ಸಂಚಾರ ನಿಯಮ ಪಾಲಿಸಿ

ಲೈಸೆನ್ಸ್‌ ಇಲ್ಲದೇ ವಾಹನ ಚಲಾಯಿಸಬೇಡಿವಾಹನ ವಿಮೆ ಮಾಡಿಸುವುದು ಕಡ್ಡಾಯ

Team Udayavani, Jan 13, 2020, 4:28 PM IST

13-Jnauary-24

ತಾಳಿಕೋಟೆ: ವಾಹನಗಳ ಚಲಾವಣೆ ಸಮಯದಲ್ಲಿ ರಸ್ತೆ ನಿಯಮಗಳ ಅರಿವು ಮತ್ತು ಪಾಲನೆ ಬಗ್ಗೆ ಎಲ್ಲರೂ ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದು ಪಿಎಸೈ ವಸಂತ ಬಂಡಗಾರ ಹೇಳಿದರು.

ರಸ್ತೆ ಸುರಕ್ಷತಾ ಸಪ್ತಾಹ ನಿಮಿತ್ತ ಸಂಗಮೇಶ್ವರ ಸಭಾಭವನದಲ್ಲಿ ಪ್ರೌಢ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಸ್ತೆ ನಿಯಮ ಮತ್ತು ಪಾಲನೆ ಬಗ್ಗೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಸ್ತೆ ನಿಯಮಗಳನ್ನು ಬಹುತೇಕರು ಪಾಲಿಸುತ್ತಿಲ್ಲ. ರಸ್ತೆ ಮೇಲೆ ಅಡ್ಡಾದಿಡ್ಡಿ ವಾಹನ ನಿಲ್ಲಿಸುವದು, ಟಪ್ಪಾ ಮೇಲೆ ಪ್ರಯಾಣಿಕರನ್ನು ತುಂಬಿಕೊಂಡು ಹೋಗುವದು ಕಾಣುತ್ತಿದ್ದೇವೆ. ಅಂತವರಿಗೆ ಈಗಾಗಲೇ ಕೇಸು ಕೂಡಾ ಕೊಡಲಾಗಿದೆ. ದ್ವಿಚಕ್ರ ವಾಹನ ವಿರಲಿ, ದೊಡ್ಡ ವಾಹನವೇ ಇರಲಿ ಕಡ್ಡಾಯವಾಗಿ ಲೈಸೆನ್ಸ್‌, ಆರ್‌ಸಿ ಬುಕ್‌, ಇನ್ಸೂರೆನ್ಸ್‌ ಹೊಂದುವದು ಅಗತ್ಯವಾಗಿದೆ ಎಂದರು.

ಬೈಕ್‌ ಸವಾರರ ಪೈಕಿ ವಿದ್ಯಾರ್ಥಿಗಳು ಹೊಸ ಹುರುಪಿನಲ್ಲಿ ಅಡ್ಡಾದಿಡ್ಡಿ ವಾಹನಗಳನ್ನು ಚಲಾಯಿಸುವದನ್ನು ಕಾಣುತ್ತೇವೆ. ಹೆಲ್ಮೇಟ್‌, ಲೈಸೆನ್ಸ್‌ ಮತ್ತು ಇನ್ಸೂರೆನ್ಸ್‌ ಅಥವಾ ಪಾಸಿಂಗ್‌ ಇಲ್ಲದೇ ವಾಹನ ಓಡಿಸುವದು ಅಪರಾಧವಾಗಿದೆ. ಎಲ್ಲಾದರೂ ಅಪಘಾತ ಸಂಭವಿಸಿದರೆ ವಾಹನ ಮಾಲೀಕನ ನೇರ ಹೊಣೆಗಾರನಾಗುವದರ ಜೊತೆಗೆ ಆಗು ಹೋಗುವುಗಳಿಗೆ ಜವಾಬ್ದಾರನಾಗುತ್ತಾನೆ. ಅದಕ್ಕೆ ಯಾರೂ ಲೈಸೆನ್ಸ್‌ ಮತ್ತು ಸಂಬಂಧಿಸಿದ ಕಾಗದ ಪತ್ರಗಳು ಇಲ್ಲದೇ ವಾಹನಗಳನ್ನು ಓಡಿಸಬೇಡಿ. ವಾಹನವನ್ನು ರಾತ್ರಿ
ಸಮಯದಲ್ಲಿ ಮನೆ ಹೊರಗೆ ಹಚ್ಚುವಾಗ ಸರಿಯಾಗಿ ಕೀಲಿ ಹಾಕಿ ಹ್ಯಾಂಡಲ್‌ ಲಾಕ್‌ ಮಾಡಲಾಗಿದೆಯೇ ಎಂಬುದನ್ನು ಪರಿಕ್ಷೀಸಿಕೊಳ್ಳಬೇಕು ಎಂದರು.

ತಾಲೂಕು ವೈದ್ಯಾಧಿಕಾರಿ ಸತೀಶ ತಿವಾರಿ ಮಾತನಾಡಿ, ಅವಸರದ ಪ್ರಯಾಣ ಪ್ರಾಣಕ್ಕೆ ಹಾನಿಕರವಾಗಿದೆ. ಅನೇಕ ಕಡೆ ಅವಸರ ಪ್ರಯಾಣದಿಂದ ಅಪಘಾತಕ್ಕಿಡಾಗಿ ಸಾವನಪ್ಪಿದ್ದಾರೆ. ಕೆಲವರು ಬದುಕುಳಿದರೂ ಕೈ ಕಾಲುಗಳನ್ನು ಮುರಿದುಕೊಂಡು ಚಿಕ್ಕ ವಯಸ್ಸಿನಲ್ಲಿಯೇ ಅಂಗವಿಕಲತೆಗೊಳಗಾಗಿದ್ದಾರೆ. ಅದಕ್ಕಾಗಿ ಅವಸರ ಪಟ್ಟು ಲೈಸೆನ್ಸ್‌ ಇಲ್ಲದೇ ವಾಹನ ಚಲಾವಣೆಯಿಂದ ವಿದ್ಯಾರ್ಥಿಗಳು ಹಿಂದಕ್ಕೆ ಸರಿಯಬೇಕೆಂದು ತಿಳಿ ಹೇಳಿದರು. ಸಂಗಮೇಶ್ವರ ವಿದ್ಯಾ ಸಂಸ್ಥೆ ಅಧ್ಯಕ್ಷ ಎಚ್‌. ಎಸ್‌. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಬಿ.ಐ. ಹಿರೇಹೊಳಿ, ಆರ್‌.ಕೆ. ಹೊಟಗಾರ, ಆರೀಫ್‌ ಸಗರ, ಎಂ.ಎಸ್‌. ರಾಯಗೊಂಡ, ಆರ್‌.ಎಸ್‌. ಭಂಗಿ, ಸಂಗಮೇಶ ಚಲವಾದಿ, ಎಂ.ಎಲ್‌. ಪಟ್ಟೇದ, ರವಿ ಪವಾರ, ಶಿವನಗೌಡ ಬಿರಾದಾರ, ಶಿವಪ್ಪ ಹಾಳಗೋಡಿ, ಬಿ.ಜಿ. ಬಲಕಲ್ಲ, ರೇವಪ್ಪ ಒಡೆಯರ, ಮಹೇಶ ದೊಡಮನಿ, ಎಸ್‌.ಐ. ಹಿರೇಮಠ ಇದ್ದರು.

ಟಾಪ್ ನ್ಯೂಸ್

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.