ಸಂಚಾರಿ ನಿಯಮ ಪಾಲಿಸದಿದ್ದರೆ ದಂಡ


Team Udayavani, Aug 30, 2019, 3:10 PM IST

30-Agust-24

ಸುರಪುರ: ಮಹಾತ್ಮ ಗಾಂಧಿಧೀಜಿ ವೃತ್ತ, ದರಬಾರಿ ರಸ್ತೆಯಲ್ಲಿ ಡಿವೈಎಸ್‌ಪಿ ಶಿವನಗೌಡ,ಪಿಐ ಆನಂದರಾವ್‌ ವಾಹನ ಚಾಲಕರಿಗೆ ದಂಡ ವಿಧಿಸಿದರು.

ಸುರಪುರ: ಪ್ರತಿಯೊಬ್ಬ ವಾಹನ ಸವಾರರು ಸಂಚಾರಿ ನಿಯಮ ಪಾಲಿಸುವ ಮೂಲಕ ಜೀವವನ್ನು ರಕ್ಷಿಸಿಕೊಳ್ಳಬೇಕು. ಸಂಚಾರಿ ನಿಯಮ ಪಾಲಿಸದಿದ್ದರೆ ಕಠಿಣ ಕಾನೂನು ಕ್ರಮದೊಂದಿಗೆ ದಂಡ ವಿಧಿಸಲಾಗುತ್ತದೆ ಎಂದು ಡಿವೈಎಸ್‌ಪಿ ಶಿವನಗೌಡ ಪಾಟೀಲ ಹೇಳಿದರು.

ನಗರದ ಮಹಾತ್ಮ ಗಾಂಧಿಧೀಜಿ ವೃತ್ತದಲ್ಲಿ ಗುರುವಾರ ವಾಹನ ಚಾಲಕರಿಗೆ ಕಾನೂನು ಜಾಗೃತಿ ಮೂಡಿಸಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ವಾಹನ ಚಾಲಕರು ಕಡ್ಡಾಯವಾಗಿ ಚಾಲನಾ ಪರವಾನಗಿ ಪಡೆದುಕೊಳ್ಳಬೇಕು, ಪರವಾನಗಿ ಇಲ್ಲದೆ ವಾಹನ ಚಲಾಯಿಸುವುದು ಅಕ್ಷಮ್ಯ ಅಪರಾಧ. ಅನಾಹುತ ಘಟಿಸಿದಾಗ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು.

ವಾಹನಗಳಿಗೆ ವಿಮೆ ಮಾಡಿಸದೆ ರಸ್ತೆಗೆ ತರವುದು, ಚಲಾಯಿಸುವುದು ಗಂಭಿರ ಆರೋಪ. ಅವಘಡ ನಡೆದಾಗ ಸಂತ್ರಸ್ತರಿಗೆ ವೈಕ್ತಿಕವಾಗಿ ಪರಿಹಾರ ಭರಿಸಬೇಕಾದ ಪ್ರಸಂಗ ಎದುರಾಗುತ್ತದೆ. ಕಾರಣ ವಾಹನಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕು. ವಾಹನ ದಾಖಲಾತಿಗಳನ್ನು ಬಳಿಯಲ್ಲಿ ಇಟ್ಟುಕೊಳ್ಳುವುದು ಸೂಕ್ತ. ಪೊಲೀಸರು ವಾಹನ ತಡೆದು ತಪಾಸಣೆ ಮಾಡಿದಾಗ ದಾಖಲಾತಿ ತೋರಿಸಬೇಕು. ಇಲ್ಲದಿದ್ದರೆ ಮುಲಾಜಿಲ್ಲದೆ ದಂಡ ವಿಧಿಸಲಾಗುತ್ತದೆ ಎಂದರು.

ಬೈಕ್‌ನಲ್ಲಿ ಇಬ್ಬರಿಗಿಂತ ಹೆಚ್ಚು ಸವಾರರು ಕೂರಬಾರದು. ಒಂದೇ ಬೈಕ್‌ನಲ್ಲಿ ಮೂವರು ಕುಳಿತು ಚಾಲನೆ ಮಾಡಿದರೆ ಶಿಕ್ಷಾರ್ಹ ಅಪರಾಧ. ಕಾರ ಚಾಲಕರು ಸಿಟ್ ಬೆಲ್r ಧರಿಸಿ ಚಾಲನೆ ಮಾಡಬೇಕು. ನಗರದಲ್ಲಿ ನಿಯಮ ಮೀರಿ ಅತೀ ವೇಗವಾಗಿ ವಾಹನ ಚಲಾಯಿಸಿದಲ್ಲಿ ದಂಡ ವಿಧಿಸಲಾಗುತ್ತದೆ. ವಾಹನಗಳ ನಂಬರ್‌ಗಳು ಸ್ಪಷ್ಟವಾಗಿ ಕಾಣುವಂತೆ ಬರೆಸಬೇಕು ಎಂದು ತಿಳಿಸಿದರು.

ಮಹಾತ್ಮ ಗಾಂಧಿಧೀಜಿ ವೃತ್ತ, ದರಬಾರಿ ರಸ್ತೆ, ತಹಶೀಲ್ದಾರ್‌, ಕೋರ್ಟ್‌ ಮಾರ್ಗಗಳಲ್ಲಿ ವಾಹನಗಳನ್ನು ತಡೆದು ಪರಿಶೀಲಿಸಿದರು. ದಾಖಲಾತಿ ಇಲ್ಲದವರಿಗೆ ಎಚ್ಚರಿಕೆ ನೀಡುವ ಜತೆಗೆ ದಂಡ ಕೂಡ ವಿಧಿಸಲಾಯಿತು.

ಪೊಲೀಸ್‌ ಇನ್ಸ್‌ಪೆಕ್ಟರ್‌ ಆನಂದರಾವ್‌, ಪಿಎಸ್‌ಐ ಸೋಮಲಿಂಗ ಒಡೆಯರ್‌, ಎಎಸ್‌ಐ ಚಂದ್ರಶೇಖರ ನಾಯಕ, ಸಿಬ್ಬಂದಿಗಳಾದ ಮನೋಹರ ರಾಠೊಡ, ದಯಾನಂದ ಬಿರಾದಾರ, ಚಂದಪ್ಪಗೌಡ, ಮಹಾಂತೇಶ ಸ್ವಾಮಿ ಇದ್ದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.