ತಾಪಂ ಕಟ್ಟಡದ ದುಸ್ಥಿತಿ ಅಪಾಯಕ್ಕೆ ಹೊಣೆ ಯಾರು?
Team Udayavani, Oct 13, 2019, 5:17 PM IST
ತೀರ್ಥಹಳ್ಳಿ: ಪಟ್ಟಣದ ಹೃದಯ ಭಾಗದಲ್ಲಿರುವ ತಾಪಂ ಕಟ್ಟಡದ ಒಂದು ಭಾಗ ಕುಸಿತದ ಅಂಚಿನಲ್ಲಿ ಅಪಾಯದ ಸ್ಥಿತಿ ತಲುಪಿದೆ. ಪ್ರತಿನಿತ್ಯ ಇದೇ ಜಾಗದಲ್ಲಿ ಓಡಾಡುವ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಜನಸಾಮಾನ್ಯರು ಅವಘಡಕ್ಕೆ ತುತ್ತಾದರೆ ಹೊಣೆ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕೇಳಿ ಬಂದಿದೆ.
ತಾಪಂ ಕಟ್ಟಡದ ಆರಂಭದಲ್ಲಿ ಕ್ಷೇತ್ರದ ಶಾಸಕರ ಕಚೇರಿ ಇದೆ. ಪಕ್ಕದಲ್ಲಿ ತಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಕೊಠಡಿ ಇದ್ದು, ಆ ಕಾರಿಡಾರ್ನಿಂದಲೇ ತಾಪಂ ಸಭಾಂಗಣಕ್ಕೆ ಹೋಗುವ ಜಾಗ ಕುಸಿತದ ದುಸ್ಥಿಯಲ್ಲಿದೆ. ಈ ಸಂಬಂಧ ಸಾರ್ವಜನಿಕರು ತಾಲೂಕು ಆಡಳಿತದ ಗಮನಕ್ಕೆ ತಂದಿದ್ದಾರೆ.
ಯಾವುದೇ ಕ್ಷಣದಲ್ಲಿ ತಾಪಂ ಕಟ್ಟಡದ ಒಂದು ಭಾಗ ಕುಸಿಯಬಾರದೆಂದು ಅಡಕೆ ಮರದ ತುಂಡುಗಳನ್ನು ನಿಲ್ಲಿಸಿದ್ದಾರೆ.
ಈ ಅವ್ಯವಸ್ಥೆಯ ನಡುವೆಯೂ ಈ ಜಾಗದ ಪಕ್ಕದ ತಾಪಂ ಸಭಾಂಗಣದಲ್ಲಿ ಸೋಮವಾರ ಶಿವಮೊಗ್ಗ ಲೋಕಾಯುಕ್ತದವರಿಂದ ಸಾರ್ವಜನಿಕರ ಕುಂದು ಕೊರತೆಗಳ ಸಭೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಸಭೆಗೆ ಹೋಗುವ ಮುನ್ನ ಲೋಕಾಯುಕ್ತರು ಈ ದುಸ್ಥಿಯನ್ನು ಕಂಡು ಬೆಚ್ಚಿ ಬಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