ಸುರಪುರ ಅರಸರ ತ್ಯಾಗ-ಸಾಹಸ ಪ್ರಶಂಸನೀಯ: ಪಾಣಿಭಾತೆ

ದೇಶದ ಬಹುತೇಕ ಅರಸರು ಸ್ವ-ಹಿತಾಸಕ್ತಿ ಕಾಪಾಡಿಕೊಂಡಿದ್ದೆ ಹೆಚ್ಚು

Team Udayavani, Jul 1, 2019, 11:36 AM IST

1-July-12

ಸುರಪುರ: ನಗರದ ದರ್ಭಾರ ಹಾಲ್‌ ಕನ್ನಡಿ ಮಹಲಿನಲ್ಲಿ ಸುರಪುರ ಕಥನ ಪುಸ್ತಕವನ್ನು ಡಾ| ಬಸವಲಿಂಗ ಸ್ವಾಮೀಜಿ ಬಿಡುಗಡೆಗೊಳಿಸಿದರು.

ಸುರಪುರ: ದೇಶದ ಬಹುತೇಕ ಅರಸರು ಪ್ರಜಾಹಿತಾಸಕ್ತಿಯೊಂದಿಗೆ ಸ್ವಹಿತಾಸಕ್ತಿ ಕಾಪಾಡಿಕೊಂಡಿದ್ದೆ ಹೆಚ್ಚು. ಇದಕ್ಕೆ ಅಪವಾದ ಎನುವಂತೆ ನಮ್ಮ ಸಂಸ್ಥಾನ ಅರಸರು ತಮಗಾಗಿ ಏನನ್ನು ಇಟ್ಟುಕೊಳ್ಳದೆ ಎಲ್ಲವನ್ನು ಪ್ರಜೆಗಳಿಗೆ ದಾನ ಮಾಡುವ ಮೂಲಕ ಕೊಡಗೈ ದಾನಿಗಳು ಎನಿಸಿಕೊಂಡಿದ್ದಾರೆ. ಇಲ್ಲಿಯ ಅರಸರ ತ್ಯಾಗ ಮತ್ತು ಸಾಹಸ ಪ್ರಶಂಸನೀಯ ಎಂದು ಕೃತಿಯ ಅನುವಾದಕ ಸಂಸ್ಕೃತ ಪಂಡಿತ ಜನಾರ್ಧನ ಪಾಣಿಭಾತೆ ಹೇಳಿದರು.

ಇಲ್ಲಿಯ ದರ್ಭಾರ ಹಾಲ್ ಕನ್ನಡಿ ಮಹಲನಲ್ಲಿ ಕನ್ನಡ ಸಂಸ್ಕೃತಿಕ ಶಕ್ತಿ ಕೇಂದ್ರ ಆಯೋಜಿಸಿದ್ದ ದಿ. ಗುಂಡಾಚಾರ್ಯ ಪೇರುಮಾಳರ ಸುರಪುರ ಕಥನ ಕನ್ನಡ ಅನುವಾದ ಕೃತಿ ಬಿಡುಗಡೆಯಲ್ಲಿ ಅವರು ಮಾತನಾಡಿದರು.

ದೇಶದ 540 ಸಂಸ್ಥಾನಗಳ ಇತಿಹಾಸ ಓದಿದ್ದೇನೆ. ಯಾವಬ್ಬ ಅರಸರು ಇಷ್ಟೊಂದು ದಾನ ಮಾಡಿದ ಉದಾಹರಣೆ ಇಲ್ಲ. ಇಲ್ಲಿಯ ಅರಸರು ತಮಗೆ, ತಮ್ಮ ವಂಶಸ್ಥರಿಗೆ ಏನನ್ನು ಉಳಿಸಿಕೊಳ್ಳದೆ ಎಲ್ಲವನ್ನು ದಾನವಾಗಿ ನೀಡಿದ್ದಾರೆ. ಹೀಗಾಗಿ ಇವರು ಕೊಡಗೈ ದಾನಿಗಳು. ಇಂತಹ ಐತಿಹಾಸಿಕ ಪರಂಪರೆ, ಪ್ರಜಾಹಿತ ಆಡಳಿತ, ಶೌರ್ಯ, ಸಾಹಸ ಸೇರಿದಂತೆ ಪ್ರತಿಯೊಂದು ಅಂಶವನ್ನು ಲೇಖಕರು ಅತ್ಯಂತ ಸೂಕ್ಷ್ಮವಾಗಿ ಚಿತ್ರಿಸಿದ್ದಾರೆ. ಇದು ಅವರ ಕುಶಲಮತಿಗೆ ಸಾಕ್ಷಿಯಾಗಿದೆ ಎಂದರು.

