ಸಂಭ್ರಮದ ವೇಣುಗೋಪಾಲಸ್ವಾಮಿ ಹಾಲೋಕುಳಿ ಜಾತ್ರೆ


Team Udayavani, Aug 26, 2019, 11:41 AM IST

26-Agust-12

ಸುರಪುರ: ನಗರದ ವೇಣುಗೋಪಾಲಸ್ವಾಮಿ ಹಾಲೋಕುಳಿ ಜಾತ್ರೆ ನಿಮಿತ್ತ ನಡೆದ ಸ್ತಂಭಾರೋಹಣದಲ್ಲಿ ಭಾಗವಹಿಸಿದ್ದ ಜನಸ್ತೋಮ

ಸುರಪುರ: ಇಲ್ಲಿಯ ಸುಪ್ರಸಿದ್ಧ ವೇಣುಗೋಪಾಲ ಸ್ವಾಮಿ ಜಾತ್ರೆ ಸಂಭ್ರದಿಂದ ಜರುಗಿತು.

ತಾಲೂಕಿನ ವಿವಿಧ ಗ್ರಾಮಗಳಿಂದ ಜನರು ಆಗಮಿಸಿ ದೇವಸ್ಥಾನ ಬಳಿ ಜಮಾಯಿಸಿದ್ದರು. ಜಾತ್ರೆ ಅಂಗವಾಗಿ ರವಿವಾರ ನಡೆದ ದೇವರ ಸ್ತಂಭಾರೋಹಣದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.

ಬೆಳಗ್ಗೆ ವೇಣುಗೋಪಾಲ ಸ್ವಾಮಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಯಿತು. 14 ಕೇರಿಗಳ ಪ್ರತಿಯೊಬ್ಬರ ಮನೆಯಲ್ಲಿ ಅಭ್ಯಂಜನ ಸ್ನಾನ ಮಾಡಿ ದೇವರಿಗೆ ಪೂಜೆ ಸಲ್ಲಿಸಿದರು. ನಂತರ ಭಾಜಾ ಭಜಂತ್ರಿಯೊಂದಿಗೆ ವೇಣುಗೋಪಾಲಸ್ವಾಮಿಗೆ ಕಾಯಿ ಕರ್ಪೂರ ನೀಡಿದರು. ದಾಸರಿಗೆ ವಿವಿಧ ಭಕ್ಷ ್ಯಗಳ ಗೋಪಾಳ ಬುಟ್ಟಿ ತುಂಬಿಸಿದರು. ಎಲ್ಲರ ಮನೆಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಸಂಜೆ ಅರಮನೆಯಿಂದ ರಾಜ ಗುರುಗಳೊಂದಿಗೆ ರಾಜ ಮನೆತನದ ವತನದಾರರು ಮೈಮೂರೊಂದಿಗೆ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಆಗಮಿಸಿದರು. ರಾಜಗುರು ವಿಜಯ ರಾಘವನ್‌ ಬುಕ್ಕ್ ಪಟ್ಟಣಂ ಅವರು ವೇಣುಗೋಪಾಲನಿಗೆ ಪೂಜೆ ಸಲ್ಲಿಸಿ ದೇವಸ್ಥಾನದ ಮೇಲಿನಿಂದ ನಾಣ್ಯಗಳನ್ನು ಚಿಮ್ಮವ ಮೂಲಕ ಸ್ತಂಭಾರೋಹಣಕ್ಕೆ ಚಾಲನೆ ನೀಡಿದರು.

ದೇವಸ್ಥಾನ ಆವರಣದಲ್ಲಿ ನಡು ಹಾಕಲಾಗಿದ್ದ ಐದು ಕಂಬಗಳನ್ನು ನಿಗದಿತ ಗ್ರಾಮದವರು ಹತ್ತಲು ಆರಂಭಿಸಿದರು. ಮೊದಲೆ ಕಂಬಗಳಿಗೆ ಜಾರುವ ಲೋಳೆ ಪದಾರ್ಥ ಸವರಲಾಗಿತ್ತು. ಚರ್ಮದ ಚೀಲದ ಪಿಚಕಾರಿ ಹಾಕಿಕೊಂಡಿದ್ದ ಮೈಮೂರರು ಕೆಳಗಿನಿಂದ ಹಾಗೂ ಕಂಬದ ತುದಿಯಲ್ಲಿ ಕುಳಿತ್ತಿದ್ದ ಓರ್ವ ವ್ಯಕ್ತಿ ಮೇಲಿನಿಂದ ಸ್ತಂಭಾರೋಹಿಗಳಿಗೆ ನೀರು ಸುರಿಯುತ್ತಿದ್ದರು. ಇದರಿಂದ ಸ್ತಂಭಾರೋಹಿಗಳು ಕಂಬ ಹತ್ತಲಾಗದೆ ಜಾರಿ ಜಾರಿ ಕೆಳಗೆ ಬೀಳುತ್ತಿದ್ದರು. ಇದು ಸೇರಿದ್ದ ಜನಸ್ತೋಮಕ್ಕೆ ಕೆಲ ಸಮಯ ಮನರಂಜನೆ ನೀಡಿತು.

ಕೊನೆಗೂ ಒಬ್ಬರ ಸಹಾಯದಿಂದ ಮತ್ತೂಬ್ಬರು ಕಷ್ಟ ಪಟ್ಟು ಮೇಲೇರಿ, ಕಂಬದ ತುದಿಗೆ ಕಟ್ಟಿದ್ದ ಕುಂಬಳ ಕಾಯಿ ಹರಿದರು. ನಂತರ ಗರುಡವಾಹನದಲ್ಲಿ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ ದೇವಸ್ಥಾನದಿಂದ ಜೋಳದ ಹನುಮಂತ ದೇವರ ದೇವಸ್ಥಾನದವರೆಗೆ ಪಲ್ಲಕ್ಕಿ ಮೆರವಣಿಗೆ ನಡೆಯಿತು.

ವತನದಾರರಾದ ಡಾ| ನಿರಂಜನ ನಿಷ್ಠಿ, ರಾಜಾ ಎಸ್‌. ಗೋಪಾಲ ನಾಯಕ, ರಾಜಾ ಚಿರಂಜೀವಿ ನಾಯಕ, ರಾಜಾ ಶ್ರೀನಿವಾಸ ನಾಯಕ, ಸುನೀಲ ಸರ್‌ ಪಟ್ಟಣಶೆಟ್ಟಿ, ದಿನೇಶ ಮಂತ್ರಿ, ವೇಣುಮಾಧವ ನಾಯಕ, ಸುಬಾಶ್ಚಂದ್ರ ನಾಯಕ, ಶ್ರೀಕೃಷ್ಣ ದೇವರಾಯ ನಾಯಕ, ಶ್ರೀನಿವಾಸ ನಾಯಕ ಸೀಬಾರಬಂಡಿ, ವೀರೇಶ ದೇಶಮುಖ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.