ಗೂಗಿಹಾಳ ಕೆರೆಗೆ ಜಲ ಜೀವಕಳೆ

ಆಲಮಟ್ಟಿ ಜಲಾಶಯದಿಂದ ಹರಿದ ನೀರು •ಗ್ರಾಮಸ್ಥರ ಮನವಿಗೆ ಸಚಿವ ಮನಗೂಳಿ ಸ್ಪಂದನೆ

Team Udayavani, May 12, 2019, 11:05 AM IST

11-March-8

ತಾಂಬಾ: ಗೂಗಿಹಾಳ ಕೆರೆ.

ತಾಂಬಾ: ಭೀಕರ ಬರಗಾಲದ ಬಿರು ಬಿಸಿಲಿಗೆ ಬತ್ತಿ ಹೋಗಿರುವ ತಾಂಬಾ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗೂಗಿಹಾಳ ಕೆರೆಗೆ ಆಲಮಟ್ಟಿ ಜಲಾಶಯದಿಂದ ನೀರು ಹರಿದು ಬರುತ್ತಿರುವುದು ಈ ಭಾಗದ ಹತ್ತಾರು ಗ್ರಾಮದ ಜನತೆಯಲ್ಲಿ ಸಂತಸ ಮನೆ ಮಾಡಿದೆ.

ಈ ಬಾರಿ ಮಳೆ ಕೊರತೆಯಾದ ಕಾರಣ ಗೂಗಿಹಾಳ ಕೆರೆ ಹಾಗೂ ಅಂತರ್ಜಲ ಕೊರತೆಯಿಂದ ಅನೇಕ ಕೊಳವೆ ಬಾವಿಗಳಲ್ಲಿ ನೀರನ ಅಭಾವ ಉಂಟಾಗಿತ್ತು. ಗ್ರಾಮದ ಜನತೆ ಸುಮಾರು ದಿನಗಳಿಂದ ನೀರಿಗಾಗಿ ನಿತ್ಯ ಪರದಾಡುವಂತಾಗಿತ್ತು. ಇದರಿಂದ ಗ್ರಾಮದ ಜನತೆಯಲ್ಲಿ ಆತಂಕದ ಛಾಯೆ ಮೂಡಿತ್ತು.

ತಾಂಬಾ ಗ್ರಾಮ ಒಳಗೊಂಡಂತೆ ಕೆಂಗನಾಳ, ಶಿವಪುರ, ಬಂಥನಾಳ, ಸುರಗಿಹಳ್ಳಿ, ಬೆನಕನಹಳ್ಳಿ, ಅಥರ್ಗಾ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ನೀರಿಗಾಗಿ ಹಾಹಾಕಾರ ತಲೆದೋರಿತ್ತು. ಆಲಮಟ್ಟಿ ಜಲಾಶಯದಿಂದ ಗೂಗಿಹಾಳ ಕೆರೆಗೆ ನೀರು ಹರಿದು ಬರುತ್ತಿರುವುದು ಈ ಭಾಗದ ಬಹು ಹಳ್ಳಿಗಳಿಗೆ ಅನುಕೂಲವಾಗಿದೆ. ಅಲ್ಲದೇ ಗೂಗಿಹಾಳ ನೀರಿನ ಶುದ್ಧೀಕರಣ ಘಟಕ, ಬಹು ಹಳ್ಳಿಗಳ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಹಾಗೂ ತಾಂಬಾ ಗ್ರಾಮಕ್ಕೆ ನೀರನ್ನು ಒದಗಿಸಲು ಇದರಿಂದ ಅನುಕೂಲವಾಗುವುದಲ್ಲದೆ, ಪಶು ಪಕ್ಷಿಗಳಿಗೆ ಕುಡಿಯಲು ನೀರು ಅನುಕೂಲವಾಗಲಿದೆ.

