ಟಗರು ಸಾಕಾಣಿಕೆಯಿಂದ ಲಾಭಗಳಿಸಿದ ರೈತ

ರಾರಾವಿ ಗ್ರಾಮದ ಈರಣ್ಣ ಇತರ ರೈತರಿಗೆ ಮಾದರಿ ವಾರ್ಷಿಕವಾಗಿ ರೂ. 2ಲಕ್ಷ 45 ಸಾವಿರ ರೂ.ಆದಾಯ ಗಳಿಕೆ

Team Udayavani, Jul 12, 2019, 11:45 AM IST

12-JUly-14

ಸಿರುಗುಪ್ಪ: ರಾರಾವಿ ಗ್ರಾಮದ ರೈತ ಈರಣ್ಣ ಟಗರುಗಳಿಗೆ ಬೇಕಾದ ಹುಲ್ಲನ್ನು ಕಟಾವು ಮಾಡುತ್ತಿರುವುದು.

ಸಿರುಗುಪ್ಪ: ತಾಲೂಕಿನ ರಾರಾವಿ ಗ್ರಾಮದ ಪ್ರಗತಿಪರ ರೈತ ಈರಣ್ಣ ಟಗರು ಸಾಕಾಣಿಕೆಯನ್ನು ಉಪಕಸುಬನ್ನಾಗಿ ಮಾಡಿಕೊಂಡು ಬರಗಾಲದಲ್ಲಿಯೂ ವಾರ್ಷಿಕವಾಗಿ ರೂ. 2ಲಕ್ಷ 45 ಸಾವಿರ ಆದಾಯ ಗಳಿಸುವ ಮೂಲಕ ಇತರೆ ರೈತರಿಗೆ ಮಾದರಿಯಾಗಿದ್ದಾರೆ.

ತಮ್ಮ ಜಮೀನಿನ ಅರ್ಧ ಎಕರೆ ಜಾಗದಲ್ಲಿ ಟಗರು ಸಾಕಾಣಿಕೆಯನ್ನು ಕೈಗೊಂಡಿರುವ ರೈತನು ಸಿಂಧನೂರು ಕುರಿ ಸಂತೆಯಲ್ಲಿ ನಾಲ್ಕು ತಿಂಗಳ ಟಗರು ಮರಿಗಳನ್ನು ರೂ. 3ಸಾವಿರದಿಂದ 4 ಸಾವಿರದ ವರೆಗೂ 70 ಟಗರು ಮರಿಗಳನ್ನು ತಂದು ಸಾಕಾಣಿಕೆ ಮಾಡುತ್ತಿದ್ದಾರೆ. ಪ್ರತಿದಿನ ಒಂದು ಟಗರಿಗೆ 250ಗ್ರಾಂ ಮಿಶ್ರಧಾನ್ಯದ ಪುಡಿ ಹಾಗೂ ಹಸಿರೆಲೆ ಗೊಬ್ಬರವನ್ನು ತುಂಡರಿಸಿ ನೀಡುತ್ತಿದ್ದು, ಸ್ವಲ್ಪ ಸಮಯ ಜಮೀನಿನಲ್ಲಿ ಮೇಯಲು ಬಿಡುತ್ತಿದ್ದಾರೆ. 5 ತಿಂಗಳಲ್ಲಿ ಟಗರು ಮರಿಗಳು ಮಾರಾಟಕ್ಕೆ ಸಿದ್ಧವಾಗುತ್ತಿದ್ದು, ಮಾರುಕಟ್ಟೆಯಲ್ಲಿ 9 ತಿಂಗಳ ಟಗರು ಮರಿಗಳಿಗೆ ರೂ. 8-9 ಸಾವಿರದವರೆಗೂ ಬೆಲೆ ಸಿಗುತ್ತಿದ್ದು, ಒಂದು ಟಗರು ಮರಿಗೆ ರೂ. 5.000 ಲಾಭ ದೊರೆಯುತ್ತಿದ್ದು, 70 ಟಗರು ಮರಿಗಳಿಗೆ ರೂ. 3.5ಲಕ್ಷ ಲಾಭ ದೊರೆಯುತ್ತದೆ.

