ಮಕ್ಕಳ ಕಲಿಕೆಗೆ ಶೈಕ್ಷಣಿಕ ಮೇಳ ಸಹಕಾರಿ

ಯೋಚಿಸುವ-ಪ್ರಶ್ನಿಸುವ- ನಿರರ್ಗಳವಾಗಿ ಮಾತನಾಡುವ ಸಾಮರ್ಥ್ಯದಿಂದ ಅಭಿವೃದ್ಧಿ

Team Udayavani, Dec 12, 2019, 6:13 PM IST

12-December-29

ಸುರಪುರ: ಮಕ್ಕಳ ಕಲಿಕೆ ಅಭಿವೃದ್ಧಿಗೆ ಶೈಕ್ಷಣಿಕ ಮೇಳಗಳು ಹೆಚ್ಚು ಸಹಕಾರಿಯಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರತ್ನ ಓಲೇಕಾರ ಹೇಳಿದರು.

ನಗರದ ಖುರೇಶಿ ಮೊಹಲ್ಲಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಅಜೀಂ ಪ್ರೇಮಜೀ ಫೌಂಡೇಶನ್‌ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಭಾಷಾ ಮತ್ತು ಗಣಿತ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಮೇಳಗಳಿಂದ ಮಕ್ಕಳಲ್ಲಿ ಗುಣಾತ್ಮಕ ಕಲಿಕೆ ಉಂಟು ಮಾಡಲು ಸಾಧ್ಯ ಎಂದು ಹೇಳಿದರು.

ಅಜೀಮ್‌ ಪ್ರೇಮಜೀ ಫೌಂಡೇಶನ್‌ ಸಂಪನ್ಮೂಲ ವ್ಯಕ್ತಿ ಅನ್ವರ್‌ ಜಮಾದಾರ್‌ ಮಾತನಾಡಿ, ಕಳೆದ ಇಪ್ಪತ್ತು ದಿನಗಳಿಂದ ಮಕ್ಕಳು ನಿರಂತರವಾಗಿ ಭಾಷೆ ಮತ್ತು ಗಣಿತಕ್ಕೆ ಸಂಬಂಧಿಸಿದ ಅನೇಕ ಚಟುವಟಿಕೆ ಅನುಭವತ್ಮಾಕವಾಗಿ ಕಲಿತಿರುವುದಕ್ಕೆ ಈ ಮೇಳ ಸಾಕ್ಷಿಯಾಗಿದೆ. ಇಂತಹ ಶೈಕ್ಷಣಿಕ ಮೇಳಗಳಿಂದ ಮಕ್ಕಳಲ್ಲಿ ಯೋಚಿಸುವ, ಪ್ರಶ್ನಿಸುವ ಹಾಗೂ ನಿರರ್ಗಳವಾಗಿ ಮಾತನಾಡುವ ಸಾಮರ್ಥ್ಯಗಳ ಅಭಿವೃದ್ಧಿಯಾಗುವುದು ಎಂದು ಹೇಳಿದರು.

ಭಾಷೆ ಮತ್ತು ಗಣಿತ ವಿಷಯದ ಚಟುವಟಿಕೆಗಳಾದ ಸನ್ನಿವೇಶ ನೋಡಿ ವಿವರಿಸುವುದು, ಚಿತ್ರ ನೋಡಿ ಕಥೆ ರಚಿಸುವುದು, ಸ್ವಂತ ವಾಕ್ಯ ಬಳಸಿ, ಗಾದೆ ಮಾತುಗಳು, ಪದ ರಚನೆ, ಕಥೆಗೆ ಶೀರ್ಷಿಕೆ ಬರೆಯುವುದು, ಗಣಿತದ ಮೂಲಕ್ರಿಯೆಗಳು, ನನ್ನ ಸಮಯ, ಆಕೃತಿಗಳು, ಹಾವು ಏಣಿ ಆಟ ಹೀಗೆ ಅನೇಕ ವಿಷಯಗಳು ಕುರಿತು ಮಕ್ಕಳು ವಿವರಿಸಿದರು. ಶಾಲೆ ಮುಖ್ಯ ಶಿಕ್ಷಕ ಸಾಮ್ಯುವೆಲ್‌ ಅಧ್ಯಕ್ಷತೆ ವಹಿಸಿದ್ದರು. ಖುರೇಶಿ ಮೊಹಲ್ಲಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುರಬರಗಲ್ಲಿ ಸರಕಾರಿ ಪ್ರಾಥಮಿಕ ಶಾಲೆ, ಪಾಳದಕೇರಿ ಸರಕಾರಿ ಪ್ರಾಥಮಿಕ ಶಾಲೆ, ಖುರೇಶಿ ವೇಹಲ್ಲಾ ಸರಕಾರಿ ಪ್ರಾಥಮಿಕ ಉರ್ದು ಶಾಲೆ ಮಕ್ಕಳು ಭಾಗವಹಿಸಿದ್ದರು. ಬಿಆರ್‌ಸಿ ಅಮರೇಶ ಕುಂಬಾರ, ಬಿಆರ್‌ಪಿ ಖಾದರ್‌ ಪಟೇಲ್‌, ಸಿಆರ್‌ಪಿ ತಿಪ್ಪಣ್ಣ ಶಿನ್ನೂರ, ಯೂನುಸ್‌ ಕಮತಗಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೋಮರಡ್ಡಿ ಮಂಗಿಹಾಳ, ಜಾಕೀರ್‌ ಹುಸೇನ್‌, ಶಿಕ್ಷಕರಾದ ಮಮತಾ, ರವಿ ಗಲಗಿನ, ರೇಣುಕಾ, ಬಸಯ್ಯ ಮಠಪತಿ, ಮುಲ್ಕಚಾಂದ, ಸುಜಾತಾ, ಅಮರಯ್ಯ, ಚನ್ನಪ್ಪ ಕ್ಯಾದಗಿ, ಇಂದುಮತಿ, ಅಬ್ದುಲ್‌ ರಹೀಮ್‌, ಸಬೀಯಾ ಬಾನು, ಶಕೀಲ್‌, ರಾಜಶೇಖರ ದೇಸಾಯಿ, ಪ್ರಮುಖರಾದ ಮಹ್ಮದ್‌ ಶಕೀಲ್‌, ಹನೀಫ್‌, ಎಸ್‌ಡಿಎಂಸಿ ಅಂಬಲಪ್ಪ, ನಾಗೇಶ ಗೋಪಾಲ, ಎಪಿಎಫ್‌ನ ಪರಮಣ್ಣ ತೆಳಗೇರಿ, ಸುರಪುರ ಕ್ಲಸ್ಟರ್‌ನ ವಿವಿಧ ಶಾಲೆ ಶಿಕ್ಷಕರು, ಮಕ್ಕಳು ಪಾಲಕ ಮತ್ತು ಪೋಷಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.