ಅಂಗಡಿ ವ್ಯಾಪಾರಿಗಳಿಂದ ಫ‌ುಟ್‌ಪಾತ್‌ ಒತ್ತುವರಿ


Team Udayavani, Oct 17, 2019, 4:45 PM IST

17-October-25

ತಿಪಟೂರು: ನಗರ ಬೆಳೆದಂತೆ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ದುಪ್ಪಟ್ಟಾಗುತ್ತಿರುವುದರಿಂದ ಪಾದಚಾರಿಗಳಿಗೆ ಓಡಾಡಲು ಜಾಗವೇ ಇಲ್ಲದಂತಾಗಿದ್ದು, ನಗರಸಭೆ ಕೂಡಲೇ ಫ‌ುಟ್‌ಪಾತ್‌ ತೆರವು ಮಾಡಬೇಕೆಂದು ಸಾರ್ವಜನಿಕರ ಒತ್ತಾಯಿಸಿದ್ದಾರೆ.

ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರ ಎರಡೂ ಬದಿ ಫ‌ುಟ್‌ಪಾತ್‌ ನಿರ್ಮಿಸಿಲ್ಲ. ಹೆದ್ದಾರಿ ಅಕ್ಕಪಕ್ಕದಲ್ಲಿದ್ದ ಚರಂಡಿಗಳ ಮೇಲೆಯೇ ಸಾರ್ವಜನಿಕರು ಓಡಾಡುತ್ತಿದ್ದು, ಇದಕ್ಕೆ ಕಂಬಿ ಅಳವಡಿಸಿ ಅನುಕೂಲ ಕಲ್ಪಿಸಲಾಗಿದೆ. ಆದರೆ ಆ ಸ್ಥಳದಲ್ಲಿ ಪೆಟ್ಟಿಗೆ ಅಂಗಡಿ ತೆರೆದು ವ್ಯಾಪಾರ-ವಹಿವಾಟು ನಡೆಸಲಾಗುತ್ತಿದೆ. ಇದರಿಂದ ಜನರು ಬಿ.ಎಚ್‌. ರಸ್ತೆ ಅವಲಂಬಿ ಸುವಂತಾಗಿದ್ದು, ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿದೆ. ಇದಕ್ಕೆ ನಗರಸಭೆ ಹಾಗೂ ಪೊಲೀಸ್‌ ಅಧಿಕಾರಿಗಳೇ ನೇರ ಹೊಣೆಯಾಗಲಿದ್ದಾರೆ.

ನಗರಸಭೆ ನಿರ್ಲಕ್ಷ್ಯ: ಫ‌ುಟ್‌ಪಾತ್‌ ತೆರವಿಗೆ ನಗರಸಭೆ
ಮೀನಮೇಷ ಎಣಿಸುತ್ತಿದ್ದು, ಇತ್ತೀಚೆಗೆ ಕೆಲವು ಕಡೆ ಅಂಗಡಿಗಳ ಮುಂಭಾಗದ ಛಾವಣಿ ಕಿತ್ತಿರುವುದು ಬಿಟ್ಟರೆ ಸಂಪೂರ್ಣ ತೆರವು ನನೆಗುದಿಗೆ ಬಿದ್ದಿದೆ.

ಸಾರ್ವಜನಿಕ ಜಾಗಗಳನ್ನು ಫ‌ುಟ್‌ಪಾತ್‌ ವ್ಯಾಪಾರಿಗಳೇ ಆವರಿಸಿಕೊಂಡಿರುವುದರಿಂದ ದ್ದಾರೆ.
ವದ್ದು,ಸುಗಮ ಸಂಚಾರಕ್ಕೆ ತೊಂದರೆ ಯಾಗಿದೆ. ನಗರಸಭೆ, ಪೊಲೀಸ್‌ ಇಲಾಖೆ ಜಂಟಿ ಸರ್ವೆ ನಡೆಸಿ ಸಮಸ್ಯೆ ನಿವಾರಿಸುತ್ತಿಲ್ಲ. ಕೆಲ ಪೊಲೀಸರು, ನಗರಸಭೆ ಅಧಿಕಾರಿಗಳು ಮಾಮೂಲಿ ಪಡೆದು ವ್ಯಾಪಾರ ಮಾಡಲು ಸಹಕರಿಸುತ್ತಿ ದ್ದಾರೆಂಬುದು ಸಾರ್ವಜನಿಕರ ಆರೋಪ.

ಜಿಲ್ಲಾಧಿಕಾರಿ, ಎಸ್‌ಪಿಗೆ ಒತ್ತಾಯ: ನಗರದ ಹೆದ್ದಾರಿ ಅಕ್ಕಪಕ್ಕದ ಫ‌ುಟ್‌ಪಾತ್‌ ಅಷ್ಟೇ ಅಲ್ಲದೇ, ಟಿ.ಬಿ.ಸರ್ಕಲ್‌, ಹಾಸನ ಸರ್ಕಲ್‌, ಕೋಡಿ ಸರ್ಕಲ್‌, ಸಿಂಗ್ರಿ ನಂಜಪ್ಪ ಸರ್ಕಲ್‌ಗ‌ಳಲ್ಲೂ ಇದೆ ಕತೆ. ನಗರಸಭೆ ಅಧಿಕಾರಿಗಳು ಹಾಗೂ ಪೊಲೀಸರ ಎದುರಿನಲ್ಲೇ ನಡೆಯುತ್ತಿದ್ದರೂ ಕ್ರಮ ತೆಗದು ಕೊಂಡಿಲ್ಲ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ಖುದ್ದು ಪರಿಶೀಲಿಸಿ ದಿಟ್ಟ ಕ್ರಮ ಜರುಗಿಸಬೇಕಾಗಿದೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.