019, 5:39 PM IST
ಸಿರುಗುಪ್ಪ: ಮಲ್ಲಯ್ಯನಗುಡ್ಡ ಸರ್ಕಾರಿ ಶಾಲೆಯ ಆವರಣದಲ್ಲಿ ನ್ಯಾಯಾಧೀಶ ಸಿ.ಎನ್.ಲೋಕೇಶ್ ಸಸಿ ನೆಟ್ಟರು. Article List Page List ಪ್ರಕೃತಿ ಬೆಳೆಸಿದಾಗ ನೆಮ್ಮದಿ ಸಾಧ್ಯ | ಹೂವಿನಹಡಗಲಿ: ತಾಲೂಕಿನ ಮಾಗಳ ಗ್ರಾಮದ ಪ್ರಾಥಮಿಕ... ಸಕಲ ಜೀವರಾಶಿ ಬದುಕಬೇಕಾದರೆ ಪರಿಸರ ರಕ್ಷಣೆ ಅತ್ಯಗತ್ಯ | ಸಿರುಗುಪ್ಪ: ಪ್ರತಿಯೊಬ್ಬರೂ ಗಿಡಮರಗಳನ್ನು ಉಳಿಸ... ಪ್ರಯಾಣಕ್ಕಿಲ್ಲಿ ಡಕೋಟಾ ಬಸ್ಸೇ ಗತಿ! | ಕುರುಗೋಡು: ಡಿಪೋ ಉದ್ಘಾಟನೆಯಾಗಿ ವರ್ಷವಾದರೂ ಡಕ... ಕಾಲುವೆ ಆಧುನೀಕರಣ ಬಗ್ಗೆ ಚರ್ಚಿಸಿಲ್ಲ | ಸಿರುಗುಪ್ಪ: ತುಂಗಭದ್ರಾ ಜಲಾಶಯದ ವ್ಯಾಪ್ತಿಯಲ್ಲ... ಜನರಿಲ್ಲದೆ ನಡೀತು ಜನಸ್ಪಂದನಾ ಸಭೆ
ಸಿರುಗುಪ್ಪ: ಪ್ರತಿಯೊಬ್ಬರೂ ಗಿಡಮರಗಳನ್ನು ಉಳಿಸಿ ಬೆಳೆಸುವುದರೊಂದಿಗೆ ಮಕ್ಕಳಲ್ಲಿಯೂ ಪರಿಸರವನ್ನು ಉಳಿಸುವ ಬಗ್ಗೆ ತಿಳಿಸಿ ಹೇಳಬೇಕು ಎಂದು ನಗರದ ಸಿವಿಲ್ ನ್ಯಾಯಾಲಯದ ನ್ಯಾಯಾಧಿಧೀಶ ಸಿ.ಎನ್.ಲೋಕೇಶ್ ತಿಳಿಸಿದರು.
ತಾಲೂಕಿನ ಕೆಂಚನಗುಡ್ಡ ಗ್ರಾಮದ ಮಲ್ಲಯ್ಯನಗುಡ್ಡದಲ್ಲಿರುವ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ವಿಶ್ವವೇ ತಾಪಮಾನದಿಂದ ಕಂಗೆಟ್ಟು ಹೋಗಿದ್ದು, ಸಕಲ ಜೀವಿಗಳು ಬದುಕಬೇಕಾದರೆ ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಆಧುನೀಕರಣ ನೆಪದಲ್ಲಿ ಗಿಡಗಳನ್ನು ನಾಶಮಾಡುತ್ತಾರೆಯೇ ಹೊರತು ಅದರ ಬದಲಿಗೆ ಗಿಡಗಳನ್ನು ಬೆಳಸಲು ಮುಂದಾಗುತ್ತಿಲ್ಲ.
ಅನಿವಾರ್ಯವಾಗಿ ಒಂದು ಗಿಡ ನಾಶಮಾಡಿದರೆ ಹತ್ತು ಗಿಡ ನೆಡಬೇಕು. ಆಗಿದ್ದಾಗ ಮಾತ್ರ ಪರಿಸರ ಸಮತೋಲನದಲ್ಲಿದ್ದು, ಸಕಲ ಜೀವಿಗಳೂ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸಿಪಿಐ ಮೌನೇಶ ಮಾಲಿಪಾಟೀಲ, ವಕೀಲರ ಸಂಘದ ತಾ.ಅಧ್ಯಕ್ಷ ಶ್ರೀನಿವಾಸ, ಕಾರ್ಯದರ್ಶಿ ಎಸ್.ಮಂಜುನಾಥಗೌಡ, ಹಿರಿಯ ವಕೀಲರಾದ ಎ.ಶಿವರುದ್ರಗೌಡ, ಕೆ.ವೀರೇಶಗೌಡ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