ಗಂಜಿಕೇಂದ್ರದಲ್ಲಿ 3 ಸಾವಿರ ಸಂತ್ರಸ್ತರು

ಸಂಘ-ಸಂಸ್ಥೆ, ಸಾರ್ವಜನಿಕರಿಂದ ನೆರೆ ಸಂತ್ರಸ್ತರಿಗೆ ವಿವಿಧ ಸಾಮಗ್ರಿ ವಿತರಣೆ

Team Udayavani, Aug 12, 2019, 10:58 AM IST

12-Agust-9

ಸುರಪುರ: ಗಂಜಿ ಕೇಂದ್ರದಲ್ಲಿ ಊಟ ಮಾಡಿದ ಸಂತ್ರಸ್ತರು.

ಸುರಪುರ: ನೆರೆ ಹಾವಳಿಗೆ ತುತ್ತಾಗಿ ಬದುಕು ಕಳೆದುಕೊಂಡ ತಾಲೂಕಿನ ವಿವಿಧ ಗ್ರಾಮಗಳ 3 ಸಾವಿರಕ್ಕೂ ಅಧಿಕ ನೆರೆ ಸಂತ್ರಸ್ತರ ಇಲ್ಲಿಯ ಎಪಿಎಂಸಿ ಗಂಜಿ ಕೇಂದ್ರದಲ್ಲಿ ದಾಖಲಾಗಿದ್ದಾರೆ.

ಪ್ರವಾಹ ಹೆಚ್ಚಳ ಭೀತಿಯಿಂದ ಶಳ್ಳಗಿ, ಮುಷ್ಟಳ್ಳಿ, ಕರ್ನಾಳ, ಹೆಮ್ಮಡಗಿ, ಸೂಗೂರು, ಚೌಡೇಶ್ವರಿಹಾಳ ಹಾವಿನಾಳ ದೇವಾಪುರ ಸೇರಿದಂತೆ ಇತರೆ ಗ್ರಾಮಗಳ ಜನರು ನಿರಾಶ್ರಿತ ಕೇಂದ್ರದಲ್ಲಿ ಸುರಕ್ಷತೆ ಪಡೆದುಕೊಂಡಿದ್ದಾರೆ.

ಎಲ್ಲಾ ಸಂತ್ರಸ್ತರಿಗೆ ತಾಲೂಕು ಆಡಳಿತ ಊಟ, ಉಪಹಾರ, ವಸತಿ ಸೇರಿದಂತೆ ಸಕಲ ಸೌಲಭ್ಯ ಕಲ್ಪಸಿದೆ. ವೈದ್ಯಕೀಯ ತಪಾಸಣೆ ನಡೆಸಿ ಔಷದೋಪಚಾರ ನೀಡಿದೆ. ವಿವಿಧ ಸಂಘ ಸಂಸ್ಥೆಗಳ ಮುಖಂಡರು ಕೇಂದ್ರಕ್ಕೆ ಆಗಮಿಸಿ ಸಂತ್ರಸ್ತರಿಗೆ ವಿವಿಧ ಸಾಮಗ್ರಿ ನೀಡಿ ಮಾನವೀಯತೆ ಮೆರೆದಿದ್ದಾರೆ.

ಸುರಪುರ ವಲಯದ ಅಂಗನವಾಡಿಯ 50ಕ್ಕೂ ಹೆಚ್ಚು ಕಾರ್ಯಕರ್ತೆಯರು ಸ್ವಯಂ ಪ್ರೇರಿತರಾಗಿ ಕೇಂದ್ರಕ್ಕೆ ಆಗಮಿಸಿ ಸಂತ್ರಸ್ತರ ಸೇವೆ ಮಾಡಿದರು. ಊಟ, ಉಪಾಹರ, ನೀರು ನೀಡಿ ಶ್ರಮದಾನ ಸೇವೆ ಮಾಡಿದರು.

ಶಾಸಕ ನರಸಿಂಹ ನಾಯಕ (ರಾಜುಗೌಡ) ಅಭಿಮಾನಿಗಳ ಬಳಗದಿಂದ ಶನಿವಾರ ರಾತ್ರಿ ಸಂತ್ರಸ್ತರಿಗೆ 1 ಸಾವಿರ ಚಾದರ್‌ ವಿತರಿಸಿ ಸಂತ್ರಸ್ತರಿಗೆ ನೆರವಾಗಿದ್ದಾರೆ. ಅಭಿಮಾನಿಗಳ ಬಳಗ ಕೈಗೊಂಡಿರುವ ನೆರವಿಗೆ ಶಾಸಕ ರಾಜುಗೌಡ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ರಂಗಂಪೇಟೆಯ ಮಜೀದ ಎ ಶೇಕ್‌-ಮಾಕ್ಸರ್- ಬೈತುಲ್ ಮಹಲ್ ಇಸ್ಲಾಮಿಕ ಸಂಘಟನೆಯಿಂದ ಸಂತ್ರಸ್ತರಿಗೆ ಬಿರಿಯಾನಿ ಊಟ ಉಣಬಡಿಸಿ ಅನ್ನ ದಾಸೋಹ ಸೇವೆ ಮಾಡಿ ಮಾನವೀಯತೆ ತೋರಿದರು. ರಂಗಂಪೇಟೆಯ ದಿವಂಗತ ನಿಂಗಪ್ಪ ಎಲಿಗಾರ ಸ್ಮರಣಾರ್ಥವಾಗಿ ಎಲಿಗಾರ ಪರಿವಾರದವರು 50 ಲೀಟರ್‌ ನಂದಿನಿ ಹಾಲು ವಿತರಿಸಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.