ಗರಡಿ ಮನೆಯಲ್ಲೇ ದೇವಿಕೇರಾ ಗ್ರಂಥಾಲಯ

ಕಿರಿದಾದ ಕೊಠಡಿ-ಓದುಗರಿಗಿಲ್ಲ ಸ್ಥಳ „ ಸ್ಥಳ ಕೊರತೆಯಿಂದ ಧೂಳು ತಿನ್ನುತ್ತಿವೆ ಪುಸ್ತಕಗಳು „ ವಿದ್ಯುತ್‌ ಸಂಪರ್ಕ ಇಲ್ಲ

Team Udayavani, Nov 11, 2019, 4:35 PM IST

11-November-18

ಸುರಪುರ: ತಾಲೂಕಿನ ದೇವಿಕೇರಾದಲ್ಲಿರುವ ಗ್ರಂಥಾಲಯಕ್ಕೆ ಸ್ವಂತ ಕಟ್ಟಡ ಇಲ್ಲ. ಹಾಗಾಗಿ ಕಿರಿದಾದ ಕೋಣೆಯಲ್ಲಿ ಓದುವುದು ಅನಿವಾರ್ಯವಾಗಿದೆ. ಗ್ರಾಮದಲ್ಲಿ ಸಾಕಷ್ಟು ಓದುಗರಿದ್ದಾರೆ. ಗ್ರಾಮದ ಯುವ ಸಮುದಾಯಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರಕಾರ 2009ರಲ್ಲಿ ಗ್ರಂಥಾಲಯ ಮಂಜೂರಿ ಮಾಡಿತು. ಆದರೆ ಅದಕ್ಕೆ ಬೇಕಾದ ಸೂಕ್ತ ಕಟ್ಟಡ ಮತ್ತು ಮೂಲ ಸೌಕರ್ಯ ಒದಗಿಸುವುದನ್ನೇ ಮರೆತು ಬಿಟ್ಟಿದೆ.

ಗರಡಿ ಮನೆಯಲ್ಲಿ ಗ್ರಂಥಾಲಯ: ಗ್ರಂಥಾಲಯಕ್ಕೆ ಸ್ವಂತ ಕಟ್ಟಡವಿಲ್ಲ. ಗ್ರಾಪಂಗೆ ಒಳಪಡುವ ಗರಡಿ ಮನೆಯ ಕೊಠಡಿಯಲ್ಲಿಯೇ ಗ್ರಂಥಾಲಯ ನಡೆಸಲಾಗುತ್ತಿದೆ. ಕೊಠಡಿ ಅತ್ಯಂತ ಕಿರಿದಾಗಿದ್ದು, ಪುಸ್ತಕಗಳ ರ್ಯಾಕ್ಸ್‌ ಇಡಲು ಜಾಗವೇ ಇಲ್ಲ. ಒಂದು ಕುರ್ಚಿ ಟೇಬಲ್‌ ಬಿಟ್ಟರೆ ಏನೊಂದು ಇಡಲು ಸ್ಥಳವೇ ಇಲ್ಲ. ಕೊಠಡಿ ನಿರ್ಮಾಣ ಆದಾಗಿನಿಂದ ಇಲ್ಲವರೆಗೆ ಸುಣ್ಣ ಬಣ್ಣ ಕಂಡಿಲ್ಲ. ವಿದ್ಯುತ್‌ ಸಂಪರ್ಕ ಇಲ್ಲವೇ ಇಲ್ಲ.

