ಬರವಣಿಗೆಯಲ್ಲಿ ಸತ್ವ ಇರಬೇಕು


Team Udayavani, Mar 25, 2019, 12:15 PM IST

baravanige

ಬೆಂಗಳೂರು: ಬಿತ್ತಿದ ಬೀಜಗಳೆಲ್ಲ ಬೆಳೆಯಾಗುವುದಿಲ್ಲ ಹಾಗೇ ಬರೆದವುಗಳೆಲ್ಲಾ ಕಾವ್ಯವಾಗುವುದಿಲ್ಲ. ಬರವಣಿಗೆಯಲ್ಲಿ ಯಾವಾಗಲೂ ಸತ್ವ ಇರಬೇಕು ಎಂದು ಕವಿ ಡಾ.ದೊಡ್ಡರಂಗೇಗೌಡ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಭಾನುವಾರ ಧ್ಯಾನ ಪ್ರಕಾಶನ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕಿ ಮಮತಾ ವಾರನಹಳ್ಳಿ ಅವರ “ಅವಿಶ್ರಾಂತ ಅಲೆಗಳು’ ಕವನ ಸಂಕಲನ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಮಹಿಳಾ ವಲಯದಲ್ಲೂ ಉತ್ತಮ ಲೇಖಕಿಯರ ಪರಿಚಯವಾಗುತ್ತಿರುವುದು ಖುಷಿ ಪಡುವ ಸಂಗತಿಯಾಗಿದೆ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಬರೆದಿದ್ದೇಲ್ಲಾ ಸಾಹಿತ್ಯ ಎನ್ನುವ ವಾತಾರವಣ ನಿರ್ಮಾಣವಾಗುತ್ತಿದೆ. ಹದಿನೈದು -ಇಪ್ಪತ್ತು ದಿನಗಳಲ್ಲಿ ಪುಸ್ತಕಗಳು ಹೊರಬರುತ್ತಿವೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಸತ್ವಯುತ ಸಾಹಿತ್ಯ ಹೊರಹೊಮ್ಮಬೇಕು. ಪಂಪ, ರನ್ನ, ರಾಘವಾಂಕ, ಕುವೆಂಪು, ದ.ರಾ.ಬೇಂದ್ರೆ, ಅಡಿಗರು ಸೇರಿದಂತೆ ಹಲವು ಹಿರಿಯ ಸಾಹಿತಿಗಳನ್ನು ಅಭ್ಯಾಸಿಸಬೇಕು. ಆಗ ಸಾಹಿತ್ಯದ ರುಚಿ ಗತಿಸುತ್ತಿದೆ ಎಂದರು.

ಲೇಖಕಿ ಮಮತಾ ವಾರನಹಳ್ಳಿ ಅವರ “ಅವಿಶ್ರಾಂತ ಅಲೆಗಳು’ ಕವನ ಸಂಕಲನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಈ ಕೃತಿಯಲ್ಲಿ ಹಲವು ಉತ್ತಮವಾದ ಕವಿತೆಗಳಿವೆ. ಒಂದೊಂದು ಕವಿತೆ ಹೊಸತನ್ನು ಓದುಗನಿಗೆ ನೀಡುತ್ತದೆ. ಇವರ ಲೇಖನಿಯಿಂದ ಮತ್ತಷ್ಟು ಕವಿತೆಗಳು ಹೊರಹೊಮ್ಮಲಿ ಎಂದರು.

ಕವಿ ಡಾ.ಎಚ್‌.ಎಸ್‌.ವೆಂಕಟೇಶ ಮೂರ್ತಿ ಮಾತನಾಡಿ, ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಲೇಖಕರು ಪರಿಚಯವಾಗುವ ಅಗತ್ಯವಿದೆ. ಹೊಸ ಲೇಖಕರ ಪರಿಚಯವಾದರೆ ಹೊಸತನ ಹುಟ್ಟಿಕೊಳ್ಳುತ್ತದೆ. ಆ ಹಿನ್ನೆಲೆಯಲ್ಲಿ ಮತ್ತಷ್ಟು ಯುವ ಸಾಹಿತಿಗಳು ಸಾಹಿತ್ಯಲೋಕಕ್ಕೆ ಬರಲಿ ಎಂದು ಆಶಿಸಿದರು.

ಹಿರಿಯ ಪತ್ರಕರ್ತ ರಘುನಾಥ ಚ.ಹ, “ಅವಿಶ್ರಾಂತ ಅಲೆಗಳು’ ಕವನ ಸಂಕಲನದ ಬಗ್ಗೆ ಮಾತನಾಡಿದರು. ಕಥೆಗಾರ ಕಂಡಿನಾಗ ನಾರಾಯಣ, ಕನ್ನಡ ಸಾಹಿತ್ಯ ಪರಿಷತ್ತಿನ ದಾಸರಹಳ್ಳಿ ಕ್ಷೇತ್ರದ ಅಧ್ಯಕ್ಷ ವೈಬಿಎಚ್‌ ಜಯದೇವ್‌,ಲೇಖಕಿ ಮಮತಾ ವಾರನಹಳ್ಳಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.