ಗಡಿ ಬರಹಗಾರರಿಗೆ ಸಿಗಲಿ ಮನ್ನಣೆ


Team Udayavani, Dec 23, 2019, 4:01 PM IST

23-December-17

ಸೊಲ್ಲಾಪುರ: ಸಮಕಾಲೀನ ಸಮಾನತೆ ಬಿಂಬಿಸುವುದು ಬಹಳ ಸಂಗ್ದತೆಯಿಂದ ಕೂಡಿದೆ. ಕರ್ನಾಟಕದ ಬರಹಗಾರರಿಗೆ ಸಿಗುವ ಮನ್ನಣೆ ಗಡಿಯಾಚೆಯ, ಗಡಿಒಳಗೆ, ಗಡಿಯಂಚಿನ, ಹೊರನಾಡಿಗರ ಬರಹಗಾರರಿಗೆ ಸಿಗದಿರುವುದ ಖೇದದ ಸಂಗತಿ. ಇವರೆಲ್ಲ ಯಾರ ಬಳಿ ಸಮಸ್ಯೆ ಹೇಳಿಕೊಳ್ಳಬೇಕು ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ ಎಂದು ಕವಿ ಆರ್‌.ಜಿ. ಹಳ್ಳಿನಾಗರಾಜ ಹೇಳಿದರು.

ಅಖೀಲ ಭಾರತ ಹೊರನಾಡು ಕನ್ನಡ ಸಂಘಗಳ ಮಹಾಮೇಳದ 3ನೇ ಗೋಷ್ಠಿಯಾದ ಕಾವ್ಯ ಬೆಳಗು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಂಪರೆ ಅವಲೋಕಿಸಿದಾಗ ಕಾವ್ಯಕ್ಕೆ ಇರುವ ಶಕ್ತಿ ದೊಡ್ಡದು ಎನ್ನುವುದು ಅರಿವಿಗೆ ಬರುತ್ತದೆ. ಆದರೂ ಅದರದ್ದೆ ಆದ ಮಹತ್ವ ಕಾವ್ಯಕ್ಕೆ ಸಿಗುತ್ತಿಲ್ಲ. ರಾಜಕೀಯ ಒಳಾಂಗಣದಲ್ಲಿ ಬರಹಗಾರರು ಹೊರಬರಲು ಒದ್ದಾಡುತ್ತಿದ್ದಾರೆ. ಅದರಿಂದಾಚೆ ಬಂದು ಬರೆದರೆ ಅವರು ಅವಮಾನಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಗೌರವ ಅತಿಥಿಯಾಗಿದ್ದ ಕವಿವ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಎಸ್‌. ಉಡಕೇರಿ ಮಾತನಾಡಿ, ಸಂಘ ಸಾಹಿತ್ಯದ ಎಲ್ಲ ಪ್ರಕಾರದ ಬರಹಗಾರನ್ನು ಪ್ರೋತ್ಸಾಹಿಸುವದರ ಜತೆಯಲ್ಲಿ ಕನ್ನಡ ಉಳಿಸಿ, ಬೆಳೆಸಿ, ರಕ್ಷಿಸುವ ಕಾರ್ಯ ಮಾಡುತ್ತಾ ಬರುತ್ತಿದೆ ಎಂದರು.

ಆದರ್ಶ ಕನ್ನಡ ಬಳಗ ಕಾರ್ಯಾಧ್ಯಕ್ಷ ಗಿರೀಶ ಜಕಾಪುರೆ ಮಾತನಾಡಿ, ಸಹಕಾರ ಮನೋಭಾವನೆಯಿಂದ ಎಲ್ಲರಲ್ಲೂ ಒಂದಾಗುವ ತತ್ವವನ್ನು ಬೆಳೆಸಬೇಕಾಗಿದೆ. ಅದನ್ನು ಕವಿವ ಸಂಘ ಮಾಡುತ್ತಿದೆ ಎಂದು ಹೇಳಿದರು. ಕವಿಗಳಾದ ಕಲ್ಲೇಶ ಕುಂಬಾರ, ದಿನೇಶ ಚವ್ಹಾಣ, ನಾಗೇಶ ನಾಯಕ, ನಿರ್ಮಲಾ ಶೆಟ್ಟರ, ಮಹಿಬೂಬ ಜಿಡ್ಡಿ, ಪ್ರಕಾಶ ಕಡಮೆ, ಸಿದ್ದರಾಮ ಹಿಪ್ಪರಗಿ, ಅಕ್ಬರ ಕಾಲಿಮಿರ್ಚಿ, ಚಂದ್ರಶೇಖರ ಕಾರಗಲ, ಮಮತಾ ಅರಸಿಕೇರಿ, ಗುರು ಹಿರೇಮಠ, ಮಲ್ಲಮ್ಮ ಸಾಲೆಗಾಂವ, ಮಧು ಬಿರಾಧಾರ, ದೀಪ್ತಿ ಭದ್ರಾವತಿ, ಸುಮೊತ ಮೇತ್ರಿ, ಶ್ರೀದೇವಿ ಕೆರೆಮನೆ, ವಾಸುದೇವ ಇಳಕಲ್ಲ, ಲಕ್ಷ್ಮೀ ದೊಡಮನಿ, ಚನ್ನಪ್ಪ ಅಂಗಡಿ ತಮ್ಮ ಕವನಗಳನ್ನು ವಾಚನ ಮಾಡಿದರು.

