ನಗರೇಶ್ವರ ಪೂಜೆಯಿಂದ ಇಷ್ಟಾರ್ಥ ಸಿದ್ಧಿ

ಈಶ್ವರ ಧ್ಯಾನ ಮಾಡಿ: ರಾಘವೇಂದ್ರಚಾರ್ಯ

Team Udayavani, Jun 24, 2019, 4:13 PM IST

24-June-36

ಸುರಪುರ: ರಂಗಂಪೇಟೆ ನಗರೇಶ್ವರ ದೇವಸ್ಥಾನದಲ್ಲಿ ವರ್ಧಂತಿ ಉತ್ಸವ ನಡೆಯಿತು.

ಸುರಪುರ: ರಂಗಂಪೇಟೆ ನಗರೇಶ್ವರ ದೇವಸ್ಥಾನದಲ್ಲಿ ಶನಿವಾರ ಆರ್ಯವೈಶ್ಯ ಸಮಾಜ ಬಾಂಧವರಿಂದ 130ನೇ ವರ್ಧಂತಿ ಉತ್ಸವ ಸಂಭ್ರಮದಿಂದ ನಡೆಯಿತು.

ಬೆಳಗಿನಿಂದಲೇ ಭಕ್ತರು ದೇವಸ್ಥಾನಕ್ಕೆ ತೆರಳಿ ವಿವಿಧ ಧಾರ್ಮಿಕ ಕಾರ್ಯಗಳಲ್ಲಿ ಭಾಗಹಿಸಿದ್ದರು. ಕಾಯಿ ಕರ್ಪೂರ ನೀಡಿ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರಚಾರ್ಯ ರಾಜಪುರೋಹಿತ ಪೌರೋಹಿತ್ಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಬೆಳಗ್ಗೆ ಸುಪ್ರಭಾತ, ನಿರ್ಮಾಲ್ಯ ವಿಸರ್ಜನೆ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಶುಧ್ದೋಧಕ ಅಭಿಷೇಕ, ಶಕಾದಶ ರುದ್ರಾಭಿಷೇಕ, ಪುಷ್ಪಾಲಂಕಾರ, ದೂಪ ದೀಪ, ನೈವೇಧ್ಯ, ಮಂಗಳಾರತಿ, ಮಹಾಮಂಗಳಾರತಿ, ಮಂತ್ರ ಪುಷ್ಪ, ತೀರ್ಥ, ಪ್ರಸಾದ ವಿತರಣೆ ನಡೆಯಿತು.

ನಂತರ ಭಕ್ತರನುದ್ದೇಶಿಸಿ ಮಾತನಾಡಿದ ಅರ್ಚಕ ರಾಘವೇಂದ್ರಚಾರ್ಯ ರಾಜಪುರೋಹಿತ, ಸೃಷ್ಠಿ ಮೂಲ ಕರ್ತನಾಗಿರುವ ಸಾಕ್ಷಾತ ಪರಶಿವನೇ ನಗರೇಶ್ವರನ ರೂಪದಲ್ಲಿದ್ದಾನೆ. ನಗರೇಶ್ವರನ ಪೂಜಿಸುವುದು ಈಶ್ವರನನ್ನು ಪೂಜಿಸಿದಂತೆ. ಈಶ್ವರನ ಪೂಜೆಯಿಂದ ಸಕಲ ಇಷ್ಟಾರ್ಥಗಳು ನೆರವೇರುತ್ತವೆ. ಕಾರಣ ಈಶ್ವರ ಧ್ಯಾನ ಮಾಡುವುದು ಅತ್ಯಂತ ಸೂಕ್ತವಾಗಿದೆ ಎಂದು ಹೇಳಿದರು.

ಕಾಲಕಾಲಕ್ಕೆ ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯ ನೆರವೇರಿಸುವುದರಿಂದ ಸಮಾಜದಲ್ಲಿ ಸದಾ ಶಾಂತಿ ನೆಲೆಸುತ್ತದೆ. ಸಕಾಲಕ್ಕೆ ಮಳೆ ಬೆಳೆ ಸಮೃದ್ಧವಾಗಿ ನಾಡು ಸುಭೀಕ್ಷೆಯಿಂದ ಇರುತ್ತದೆ. ಕಾರಣ ಹೆಚ್ಚು ಹೆಚ್ಚು ಧರ್ಮ ಕಾರ್ಯ ಆಯೋಜಿಸಿ ದೇವರುಗಳನ್ನು ಸಂತುಷ್ಟಗೊಳಿಸಬೇಕು ಎಂದು ಸಲಹೆ ನೀಡಿದರು.

ಸಮಾಜ ಬಾಂಧವರಾದ ಲಕ್ಷ್ಮಯ್ಯ ಕಲಕೊಂಡ, ಕೃಷ್ಟಯ್ಯ ಕಲಕೊಂಡ, ರಾಮಾಂಜನೇಯ ಪೋಲಂಪಲ್ಲಿ, ಗುರಪ್ಪಯ್ಯ. ತಿಪ್ಪಯ್ಯ, ಗುರುರಾಜ, ಪ್ರಾಣೇಶ ಪೋಲಂಪಲ್ಲಿ, ರಾಮಯ್ಯ ಕಡಬೂರ, ವಾಸುದೇವ ಹೋಬಳಶೆಟ್ಟಿ, ಶ್ರೀನಿವಾಸ ಚಿತ್ರಾಲ, ಮಲ್ಲಿಕಾರ್ಜುನಯ್ಯ ದಿವಳಗುಡ್ಡ, ನರಸಯ್ಯ ಅಯ್ನಾಳ, ಶ್ರೀವಲ್ಲಭ ಕಡಬೂರ, ರಘುರಾಮ ಕಡಬೂರ, ಗುರುರಾಜ ಪೋಲಂಪಲ್ಲಿ ವೆಂಕಟೇಶ ಕಲಕುಂಡಿ ಇತರರು ಇದ್ದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.