ಧೂಳು ತಿನುತ್ತಿವೆ ಪುಸ್ತಕಗಳು: ಗ್ರಂಥಾಲಯದಲ್ಲಿ ಸಾಕಷ್ಟು ಪುಸ್ತಕಗಳಿವೆ. ಕೊಠಡಿ ಚಿಕ್ಕದಾಗಿದ್ದು, ಅಲಮಾರಿ ಇಡಲು ಸ್ಥಳವೇ ಇಲ್ಲ. ಎಲ್ಲ ಪುಸ್ತಕಗಳನ್ನು ಇರುವ ಎರಡು ಅಲಮಾರಿಗಳಲ್ಲಿ ತುರುಕಲಾಗಿದೆ. ಪುಸ್ತಕಗಳು ಬಿಡಿಯಾಗಿಲ್ಲ. ಒಂದಕ್ಕೊಂದು ಅಂಟಿಕೊಂಡಿದ್ದು, ಪುಸ್ತಕದ ಪುಟಗಳು ಹರಿದೋಗುವ ಸ್ಥಿತಿಯಲ್ಲಿವೆ. ಇದರಿಂದ ಗೆದ್ದಲು ಹಿಡಿದು ಪುಸ್ತಕಗಳು ಧೂಳು ತಿನ್ನುತ್ತಿವೆ.

ಬಯಲೇ ಓದುವ ಸ್ಥಳ: ಗ್ರಂಥಾಲಯ ಒಂದೇ ಕೊಠಡಿ ಹೊಂದಿದೆ. ಅದು ಕಿರಿದಾಗಿದ್ದು, ಕುಳಿತು ಓದಲು ಸ್ಥಳವೇ ಇಲ್ಲ. ಇರುವ ಒಂದಿಷ್ಟು ಜಾಗದಲ್ಲಿ ಗ್ರಂಥಾಲಯ ಸಹಾಯಕರು ಕೂರಲು ಕುರ್ಚಿ, ಟೇಬಲ್‌ ಇಡಲಾಗಿದೆ. ಹೀಗಾಗಿ ಓದುಗರು ಕುಳಿತು ಓದಲು ಸ್ಥಳವೇ ಇಲ್ಲ. ಯುವಕರು ಮತ್ತು ವಿದ್ಯಾರ್ಥಿಗಳು ಬಯಲಲ್ಲೇ ಕುಳಿತು ದಿನಪತ್ರಿಕೆ ಓದುತ್ತಾರೆ.

25 ಲಕ್ಷ ರೂ ಮಂಜೂರು: ಸ್ವಂತ ಕಟ್ಟಡ ನಿರ್ಮಾಣಕೆ ಗ್ರಂಥಾಲಯ ಇಲಾಖೆ 25 ಲಕ್ಷ ರೂ. ಮಂಜೂರು ಮಾಡಿದೆ. ಅಲ್ಲದೇ ನಿವೇಶನ ಕೂಡ ಗುರುತಿಸಲಾಗಿದೆ. ಆದರೆ ನಿವೇಶನ ಹಸ್ತಾಂತರಿಸುವಲ್ಲಿ ಗ್ರಾಪಂ ಕಾಲಹರಣ ಮಾಡುತ್ತಿದೆ. 5 ಸಾವಿರ ಪುಸ್ತಕಗಳು: ಗ್ರಂಥಾಲಯದಲ್ಲಿ ವಿವಿಧ ವಿಷಯಕ್ಕೆ ಸಂಬಂಧಿಸಿದ ಸುಮಾರು 5 ಸಾವಿರಕ್ಕೂ ಮೇಲ್ಪಟ್ಟು ಪುಸ್ತಕಗಳಿವೆ. 300ಕ್ಕೂ ಅಧಿಕ ಸದಸ್ಯರಿದ್ದಾರೆ. ಪ್ರತಿ ದಿನ 15ರಿಂದ 20 ಜನ ಪುಸ್ತಕಗಳನ್ನು ಓದಲು ಎರವಲು ಕೊಂಡೊಯುತ್ತಾರೆ. ಮೂರು ದಿನ ಪತ್ರಿಕೆ, ವಾರ ಪತ್ರಿಕೆ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಪತ್ರಿಕೆ ಹಾಗೂ ಮಾಸಿಕ ಪತ್ರಿಕೆಗಳನ್ನು ತರಿಸಲಾಗುತ್ತಿದೆ. ಆದರೆ ಅನುದಾನದ ಕೊರತೆಯಿಂದ ಹೆಚ್ಚಿನ ಪತ್ರಿಕೆ ತರಿಸಲಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.