ಆನವಟ್ಟಿ ತಾಲೂಕಿಗೆ ಬನವಾಸಿ ಜನರ ವಿರೋಧ

ಹೆಚ್ಚುತ್ತಿರುವ ಪರ- ವಿರೋಧದ ಧ್ವನಿ ಬನವಾಸಿ ನಿವಾಸಿಗಳ ಭಾರೀ ಪ್ರತಿಭಟನೆ

Team Udayavani, Oct 12, 2019, 5:55 PM IST

11-October-22

ಎಚ್‌.ಕೆ.ಬಿ. ಸ್ವಾಮಿ
ಸೊರಬ: ತಾಲೂಕಿನ ವಾಣಿಜ್ಯ ಕೇಂದ್ರವಾದ ಆನವಟ್ಟಿಯನ್ನು ತಾಲೂಕು ಕೇಂದ್ರವಾಗಿ ರಚಿಸುವಂತೆ ಸಾರ್ವಜನಿಕರು ಧ್ವನಿ ಎತ್ತುತ್ತಿದ್ದಂತೆ, ಬನವಾಸಿ ಭಾಗದ ಮಂದಿ ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಪ್ರಮುಖ ಹೋಬಳಿಯಾದ ಆನವಟ್ಟಿಯನ್ನು ತಾಲೂಕು ಕೇಂದ್ರವಾಗಿಸುವಂತೆ ದಶಕಗಳಿಂದಲೂ ಹೋರಾಟ ನಡೆಯುತ್ತಿದೆ. 150 ಗ್ರಾಮಗಳನ್ನೊಳಗೊಳ್ಳವ ಕೇಂದ್ರವು ಆಡಳಿತಾತ್ಮಕವಾಗಿ ಸರ್ವ ರೀತಿಯಲ್ಲಿಯೂ ಸೌಲಭ್ಯ ಹೊಂದಿದ ಆಯಕಟ್ಟಿನ ಸ್ಥಳ ಎನ್ನುವುದು ಪ್ರತ್ಯೇಕ ತಾಲೂಕು ಹೋರಾಟ ಸಮಿತಿಯ ವಾದವಾಗಿದೆ. ಈ ನಿಟ್ಟಿನಲ್ಲಿ ಆನವಟ್ಟಿಯ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆದ ದಿನವೇ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಜನತೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಬಂದ್‌ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ಪರ-ವಿರೋಧ ಚರ್ಚೆ: ತಾಲೂಕು ಕೇಂದ್ರದ ಗಡಿ ಗ್ರಾಮಗಳಾದ ಬಾರಂಗಿ, ಎಣ್ಣೆಕೊಪ್ಪ, ಯಲಿವಾಳ ಸೇರಿ ಬಹುತೇಕ ಹಾನಗಲ್ಲ ಮತ್ತು ಹಿರೇಕೆರೂರು ತಾಲೂಕಿಗೆ ಹೊಂದಿಕೊಂಡಂತಿರುವ ಗ್ರಾಮಗಳ ಜನತೆ ಸರ್ಕಾರಿ ಕೆಲಸಗಳಿಗೆ ಹಾಗೂ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸುಮಾರು 30 ಕಿಮೀ ದೂರದ ತಾಲೂಕು ಕೇಂದ್ರ ಸೊರಬಕ್ಕೆ ಹೋಗುವ ಸ್ಥಿತಿ ಇದೆ. ಆನವಟ್ಟಿ ತಾಲೂಕು ಕೇಂದ್ರ ಘೋಷಣೆಯಾಗುವುದರಿಂದ ಅನುಕೂಲವಾಗಲಿದೆ ಎನ್ನುವುದು ಆನವಟ್ಟಿ ಭಾಗದ ಜನತೆಯ ಅಭಿಪ್ರಾಯವಾಗಿದ್ದರೆ, ಬನವಾಸಿಯನ್ನು ಯಾವುದೇ ಕಾರಣಕ್ಕೂ ಆನವಟ್ಟಿಗೆ ಸೇರಿಸಬಾರದು, ಐತಿಹಾಸಿಕ ಮಹತ್ವದ ಹಿನ್ನೆಲೆಯ ಬನವಾಸಿಯನ್ನೇ ಹೊಸ ತಾಲೂಕು ಕೇಂದ್ರವಾಗಿಸಬೇಕು. ಅವಶ್ಯಕವಿದ್ದಲ್ಲಿ ಶಿರಸಿಯನ್ನು ಜಿಲ್ಲಾ ಕೇಂದ್ರವನ್ನಾಗಿಸಬೇಕು ಎಂದು ಬನವಾಸಿಯಲ್ಲಿ 11 ಗ್ರಾಮಗಳ ಸುಮಾರು 2500 ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸ್ವಯಂ ಪ್ರೇರಿತ ಬಂದ್‌ ಆಚರಿಸಿರುವುದು ಗಮನಾರ್ಹ ಸಂಗತಿ.

ಸಮಸ್ಯೆಗಳ ಸರಮಾಲೆ ಆಗಲಿದೆಯೇ?: ಶಿರಸಿ ತಾಲೂಕಿನ ಬನವಾಸಿ ಮತ್ತು ಹಾನಗಲ್‌ ತಾಲೂಕಿನ ತಿಳುವಳ್ಳಿ, ಶಿಕಾರಿಪುರ ತಾಲೂಕಿನ ತೊಗರ್ಸಿ ಹೋಬಳಿಗಳ ಭೂಪ್ರದೇಶವನ್ನು ಸೇರ್ಪಡೆಗೊಳಿಸಿ ನೂತನ ಆನವಟ್ಟಿ ತಾಲೂಕು ಕೇಂದ್ರ ರಚಿಸುವ ಉದ್ದೇಶವಾಗಿದೆಯಾದರೂ, ನೂತನ ಆನವಟ್ಟಿ ತಾಲೂಕು ಕೇಂದ್ರ ಘೋಷಣೆಯಾದರೆ, ವಿಧಾನಸಭಾ ಕ್ಷೇತ್ರಗಳ ಮರುವಿಂಗಡನೆಯಾಗುವುದು ಕನಿಷ್ಠ ಮೂರ್‍ನಾಲ್ಕು ದಶಕಗಳೇ ತಗುಲಬಹುದು. ಅಲ್ಲಿಯವರೆಗೂ ಅಭಿವೃದ್ಧಿಗೆ ಸಾಕಷ್ಟು ಹಿನ್ನೆಡೆಯಾಗಲಿದೆ. ಕೆಡಿಪಿ ಸಭೆ ನಡೆಯುವ ಸಂದರ್ಭ ಶಿಕಾರಿಪುರ, ಶಿರಸಿ, ಸೊರಬ, ಹಾನಗಲ್‌ ಹಾಗೂ ಹಿರೇಕೆರೂರು ಕ್ಷೇತ್ರಗಳ ಶಾಸಕರು ಸಭೆಗೆ ಹಾಜರಾಗಬೇಕಾದ ಸ್ಥಿತಿ ಎದುರಾಗಬಹುದು. ಮತದಾನ ಕ್ಷೇತ್ರವೇ ಬೇರೆ, ಸೌಲಭ್ಯ ಪಡೆಯಲು ತಾಲೂಕು ಬೇರೆಯಾಗಬಹುದು. ಈ ನಿಟ್ಟಿನಲ್ಲಿ ಹಲವು ಗ್ರಾಮಗಳ ಜನತೆ ಮತ್ತಷ್ಟು ಸಮಸ್ಯೆಗಳ ಸುಳಿಗೆ ಸಿಲುಕುವರು ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.