ಶಾಸಕ ರಾಜುಗೌಡರಿಂದ ಕೆರೆ ವೀಕ್ಷಣೆ

ಕುಡಿಯುವ ನೀರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳ ಜತೆ ಸಮೀಕ್ಷೆ

Team Udayavani, Dec 7, 2019, 1:25 PM IST

7-December-17

ಸುರಪುರ: ಕುಡಿಯುವ ನೀರು ಸಂಗ್ರಹಣೆ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಯಲ್ಲಪ್ಪನ ಬಾವಿ ಹತ್ತಿರ ಮತ್ತು ಮಲ್ಲಿಬಾವಿ ರಸ್ತೆಯಲ್ಲಿರುವ ಕೆರೆಗಳನ್ನು ಶಾಸಕ ನರಸಿಂಹ ನಾಯಕ (ರಾಜುಗೌಡ) ವೀಕ್ಷಿಸಿದರು.

ನದಿಯಿಂದ ನೀರು ಸಂಗಹ್ರಹಿಸಿಕೊಂಡು ನಗರಕ್ಕೆ ಕುಡಿಯುವ ನೀರು ಸರಬರಾಜು ಶಾಶ್ವತ ಪರಿಹಾರ ಕಂಡುಕೊಳ್ಳಲು ಕಂದಾಯ ಇಲಾಖೆ ಮತ್ತು ನಗರಸಭೆ ಅಧಿಕಾರಿಗಳ ಜತೆಯಲ್ಲಿ ಸಮೀಕ್ಷೆ ನಡೆಸಿದರು. ಯಲ್ಲಪ್ಪನ ಬಾವಿ ಹತ್ತಿರ ಫಾಲನ್‌ ಬಂಗ್ಲೆ ಹಿಂದಿನ ಪ್ರದೇಶವನ್ನು ಪರಿಶೀಲಿಸಿ ನೀರು ಸಂಗ್ರಹಣೆ ಕುರಿತು ಅಧಿಕಾರಿಗಳ ಜತೆ ಚರ್ಚಿಸಿದರು. ಇದು ಸರ್ಕಾರಿ ಸ್ಥಳವಾಗಿದ್ದು, ಇಲ್ಲಿ ಕೆರೆ ನಿರ್ಮಿಸಿ ನೀರು ಶೇಖರಿಸಿಟ್ಟುಕೊಳ್ಳಬಹುದು ಎಂದು ಹೇಳಿದರು.

ನಂತರ ಮಲ್ಲಿಬಾವಿ ಗುಡ್ಡದ ರಸ್ತೆಯಲ್ಲಿರುವ 25 ಎಕರೆ ವಿಸ್ತೀರ್ಣವುಳ್ಳ ಕೆರೆಯನ್ನು ಸಹ ನೋಡಿ, ಇದು ಕೂಡ ನೀರು ಸಂಗ್ರಹಣೆಗೆ ಸೂಕ್ತವಾಗಿದೆ ಎಂದು ಅ ಧಿಕಾರಿಗಳಿಗೆ ತಿಳಿಸಿದರು. ಈ ಕೆರೆಯನ್ನು ಹೊಳೆತ್ತಿದರೆ ನೀರು ಶೇಖರಣೆಗೆ ಅನುಕೂಲವಾಗಲಿದೆ ಎಂದು ನುಡಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಬೇಸಿಗೆ ಮತ್ತು ಇನ್ನಿತರ ದಿನಗಳಲ್ಲಿ ಈ ಎರಡು ಕೆರೆಗಳಲ್ಲಿ ನೀರು ಸಂಗ್ರಹಿಸಿದರೆ ಸುಮಾರು 20ಕ್ಕೂ ಹೆಚ್ಚು ದಿನ ನೀರು ಸಿಗಲಿದೆ. ಜತೆಯಲ್ಲಿ ಅಂತರ್ಜಲ ಮಟ್ಟಕ್ಕೂ ಸಹಕಾರಿಯಾಗಲಿದೆ. ಇದಕ್ಕಾಗಿ ಸರ್ಕಾರದಿಂದ 20 ಕೋಟಿ ಅನುದಾನ ತಂದು ಎರಡು ಕೆರೆಗಳನ್ನು ಅಭಿವೃದ್ಧಿಗೊಳಿಸಿ, ನೀರು ಸಂಗ್ರಹಿಸಿ ನಗರದ ಜನತೆಗೆ ಶುದ್ಧವಾದ ಕುಡಿಯುವ ನೀರು ಪೂರೈಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ನಗರದ ಕುಡಿಯುವ ನೀರಿನ ಸಮಸ್ಯೆ ಸದ್ಯಕ್ಕೆ ಮೊದಲಿನಷ್ಟಿಲ್ಲ. ವಾರಕ್ಕೆ ಒಮ್ಮೆ ಅಥವಾ ಎರಡು ಬಾರಿ ನೀರು ಪೂರೈಕೆಯಾಗುತ್ತಿದೆ. ಶಾಶ್ವತ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತಿದೆ. ಈಗಾಗಲೇ ಅದಕ್ಕೆ ಅನುದಾನ ಸಹ ದೊರೆತಿದೆ ಎಂದರು. ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ, ವ್ಯವಸ್ಥಾಪಕ ಯಲ್ಲಪ್ಪ ನಾಯಕ ಡೊಣ್ಣಿಗೇರೆ, ಕಂದಾಯ ಇಲಾಖೆ ಅಧಿ ಕಾರಿಗಳು ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.