ನನ್ನ ವಿದ್ಯಾ ಗುರುಗಳ ಹಸ್ತ ಪ್ರತಿ ಕನ್ನಡಕ್ಕೆ ಅನುವಾದಿಸಲು ಅವಕಾಶ ಸಿಕ್ಕಿರವುದು ನನ್ನ ಸೌಭಾಗ್ಯ. ಸಂಸ್ಥಾನಕ್ಕೆ ಸಂಬಂಧಿಸಿದಂತೆ ಅವರು ಸಂಸ್ಕೃತ, ತೆಲುಗು ಮತ್ತು ಕನ್ನಡದಲ್ಲಿ ಸುಮಾರು 35ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಸಂಸ್ಥಾನದ ಹಿರಿಮೆ ಗರಿಮೆಯನ್ನು ಹೆಚ್ಚಿಸುವ ಮೂಲಕ ಈ ನೆಲದ ಮಣ್ಣಿನ ಋಣದಿಂದ ಮುಕ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಕೃತಿಗಳನ್ನು ಕನ್ನಡಕ್ಕೆ ತಂದು ಓದುಗರಿಗೆ ನೀಡುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು.

ಸಾನ್ನಿಧ್ಯ ವಹಸಿದ್ದ ಬಾಗಲಕೋಟೆ ಚಿತ್ತರಗಿ ವಿಜಯ ಮಹಾಂತೇಶ್ವರ ಮಠದ ಡಾ| ಬಸವಲಿಂಗ ಸ್ವಾಮೀಜಿ, ಇತಿಹಾಸ ಸಂಶೋಧಕ ಬಾಸ್ಕರರಾವು ಮುಡಬೂಳ, ಶರಣಬಸಪ್ಪ ನಿಷ್ಠಿ ಮಾತನಾಡಿದರು.

ಅರಸು ಮನೆತನದ ಡಾ| ರಾಜಾ ಕೃಷ್ಣಪ್ಪ ನಾಯಕ ಅಧ್ಯಕ್ಷತೆ ವಹಿಸಿದ್ದರು. ಖ್ಯಾತ ಗರುಡಾದ್ರಿ ಕಲಾವಿದ ವಿಜಯ ಹಾಗರ ಗುಂಡಗಿ, ಕೃತಿ ಸಂಪಾದಕ ಶ್ರೀಹರಿರಾವ ಆದವಾನಿ, ಕನ್ನಡ ಸಂಸ್ಕೃತಿಕ ಶಕ್ತಿ ಕೇಂದ್ರದ ಮುಖ್ಯಸ್ಥ ಪಿಎಸ್‌ಐ ಕೃಷ್ಣ ಸುಬೇದಾರ ವೇದಿಕೆಯಲ್ಲಿದ್ದರು. ರಾಜಗೋಪಾಲ ಸ್ವಾಗತಸಿ, ವಂದಿಸಿದರು. ಇದೇ ವೇಳೆ ಗೌರವ ಡಾಕ್ಟರೇಟ್ ಪಡೆದ ರಾಜಾ ಕೃಷ್ಣಪ್ಪ ನಾಯಕ ಹಾಗೂ ರಾಜಪುರೋಹಿತ ವಿಜಯರಾಘವನ್‌ ಬುಕ್ಕಪಟ್ಟಣಂ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.