ಭೂ ಕುಸಿತ, ತೋಟ-ಗದ್ದೆ ಜಲಾವೃತ

ಮುಳುಗಿದೆ ಜಲಾವೃತಗೊಂಡ ತುಂಗಾ ನದಿ ನಡುವಿನ ರಾಮಮಂಟಪ •ಹಾರಿಹೋದ ಮನೆಯ ಹೆಂಚುಗಳು

Team Udayavani, Aug 9, 2019, 12:52 PM IST

9-Agust-21

ಸಾಗರ: ಕಲ್ಮನೆ ಸಮೀಪದ ಲಕ್ಮನೆಯಲ್ಲಿ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ.

ತೀರ್ಥಹಳ್ಳಿ: ಆಶ್ಲೇಷ ಮಳೆಯ ಅಬ್ಬರವು ತಾಲೂಕಿನಾದ್ಯಂತ ಕಳೆದ 2ದಿನಗಳಿಂದ ಮುಂದುವರಿದಿದೆ. ಬುಧವಾರ ಬೆಳಗ್ಗೆ ಜಲಾವೃತಗೊಂಡ ತುಂಗಾ ನದಿ ನಡುವಿನ ಶ್ರೀರಾಮ ಮಂಟಪ ಯಥಾಸ್ಥಿತಿಯಲ್ಲಿದೆ. ತುಂಗಾನದಿಯಲ್ಲಿ 86 ಅಡಿ ನೀರು ಹರಿಯುತ್ತಿದ್ದು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಳೆದ 2 ದಿನಗಳಿಂದ ತೀರ್ಥಹಳ್ಳಿ ಹಾಗೂ ಆಗುಂಬೆ ಭಾಗದಲ್ಲಿ ಸತತ ಗಾಳಿ ಮಳೆಗೆ ಗದ್ದೆ ಹಾಗೂ ಅಡಕೆ ತೋಟಗಳಲ್ಲಿ ಅಪಾರ ಹಾನಿಯಾಗಿದೆ. ತಾಲೂಕಿನಲ್ಲಿ 14 ಮನೆಗಳು ಹಾಗೂ 150ಕ್ಕೂ ಹೆಚ್ಚು ಹೆಕ್ಟೇರ್‌ ಪ್ರದೇಶಗಳು ಹಾನಿಯಾಗಿವೆ. ನೂರಾರು ಕಿಮೀ ರಸ್ತೆಗಳು ಗ್ರಾಮೀಣ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.

ಕಳೆದ 24 ಗಂಟೆಗಳಲ್ಲಿ ತೀರ್ಥಹಳ್ಳಿಯಲ್ಲಿ 99.4 ಮಿಮೀ ಹಾಗೂ ಆಗುಂಬೆಯಲ್ಲಿ 276 ಮಿಮೀ ಮಳೆಯಾಗಿದೆ. ಆಗುಂಬೆ ಭಾಗದಲ್ಲಿ ಸುರಿಯುತ್ತಿರುವ ಮಳೆಯೊಂದಿಗೆ ಗಾಳಿಯ ಆರ್ಭಟಕ್ಕೆ ಅನೇಕ ಮನೆಗಳ ಹೆಂಚುಗಳು ಹಾರಿ ಹೋಗಿವೆ. ಅಡಕೆ ತೋಟಗಳಲ್ಲಿ ಗಾಳಿಗೆ ಅಡಕೆ ಮರಗಳು ಮುರಿದು ದಿಕ್ಕಾ ಪಾಲಾಗಿವೆ. ಕಳೆದ 3 ದಿನಗಳಿಂ ಆಗುಂಬೆ ಭಾಗದಲ್ಲಿ ವಿದ್ಯುತ್‌ ಇಲ್ಲದೆ ಗ್ರಾಮಸ್ಥರು ಪರದಾಡುವಂತಾಗಿದೆ. ತಾಲೂಕಿನಾದ್ಯಂತ ಭಾರೀ ಮಳೆಗೆ ವಿದ್ಯುತ್‌ ಕಂಬಗಳು ಉರುಳಿವೆ.

ಕುರುವಳ್ಳಿಯ ಜೋಪಡಿವಾಸಿಗಳಿಗೆ ಪಟ್ಟಣದ ರಾಮೇಶ್ವರ ಸಭಾಭವನದ ಗಂಜಿಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ. ಗುರುವಾರ ಜಿಲ್ಲಾ ಉಸ್ತುವಾರಿ ಅಧಿಕಾರಿ ಮಣಿವಣ್ಣನ್‌ ಹಾಗೂ ಶಾಸಕ ಆರಗ ಜ್ಞಾನೇಂದ್ರ ಗಂಜಿಕೇಂದ್ರದಲ್ಲಿನ ನಿರಾಶ್ರಿತರ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ ಉಪಹಾರ ಸೇವಿಸಿದರು. ಕ್ಷೇತ್ರದ ಮಾಜಿ ಶಾಸಕ ಕಿಮ್ಮನೆ ರತ್ನಾಕರ್‌ ಪಟ್ಟಣದ ರಾಮೇಶ್ವರ ಸಭಾಭವನದ ಗಂಜಿಕೇಂದ್ರಕ್ಕೆ ಭೇಟಿ ನೀಡಿ ನಿರಾಶ್ರಿತರ ಯೋಗಕ್ಷೇಮ ವಿಚಾರಿಸಿದರು. ಗುರುವಾರವೂ ತಾಲೂಕಿನ ಎಲ್ಲಾ ಶಾಲಾ- ಕಾಲೇಜುಗಳಿಗೆ ಭಾರೀ ಮಳೆಯ ಕಾರಣ ರಜೆ ಘೋಷಿಸಿಲಾಗಿತ್ತು.

ತಡೆಗೋಡೆ ಕುಸಿತ: ತಾಲೂಕಿನ ಬೆಜ್ಜವಳ್ಳಿ ಆಯನೂರು ರಸ್ತೆಯ ಹೊನ್ನಸ್‌ಗದ್ದೆಯ ಬಳಿ ರಸ್ತೆ ಪಕ್ಕ ತಡೆಗೋಡೆಯೊಂದು ಭಾರೀ ಮಳೆಗೆ ಕುಸಿದಿದೆ. ಇದರಿಂದ ಪಕ್ಕದ ಅಡಕೆ ತೋಟ ಹಾಗೂ ರೈತರ ಗದ್ದೆಯ ಮೇಲೆ ಧಾರಾಕಾರ ನೀರು ಹರಿದು ತೋಟ- ಗದ್ದೆಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಆರಗ ಜ್ಞಾನೇಂದ್ರ ಪರಿಶೀಲನೆ ನಡೆಸಿ ಕಳೆದ ವರ್ಷ ನಿರ್ಮಾಣಗೊಂಡ ಈ ತಡೆಗೋಡೆಯ ಕಳಪೆ ಕಾಮಗಾರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಂಡು ದುರಸ್ತಿ ಮಾಡುವಂತೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.