ಬೆಳಕಿನ ಹಬ್ಬಕ್ಕೆ ಪಣತಿ ಖರೀದಿ ಜೋರು

ಆಕಾಶ ಬುಟ್ಟಿಗೆ ಹೆಚ್ಚಿದ ಬೇಡಿಕೆ ಮಣ್ಣಿನ ಪಣತಿ ಖರೀದಿಗೆ ಜನತೆ ಹಿಂದೇಟುಅಳಲು ತೋಡಿಕೊಂಡ ಕುಂಬಾರರು

Team Udayavani, Oct 27, 2019, 12:31 PM IST

27-October-8

„ಸಿದ್ದಯ್ಯ ಪಾಟೀಲ
ಸುರಪುರ:
ಬೆಳಕಿನ ಹಬ್ಬಕ್ಕೆ ಎಲ್ಲೆಡೆ ಸಂಭ್ರಮದ ಸಿದ್ಧತೆ ನಡೆದಿದ್ದು, ನಗರದಲ್ಲಿ ಪಣತಿ, ಆಕಾಶ ಬುಟ್ಟಿಗಳಿಗೆ ಬೇಡಿಕೆ ಹೆಚ್ಚಿದ್ದು, ಭರ್ಜರಿ ವ್ಯಾಪಾರ ನಡೆಯುತ್ತಿದೆ. ದೀಪಾವಳಿ ಹಬ್ಬ ಬಂದರೆ ಸಾಕು ಎಲ್ಲರಿಗೂ ನೆನಪಾಗುವುದು ಹಣತಿ. ಆದರೆ ವರ್ಷದಿಂದ ವರ್ಷಕ್ಕೆ ಮಣ್ಣಿನ ಹಣತಿಗಳಿಗೆ ಬೇಡಿಕೆ ಕ್ಷೀಣಿಸುತ್ತಿದೆ.

ಆಧುನಿಕ ಸಂಸ್ಕೃತಿಗೆ ಮಾರು ಹೋಗುತ್ತಿರುವ ಜನತೆ ಮಣ್ಣಿನ ಹಣತೆ ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದು, ಫ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಮತ್ತು ಚೀನಿ ಮಣ್ಣಿನ ಪಣತಿಗಳತ್ತ ಜನತೆ ಆಕರ್ಷಿತರಾಗಿದ್ದಾರೆ. ವಿವಿಧ ಮಾದರಿ ಪಣತಿ ಲಭ್ಯ: ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ನಿಂದ ಕೂಡಿದ ಆನೆ ಮೇಲಿನ ಹಣತಿ, ಹೃದಯಾಕಾರದ ಹಣತಿ, ಗುಡಿಸಲು ಮಾದರಿ, ಬಾಳೆ ಎಲೆ ಮಾದರಿ, ಕಮಲದ ಹೂ, ದೀಪಕಾರದ ಹಣತಿ, ಕೈ ಹಸ್ತದಲ್ಲಿರುವ ಹಣತಿ, ಗಂಟೆಯಾಕಾರ ಹಣತಿ, ಧೂಪದ ಮಾದರಿ ಹಣತಿ, ನವಿಲಾಕಾರದ ಹಣತಿ, ತೆಂಗಿನ ಕಾಯಿ ರೂಪದ ಹಣತಿ, ವೃಂದಾವನದಲ್ಲಿನ ಹಣತಿ ಸೇರಿದಂತೆ ಇನ್ನಿತರೆ ಮಾದರಿ ಹಣತಿಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ.

ಮಣ್ಣಿನ ಹಣತಿ ನೋಡಲು ಚೆನ್ನಾಗಿ ಕಾಣುವುದಿಲ್ಲ. ಮನೆ ಎದುರು ಹಚ್ಚಿದರೂ ಆಕರ್ಷಕವಾಗಿ ಕಾಣುವುದಿಲ್ಲ. ಬೆಲೆ ಹೆಚ್ಚಾಗಿದ್ದರೂ ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಹಾಗೂ ಚೀನಿ ಪಿಂಗಾಣಿ ಹಣತಿಗಳನ್ನು ಕೊಳ್ಳುವಲ್ಲಿ ಮಹಿಳೆಯರು, ಯುವತಿಯರು ಮಗ್ನರಾಗಿದ್ದಾರೆ.

ಮಣ್ಣಿನ ವಸ್ತುಗಳೇ ಶ್ರೇಷ್ಠ: ಸನಾತನ ಪರಂಪರೆಯಲ್ಲಿ ಮಣ್ಣಿನಿಂದ ತಯಾರಿಸಿದ ಪ್ರತಿಯೊಂದು ವಸ್ತುಗಳಿಗೂ ಐತಿಹಾಸಿಕ ಹಾಗೂ ವೈಜ್ಞಾನಿಕ ಹಿನ್ನೆಲೆ ಇದೆ. ಹಿಂದೆ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳಿಗೂ ಮಣ್ಣಿನ ವಸ್ತುಗಳನ್ನು ಬಳಸುತ್ತಿದ್ದರು. ಇದು ಈಗಲೂ ಮುಂದುವರಿದಿದೆ.

ಹಬ್ಬದ ಸಂಭ್ರಮಕ್ಕೆ ಬೇಕಾಗುವ ಹಣತಿ ಮತ್ತು ಇತರೆ ವಸ್ತುಗಳನ್ನು ಸಿದ್ಧ ಪಪಡಿಸಿಕೊಂಡುವ ಕುಂಬಾರರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಕುಂಬಾರಿಕೆ ವೃತ್ತಿ ಮೇಲೆಯೇ ಜೀವನ ಸಾಗಿಸುವುದು ಕಷ್ಟವಾಗಿದೆ. ಕುಂಬಾರಿಕೆ ವೃತ್ತಿಯನ್ನೇ ಬಿಟ್ಟು ಬಿಡುವ ಯೋಚನೆಯಲ್ಲಿದ್ದೇವೆ ಎಂದು ರಂಗಂಪೇಟೆ ಮಡಿವಾಳಪ್ಪ ಕುಂಬಾರ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.