ಪೊಲೀಸ್‌ ವಸತಿಗೃಹ ಶಿಥಿಲ

ದಿನದಿಂದ ಹೆಚ್ಚುತ್ತಿದೆ‌ ಇಲಿ-ಹೆಗ್ಗಣಗಳ ಕಾಟ•ಕೈಗೊಳ್ಳಬೇಕಿದೆ ದುರಸ್ತಿ ಕಾರ್ಯ

Team Udayavani, Jun 13, 2019, 1:09 PM IST

13-June-22

ತೇರದಾಳ: ಮೇಲ್ಛಾವಣಿ ಹಾಳಾದ ಪೊಲೀಸ್‌ ವಸತಿ ಗೃಹಗಳು.

ತೇರದಾಳ: ಶತಮಾನ ಪೂರೈಸಿರುವ ಪೊಲೀಸ್‌ ವಸತಿ ಗೃಹಗಳು ಶಿಥಿಲಗೊಂಡಿದ್ದು, ಇಲಿ-ಹೆಗ್ಗಣಗಳ ಕಾಟ ಹೆಚ್ಚಾಗಿದೆ. ಮೇಲ್ಛಾವಣಿಗಳು ಕಿತ್ತು ಹೋಗಿದ್ದು, ಯಾವುದೋ ಹಳೆಯ ಗೋದಾಮುಗಳಂತೆ ಭಾಸವಾಗುತ್ತಿವೆ. ಇಂತಹ ವಸತಿ ಗೃಹಗಳಲ್ಲೇ ಪೊಲೀಸರ ಕುಟುಂಬಗಳು ವಾಸಿಸುತ್ತಿವೆ.

ನಗರದ ಹೃದಯಭಾಗ ನಾಡ ಕಾರ್ಯಾಲಯದ ಮುಂದಿರುವ ಪೊಲೀಸ್‌ ವಸತಿ ಗೃಹಗಳನ್ನು 1906ರಲ್ಲಿ ನಿರ್ಮಾಣ ಮಾಡಲಾಗಿದೆ. ಸುಮಾರು 11 ಪೊಲೀಸರ ಕುಟುಂಬಗಳು ನೆಲೆಸಿವೆ. ಒಂದೆರಡು ಬಾರಿ ದುರಸ್ತಿ ಮಾಡಿದ್ದು ಬಿಟ್ಟರೆ ಯಾವುದೇ ಕಾಮಗಾರಿ ಕೈಗೊಂಡಿಲ್ಲ.

ಪೊಲೀಸ್‌ ವಸತಿ ಗೃಹಗಳಲ್ಲಿ ಹೆಗ್ಗಣಗಳ ಹಾವಳಿ ವಿಪರೀತವಾಗಿವೆ. ದಿನಕ್ಕೊಂದು ಸ್ಥಳದಲ್ಲಿ ಹೆಗ್ಗಣಗಳು ಬಿಲಗಳನ್ನು ತೋಡುತ್ತಿವೆ. ಹೆಗ್ಗಣಗಳನ್ನು ನಿಯಂತ್ರಿಸಲು ಕುಟುಂಬಗಳು ಹೆಣಗಾಡುವಂತಾಗಿದೆ. ತೋಡಿರುವ ಬಿಲಗಳಲ್ಲಿ ವಿಷ ಜಂತುಗಳು ವಾಸಿಸುತ್ತೇವೆ ಎನ್ನುವ ಭಯದಲ್ಲೇ ಜೀವನ ನಡೆಸುವಂತಾಗಿದೆ.

ವಸತಿ ಗೃಹಗಳ ಹಿಂದುಗಡೆ ಸರಾಗವಾಗಿ ನೀರು ಹರಿದ ಹೋಗದ ಕಾರಣ ಹಂದಿಗಳ ತಾಣವಾಗಿ ಮಾರ್ಪಟ್ಟಿದೆ. ವಸತಿ ಗೃಹಗಳಲ್ಲಿ ಬಿಸಿಲು, ಮಳೆ ನೇರವಾಗಿ ಒಳ ಬರುವಂತಾಗಿದೆ. ಮೇಲ್ಛಾವಣಿಯ ಶೀಟಗಳು ಅಲ್ಲಲ್ಲಿ ತೂತು ಬಿದ್ದಿವೆ. ಬಾಗಿಲುಗಳು ಬೀಳುವ ಸ್ಥಿತಿಯಲ್ಲಿವೆ. ಇಂತಹ ಸ್ಥಿತಿಯಲ್ಲೇ ಪೊಲೀಸರ ಕುಟುಂಬಗಳು ಜೀವ ಕೈಯಲ್ಲಿ ಹಿಡಿದು ಜೀವನ ಸಾಗಿಸುತ್ತಿವೆ.

ಎಸ್‌ಬಿಐ ಬಳಿಯಲ್ಲಿದ್ದ ಪೊಲೀಸ್‌ ವಸತಿ ನಿಲಯಗಳು ಬಿದ್ದು ಹೋಗಿ ಅನೇಕ ವರ್ಷಗಳೇ ಗತಿಸಿವೆ. ಜಮಖಂಡಿ ರಸ್ತೆಯಲ್ಲಿ ನಿರ್ಮಾಣವಾದ ಹೊಸಠಾಣೆಯ ಆವರಣದಲ್ಲಿ ಕೇವಲ 6 ಪೊಲೀಸ್‌ ವಸತಿ ಗೃಹಗಳಿವೆ. ಸುಮಾರು 30 ಪೊಲೀಸ್‌ ಸಿಬ್ಬಂದಿ ಇರಬೇಕಾದ ನೂತನ ತಾಲೂಕಿನ ಸ್ಥಾನ ಪಡೆದ ನಗರದಲ್ಲಿ ಕೇವಲ 6 ಹೊಸ ವಸತಿ ಗೃಹಗಳಿವೆ. ಹೀಗಾಗಿ ಹಳೆಯ ವಸತಿ ಗೃಹಗಳಲ್ಲೇ ವಾಸುವಂತಾಗಿದೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

Lok Sabha Elections; ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.