ಮಾರುಕಟ್ಟೆಯಲ್ಲಿ ಟಗರಿನ ಮಾಂಸಕ್ಕೆ ಉತ್ತಮ ಬೇಡಿಕೆಯಿರುವುದರಿಂದ ಒಳ್ಳೆಯ ಬೆಲೆ ದೊರೆಯುತ್ತಿದೆ. ಒಂದು ಟಗರು ಮರಿ ರೂ.3,500, ಔಷಧ ಹಾಗೂ ಆಹಾರ ಖರ್ಚು ರೂ. 500, 5ತಿಂಗಳಿಗೆ 70 ಟಗರು ಮರಿಗಳಿಗೆ ರೂ. 2,80,000 ಖರ್ಚು ಬರುತ್ತದೆ. ಒಂದು ಟಗರು ರೂ. 9 ಸಾವಿರದಂತೆ ಮಾರಾಟವಾದರೂ ರೂ. 6,30,000ಗಳು ಬರುತ್ತದೆ. ಇದರಲ್ಲಿ ಖರ್ಚು ತೆಗೆದಲ್ಲಿ ರೂ. 3,50,000ಗಳು 5 ತಿಂಗಳಿಗೆ ದೊರೆಯುತ್ತದೆ.

ಟಗರು ಸಾಕಾಣಿಕೆಯು ಹೆಚ್ಚಿನ ಆದಾಯ ತಂದುಕೊಡುತ್ತದೆ. ಆದರೆ ಮರಿಗಳ ಪೋಷಣೆ, ನಿರ್ವಹಣೆಗೆ ಹೆಚ್ಚಿನ ಮುತುವರ್ಜಿ ಅಗತ್ಯವಿದೆ. ಆದರೆ ಟಗರು ಸಾಕಾಣಿಕೆ ಸುಲಭವಾಗಿದ್ದು, ನಮಗೆ ಬೇಕೆನಿಸಿದಾಗ ಮಾರುಕಟ್ಟೆಯಲ್ಲಿ ಮರಿಗಳನ್ನು ತಂದು 5 ತಿಂಗಳ ಕಾಲ ಸಾಕಾಣಿಕೆ ಮಾಡಿದರೆ ಒಂದು ಟಗರಿಗೆ ನಿರ್ವಹಣೆ ವೆಚ್ಚ ಎಲ್ಲ ಕಳೆದರು ಸುಮಾರು ರೂ. 5,000 ನಿಖರ ಆದಾಯ ದೊರೆಯುತ್ತದೆ ಎಂದು ರೈತ ಈರಣ್ಣ ತಿಳಿಸಿದ್ದಾರೆ. ಬೇಸಿಗೆಯಲ್ಲಿ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಯಾವುದೇ ಬೆಳೆ ಬೆಳೆಯದಿರುವುದರಿಂದ ಪರ್ಯಾಯವಾಗಿ ತಮ್ಮ ಜಮೀನುಗಳಲ್ಲಿ ಟಗರು ಸಾಕಾಣಿಕೆ ಮಾಡಿದರೆ ಕೇವಲ 5 ತಿಂಗಳಲ್ಲಿ ಹೆಚ್ಚಿನ ಆದಾಯ ಪಡೆಯಬಹುದು. ರೈತರು ಟಗರು ಸಾಕಾಣಿಕೆಯನ್ನು ಕೈಗೊಂಡರೆ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭಗಳಿಸುವ ಕೃಷಿ ಉಪ ಆದಾಯವಾಗಿ ಪಡೆಯಬಹುದಾಗಿದೆ ಎಂದು ಕೃಷಿ ವಿಜ್ಞಾನಿ ಡಾ| ಬಸವಣ್ಣೆಪ್ಪ ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.