ತಾಪಂ ಚುನಾವಣೆ: 15 ನಾಮಪತ್ರ ಸಲ್ಲಿಕೆ


Team Udayavani, May 17, 2019, 3:38 PM IST

17-MAY-25

ಸುರಪುರ: ಹೆಬ್ಟಾಳ ಬಿ. ತಾಪಂ ಕ್ಷೇತ್ರಕ್ಕೆ ರವಿಕುಮಾರ ನಾಯಕ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾಧಿಕಾರಿ ಸುರೇಶ ಅಂಕಲಗಿ ಅವರಿಗೆ ನಾಮ ಪತ್ರ ಸಲ್ಲಿಸಿದರು

ಸುರಪುರ: ತಾಲೂಕಿನ ಗೆದ್ದಲಮರಿ ಹಾಗೂ ಹೆಬ್ಟಾಳ ಬಿ. ಎರಡು ತಾಪಂ ಕ್ಷೇತ್ರಗಳಿಗೆ ಚುನಾವಣೆ ನಿಗಯಾಗಿದ್ದು, ಎರಡು ಕ್ಷೇತ್ರಗಳಿಗೆ ಒಟ್ಟು 11 ಜನ ಅಭ್ಯರ್ಥಿಗಳಿಂದ 15 ನಾಮ ಪತ್ರ ಸಲಿಕೆಯಾಗಿವೆ ಎಂದು ತಹಶೀಲ್ದಾರ್‌ ಸುರೇಶ ಅಂಕಲಗಿ ತಿಳಿಸಿದರು.

ಇತ್ತೀಚೆಗೆ ಎರಡು ಕ್ಷೇತ್ರಗಳ ಸದಸ್ಯರ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ತೆರವಾಗಿದ್ದ ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಮೀಸಲಾಗಿದ್ದ ಗೆದ್ದಲಮರಿ ಹಾಗೂ ಪರಿಶಿಷ್ಟ ಜಾತಿಗೆ (ಎಸ್ಸಿ) ಮೀಸಲಾಗಿದ್ದ ಹೆಬ್ಟಾಳ ಬಿ. ಎರಡು ಕ್ಷೇತ್ರಗಳಿಗೆ ಸರ್ಕಾರ ಅಧಿಸೂಚನೆ ಹೊರಡಿಸಿ ಚುನಾವಣೆ ನಡೆಸುವಂತೆ ಆದೇಶಿಸಿತ್ತು.

ಕಳೆದ 13ರಿಂದ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿತ್ತು. ಮೂರು ದಿನಗಳಿಂದ ಯಾವುದೇ ನಾಮ ಪತ್ರ ಸಲ್ಲಿಕೆಯಾಗಿರಲ್ಲಿಲ್ಲ. ಆದರೆ ನಾಮ ಪತ್ರ ಸಲ್ಲಿಕೆಗೆ ಕಡೆ ದಿನವಾದ ಗುರುವಾರ ಗೆದ್ದಲಮರಿ ಕ್ಷೇತ್ರಕ್ಕೆ 4 ಮತ್ತು ಹೆಬ್ಟಾಳ ಕ್ಷೇತ್ರಕ್ಕೆ 11 ಸೇರಿ ಎರಡು ಕ್ಷೇತ್ರಗಳಿಗೆ ಒಟ್ಟು 15 ನಾಮಪತ್ರ ಸಲ್ಲಿಕೆಯಾಗಿವೆ.

ಎಸ್ಟಿ ಗೆದ್ದಲಮರಿ ಕ್ಷೇತ್ರ: ಬಿಜೆಪಿಯಿಂದ ದುರ್ಗಪ್ಪ ಸಗರೆಪ್ಪ, ಬಸನಗೌಡ ಪರಮಣ್ಣ, ಕಾಂಗ್ರೆಸ್‌ನಿಂದ ಬಸನಗೌಡ ನರಸಪ‌ಗೌಡ, ಯಂಕೋಬ ಬಸವರಾಜ ನಾಮ ಪತ್ರ ಸಲ್ಲಿಸಿದರೆ, ಎಸ್ಸಿ ಹೆಬ್ಟಾಳ ಬಿ. ಕ್ಷೇತ್ರಕ್ಕೆ ಬಿಜೆಪಿಯಿಂದ ಲಲಿತಾ ರವಿಕುಮಾರ, ರವಿಕುಮಾರ ಗಣಪತಿ ನಾಯಕ. ಕಾಂಗ್ರೆಸ್‌ನಿಂದ ಉಮಾಭಾಯಿ ತಿರುಪತಿ ನಾಯಕ, ಭೀಮಾನಾಯಕ ಗೋವಿಂದ ನಾಯಕ, ಸಿದ್ದ ನಾಯಕ ತಿರುಪತಿ ನಾಯಕ, ಶಾಂತಾಬಾಯಿ ಭೀಮಾನಾಯಕ, ಬಿಎಸ್‌ಪಿಯಿಂದ ಮೂರ್ತೆಪ್ಪ ಹೊಸ್ಮನಿ ನಾಮಪತ್ರ ಸಲ್ಲಿಸಿದರು.

ಮೇ 17ರಂದು ಮಾನಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂತೆಗೆಯಲು ಮೇ 20 ಕೊನೆ ದಿನವಾಗಿದ್ದು, 29ರಂದು ಮತದಾನ ನಡೆಯಲಿದೆ. 31ರಂದು ತಹಶೀಲ್ದಾರ್‌ ಕಚೇರಿಯಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್‌ ಸುರೇಶ ಅಂಕಲಗಿ ತಿಳಿಸಿದರು. ಸಹಾಯಕ ಚುನಾವಣಾಧಿಕಾರಿ ಅಶೋಕ ಸುರಪುರಕರ ಮತ್ತು ವಿಶ್ವನಾಥ ಯಾದಗಿರಿಕರ್‌ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.