ಆಲಮಟ್ಟಿ ಜಲಾಶಯದಿಂದ ಗೂಗಿಹಾಳ ಕೆರೆಗೆ ನೀರನ್ನು ಹರಿಸುವ ಮೂಲಕ ತಾಂಬಾ ಗ್ರಾಮದ ಜನತೆ ಅನುಭವಿಸುತ್ತಿರುವ ನೀರಿನ ಸಮಸ್ಯೆಗೆ ತಕ್ಕ ಮಟ್ಟಿಗೆಯಾದರೂ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಅವರು ಅನುಕೂಲ ಮಾಡಿದ್ದಾರೆ. ಕೆರೆಗೆ ಈಗ ನೀರು ಹರಿದು ಬರುತ್ತಿದ್ದು ಇನ್ನು ಕೆಲ ದಿನಗಳಲ್ಲಿ ಕೆರೆಯ ನೀರನ ಸಂಗ್ರಹ ಘಟಕಕ್ಕೆ ಬರಲಿದ್ದು, ಅಲ್ಲಿ ಶುದ್ಧೀಕರಣಗೊಂಡು ಗ್ರಾಮದ ಜನತೆಗೆ ವಾರ್ಡ್‌ಗಳ ಸರದಿಯಂತೆ ನೀರು ಬರಲಿದೆ. ಮನಗೂಳಿ ಅವರ ಈ ಕಾರ್ಯಕ್ಕೆ ಗ್ರಾಮದ ಜನತೆ ಆಭಿನಂನೆ ಸಲ್ಲಿಸಿದ್ದಾರೆ.

ಗೂಗಿಹಾಳ ಕೆರೆ ಇತಿಹಾಸದಲ್ಲಿ ಯಾವತ್ತು ಬೇಸಿಗೆ ಕಾಲದಲ್ಲಿ ಕೆರೆಗೆ ನೀರು ಬಂದಿಲ್ಲ. ಪ್ರತಿ ವರ್ಷ ಬೇಸಿಗೆ ಬಂದರೆ ಸಾಕು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿತ್ತು. ಇಗಲು ಹಾಗೇಯೆ ಆಗಿತ್ತು. ಇದನ್ನು ಅರ್ಥೈಸಿಕೊಂಡು ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಅವರು ಸರ್ಕಾರದ ಮೊರೆ ಹೋಗಿ ಅನುಕೂಲ ಮಾಡಿದ್ದಾರೆ. ಬೇಸಿಗೆ ಮುಗಿಯುವವರೆಗೂ ಆಲಮಟ್ಟಿ ಜಲಾಶಯದಿಂದ ಗೂಗಿಹಾಳ ಕೆರೆಗೆ ನೀರು ಹರಿದ ಬರಲಿದೆ ಎಂಬ ನಮಗೆ ವಿಶ್ವಾಸ ಕೊಟ್ಟಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಪ್ರತಿ ವರ್ಷವು ಬೇಸಿಗೆ ಸಮಯದಲ್ಲಿ ತಾಂಬಾ ಭಾಗದ ಜನತೆ ಪ್ರತಿ ವರ್ಷವು ನೀರಿನ ಬವಣೆಯನ್ನು ಅನುಭವಿಸುತ್ತಲೆ ಇದ್ದಾರೆ. ಆದರೆ, ಇದನ್ನು ನಿರ್ಮೂಲನೆ ಮಾಡಲು ಇಂಡಿ ತಾಲೂಕಿನ ಗೂಗಿಹಾಳ ಕೆರೆಯಿಂದ ತಾಂಬಾ ಗ್ರಾಮವೂ ಒಳ ಗೊಂಡಂತೆ ವಿವಿಧ ಗ್ರಾಮಗಳಿಗೆ ನೀರು ಬರಲಿದೆ. ಗ್ರಾಮಗಳ ಜನತೆ ನೀರಿನ ವಿಷಯದಲ್ಲಿ ಆತಂಕ ಪಡುವ ಅವಶ್ಯಕತೆ ಇಲ್ಲ.
ಎಂ.ಸಿ. ಮನಗೂಳಿ,
ಉಸ್ತುವಾರಿ ಸಚಿವ

ಲಕ್ಷ್ಮಣ ಹಿರೇಕುರುಬರ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.