ಕವಿಗಳಾದ ಮಾರ್ತಾಂಡಪ್ಪ ಎಂ. ಕತ್ತಿ ನಿರೂಪಿಸಿದರು. ಸುಜಾತಾ ಶಾಸ್ತ್ರೀ ನಿರೂಪಿಸಿದರು. ಶಿವಚಲಕುಮಾರ ಸಾಲಿಮಠ ಸ್ವಾಗತಿಸಿದರು. ಸಿದ್ದಯ್ನಾ ಸ್ವಾಮಿ ವಂದಿಸಿದರು. ಗೋಷ್ಠಿಯಲ್ಲಿ ಭೈರನಟ್ಟಿಯ ದೊರೆಸ್ವಾಮಿ ಮಠದ ಶ್ರೀ ಶಾಂತಲಿಂಗ ಮಹಾ ಸ್ವಾಮೀಜಿ, ಸಂಘದ ಪದಾಧಿ ಕಾರಿಗಳಾದ ಶಿವಣ್ಣ ಬೆಲ್ಲದ, ನಿಂಗಣ್ಣ ಕುಂಟಿ, ಸದಾನಂದ ಶಿವಳ್ಳಿ, ಸತೀಶ ತುಮರಿ, ಶಾಂತೇಶ ಗಾಮನಗಟ್ಟಿ, ಶಂಕರ ಕುಂಬಿ, ಮನೋಜ ಪಾಟೀಲ, ವಿಶ್ವೇಶ್ವರಿ ಹಿರೇಮಠ, ಬಸವಪ್ರಭು ಹೊಸಕೇರಿ, ಶಿವಾನಂದ ಭಾವಿಕಟ್ಟಿ, ಮಾಜಿ ಶಾಸಕರಾದ ಚಂದ್ರಕಾಂತ ಬೆಲ್ಲದ, ಶಿವಾನಂದ ಅಂಬಡಗಟ್ಟಿ, ಗುರುರಾಜ ಹುಣಸಿಮರದ, ಡಾ| ಲಿಂಗರಾಜ ಅಂಗಡಿ, ಪ್ರಜ್ಞಾ ಮತ್ತಿಹಳ್ಳಿ, ಡಾ| ಜಿನದತ್ತ ಹಡಗಲಿ, ಮಾಜಿ ಶಾಸಕರಾದ ಚಂದ್ರಕಾಂತ ಬೆಲ್ಲದ, ಪ್ರಜ್ಞಾ ಮತ್ತಿಹಳ್ಳಿ, ಡಾ ಲಿಂಗರಾಜ ಅಂಗಡಿ, ಕೆ.ಆರ್‌.ದುರ್ಗಾದಾಸ್‌. ಲಕ್ಷ್ಮಣ ಬಕ್ಕಾಯಿ, ಮಲ್ಲಿಕಾರ್ಜುನ ಸಿದ್ದಣ್ಣನವರ ಹಾಗೂ ಆದರ್ಶ ಕನ್ನಡ ಬಳಗದ ಅಧ್ಯಕ್ಷ ಮಲಿಕಜಾನ್‌ ಶೇಖ್‌, ಕಾರ್ಯಾಧ್ಯಕ್ಷ ಗಿರೀಶ ಜಕಾಪುರೆ, ಪ್ರಧಾನ ಕಾರ್ಯದರ್ಶಿ ಸೋಮಶೇಖರ ಜಮಶೆಟ್ಟಿ, ಚಿದಾನಂದ ಮಠಪತಿ, ಶರಣಪ್ಪ ಪುಲಾರಿ, ಅಪ್ಪು ಉಮರಾಣಿಕರ್‌, ವಿದ್ಯಾಧರ ಗುರವ, ಭೀಮಾಶಂಕರ ಪಾಟೀಲ, ಶರಣು ಕೋಳಿ, ಬಸವರಾಜ ಮಸೂತಿ ಮುಂತಾದವರು ಇದ್ದರು.

ಟಾಪ್ ನ್ಯೂಸ್

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.