ವಸುಧೇಂದ್ರ ತೀರ್ಥರು ಮಹಿಮಾನ್ವಿತರು

ಸುಬುಧೇಂದ್ರ ತೀರ್ಥ ಶ್ರೀ ಆಶೀರ್ವಚನವಸುಧೇಂದ್ರ ತೀರ್ಥರ 258ನೇ ಆರಾಧನೆ

Team Udayavani, Oct 21, 2019, 3:33 PM IST

21-October-17

ಸಿರುಗುಪ್ಪ: ಶ್ರೀ ವಸುಧೇಂದ್ರ ತೀರ್ಥರು ಮಹಾ ಪಂಡಿತರು, ವಾಗ್ಮಿàಗಳು, ಅನುಗ್ರಹ ಸಂಪನ್ನರು, ಮಹಿಮಾನ್ವಿತರಾಗಿದ್ದು ಅವರು ಕಠಿಣವಾದ ನಿಯಮ ನಿಷ್ಠೆಗಳನ್ನು ಆಚರಿಸುತ್ತಿದ್ದರು. ಅವರು ಬೃಂದಾವನದಲ್ಲಿ ಜಾಗೃತರಾಗಿದ್ದು ಭಕ್ತರು ನಿಯಮ ನಿಷ್ಠೆಗಳನ್ನು ಆಚರಿಸದೇ ಇದ್ದಲ್ಲಿ ಸಂಕಷ್ಟ ಎದುರುಸುತ್ತಿದ್ದರು. ಭಕ್ತರ ಕೋರಿಕೆಯನ್ನು ಮನ್ನಿಸಿ ಶಾಂತ ಸ್ವಭಾವ ಹೊಂದಿ ಭಕ್ತರನ್ನು ಅನುಗ್ರಹಿಸುತ್ತಿದ್ದಾರೆ ಎಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು.

ತಾಲೂಕಿನ ಕೆಂಚನಗುಡ್ಡ ಗ್ರಾಮದ ತುಂಗಭದ್ರಾ ನದಿ ತೀರದಲ್ಲಿರುವ ಶ್ರೀ ವಸುಧೇಂದ್ರ ತೀರ್ಥರ 258ನೇ ಆರಾಧನೆ ಕಾರ್ಯಕ್ರಮದಲ್ಲಿ ಭಾನುವಾರ ಭಾಗವಹಿಸಿದ ಅವರು ಭಕ್ತರಿಗೆ ಆರ್ಶೀವಚನ ನೀಡಿದರು. ಶ್ರೀ ವಸುಧೇಂದ್ರ ತೀರ್ಥರು ಶ್ರೀರಾಘವೇಂದ್ರ ಸ್ವಾಮಿಗಳ ವಂಶಜರಾಗಿದ್ದು ಅವರು ಪೀಠಾಧಿಪತಿಗಳಾಗಿದ್ದಾಗ ತಮಿಳುನಾಡಿನ ರಾಜ ವಿಜಯವಪ್ಪಳ ಮಾಳವರಾಯ ಗುರುಗಳಿಂದ ಕೆರೆ ನಿರ್ಮಾಣ ಹಾಗೂ ಮಂಟಪ ನಿರ್ಮಾಣ ಭೂಮಿ ಪೂಜೆ ಸಮಯದಲ್ಲಿ ಆಶೀರ್ವಾದ ಪಡೆದು ಮೂಲ ರಾಮನ ಕೋಶಕ್ಕೆ ಹಾಗೂ ಶ್ರೀಮಠಕ್ಕೆ ಅನೇಕ ಗ್ರಾಮಗಳನ್ನು ಬಳುವಳಿಯಾಗಿ ನೀಡುತ್ತಾನೆ. ಅಪಾರ ನಿಧಿ ಯನ್ನು ದೇಣಿಗೆ ನೀಡಿದ ಕುರಿತು ತಾಮ್ರ ಶಾಸನದಲ್ಲಿ ಮಾಹಿತಿ ನೀಡಿದ್ದು, ಶ್ರೀಮೂಲರಾಮನ ಜೊತೆಯಲ್ಲಿ ತಾಮ್ರ ಶಾಸನಕ್ಕೂ ನಿತ್ಯ ಪುಜೆ ಸಲ್ಲಿಸಲಾಗುತ್ತಿದೆ.

ಮಂತ್ರಾಲಯದಲ್ಲಿ ಲೌಕಿಕವಾಗಿ ಶ್ರೀಮಠಕ್ಕೆ ತೊಂದರೆಯಾಗಿ ಭೂಮಿ ಕಳೆದುಕೊಂಡಾಗ ಆಗಿನ ಮುಸಲ್ಮಾನ ನವಾಬರು ಶ್ರೀಗಳ ಮಹಿಮೆಯಿಂದಾಗಿ ಮರಳಿ ಮಠಕ್ಕೆ ಭೂಮಿಯನ್ನು ಹಿಂತಿರುಗಿಸಿದರು. ಅಪಾರ ಪಂಡಿತರಾಗಿದ್ದ ವಸುಧೇಂದ್ರ ತೀರ್ಥರು ಅನೇಕ ಗ್ರಂಥಗಳನ್ನು ರಚಿಸಿದ್ದಾರೆ. ತಂತ್ರಸಾರದಿ ಗ್ರಂಥ, ಚಂದ್ರಿಕಾ ಸುಧಾ ಗ್ರಂಥ ವಿಮರ್ಶೆ, ವಿವಿಧ ಮತಗಳ ಸಾರವನ್ನು ತಿಳಿಸುವ ಗ್ರಂಥವನ್ನು ರಚಿಸಿದ್ದಾರೆ. ಅಧ್ಯಾಯ ಸೂತ್ರ ಗ್ರಂಥಸಾರ ಸೇರಿದಂತೆ ಅನೇಕ ಗ್ರಂಥಗಳನ್ನು ಸಂಗ್ರಹಿಸಿ ಪುನರ್‌ ಮುದ್ರಿಸಿ ಶ್ರೀಮಠದ ಮೂಲಕ ಭಕ್ತರಿಗೆ ನೀಡಲಾಗುತ್ತದೆ. ಕೆಂಚನಗುಡ್ಡದ ವಸುಧೇಂದ್ರ ತೀರ್ಥರ ಮೂಲಬೃಂದಾವನ ಸನ್ನಿಧಾನವನ್ನು ಜಿರ್ಣೋದ್ಧಾರಗೊಳಿಸಿದ್ದು ಎಲ್ಲ ಭಕ್ತರಿಗೂ ಜಾಗೃತ ಮಠದಲ್ಲಿ ಮೂಲರಾಮನ ಪೂಜೆ ನೆರವೇರಿಸಿ ಸೀತಾಪತಿ ಸಮೇತ ಮೂಲ ದೇವರ ಅನುಗ್ರಹ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.