ಗ್ರಾಮೀಣ ಪ್ರದೇಶದಲ್ಲಿ ಓದುಗರ ಕೊರತೆ


Team Udayavani, Nov 1, 2019, 7:10 PM IST

1-November-26

ತೀರ್ಥಹಳ್ಳಿ: ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಪಂ ವ್ಯಾಪ್ತಿಗೆ ಸೇರುವ ಗ್ರಂಥಾಲಯಗಳು ಓದುಗರ ಕೊರತೆಯಿಂದ ಬಳಲುತ್ತಿವೆ.

ಸುಸಜ್ಜಿತ ಕಟ್ಟಡ ಹಾಗೂ ಪುಸ್ತಕಗಳಿದ್ದರೂ ಸಹ ಇಂದಿನ ಪೀಳಿಗೆಯವರು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳುತ್ತಿಲ್ಲ. ಇಂದಿನ ಯುವಕರು, ಮಕ್ಕಳು ಹೆಚ್ಚು ಸಾಮಾಜಿಕ ಜಾಲತಾಣದ ಮೊರೆ ಹೋಗುತ್ತಿದ್ದು, ತಮ್ಮ ಊರಿನಲ್ಲಿ ಗ್ರಂಥಾಲಯ ಇದೆ ಎಂಬುದನ್ನೇ ಮರೆತಿರುವುದು ವಿಷಾದನೀಯ.

ತಾಲೂಕಿನ ಕೋಣಂದೂರು ಹಾಗೂ ಮೇಲಿನಕುರುವಳ್ಳಿಯ ಗ್ರಾಪಂ ವ್ಯಾಪ್ತಿಗೆ ಸೇರಿದ ಈ ಎರಡೂ ಗ್ರಂಥಾಲಯಗಳು 2017ರಲ್ಲಿ ಆರಂಭಗೊಂಡಿದೆ.

ಕೋಣಂದೂರು ಗ್ರಂಥಾಲಯ: ತಾಲೂಕಿನ ಕೋಣಂದೂರು ಗ್ರಾಪಂ ವ್ಯಾಪ್ತಿಗೆ ಬರುವ ಈ ಗ್ರಂಥಾಲಯ ಕಳೆದ ತಿಂಗಳು ರೂ.15 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡದೊಂದಿಗೆ ಉದ್ಘಾಟನೆಗೊಂಡಿದ್ದು ಆಕರ್ಷಣೆಯನ್ನು ಹೆಚ್ಚಿಸಿಕೊಂಡಿದೆ. ಆದರೆ ಓದುಗರು ಮಾತ್ರ ಬೆರಳೆಣಿಕೆಯಷ್ಟು ಇದ್ದಾರೆ. ಈ ಗ್ರಂಥಾಲಯದಲ್ಲಿ 3650 ಪುಸ್ತಕಗಳಿವೆ. ಇದಲ್ಲದೇ ಗ್ರಂಥಾಲಯಕ್ಕೆ ಒಂದು ರಾಜ್ಯ ಮಟ್ಟದ ದಿನಪತ್ರಿಕೆ ಹಾಗೂ 3-4 ವಾರಪತ್ರಿಕೆಗಳು ಲಭ್ಯವಾಗಲಿವೆ.

ಪತ್ರಿಕೆಗಳಿಗೆ ತಿಂಗಳಿಗೆ ರೂ.400-00 ಮೀಸಲಿಟ್ಟಿದ್ದು, ಆ ಹಣದಲ್ಲಿಯೇ ಬೇಕಾದ ಪತ್ರಿಕೆಗಳನ್ನು ತರಿಸಿಕೊಳ್ಳುವ ಸ್ಥಿತಿ ಗ್ರಂಥಾಲಯಕ್ಕೆ ಒದಗಿದೆ. ಇಲ್ಲಿಯ ತನಕ ಜಿಲ್ಲಾ ಕೇಂದ್ರಾಲಯದಿಂದ ಇಲ್ಲಿ ಕಾರ್ಯ ನಿರ್ವಹಿಸುವ ಗ್ರಂಥಪಾಲಕರಿಗೆ ತಿಂಗಳ ವೇತನ ಸಿಗುತ್ತಿದ್ದು, ಮುಂದಿನ ದಿನಗಳಲ್ಲಿ ಗ್ರಾಪಂ ಮೂಲಕ ಇವರಿಗೆ ವೇತನ ನೀಡುತ್ತಾರೆ ಎಂದು ಅಲ್ಲಿನ ಗ್ರಂಥಪಾಲಕಿ ಲಕ್ಷ್ಮೀ  ಹೇಳುತ್ತಾರೆ.

ಮೇಲಿನಕುರುವಳ್ಳಿ ಗ್ರಂಥಾಲಯ: ತಾಲೂಕಿನ ಮೇಲಿನಕುರುವಳ್ಳಿ ಗ್ರಾಪಂ ವ್ಯಾಪ್ತಿಗೆ ಬರುವ ಈ ಗ್ರಂಥಾಲಯವು ಸೂಕ್ತ ಕಟ್ಟಡದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ. ಆದರೆ ಇಲ್ಲಿಯೂ ಕೂಡ ಓದುಗರ ಕೊರತೆ ಇದೆ. ಈ ಗ್ರಂಥಾಲಯದಲ್ಲಿ 1800 ಪುಸ್ತಕಗಳಿದ್ದು, 2 ರಾಜ್ಯಮಟ್ಟದ ದಿನಪತ್ರಿಕೆ ಹಾಗೂ 3 ವಾರಪತ್ರಿಕೆಗಳು ಲಭ್ಯವಿದೆ.

ಇಲ್ಲಿಯ ತನಕ ಗ್ರಂಥಾಲಯದಲ್ಲಿ ಯಾವುದೇ ಸಮಸ್ಯೆಯಿಲ್ಲ. ವೇತನ ಹಾಗೂ ಬೇರೆ ವಿಚಾರಗಳ ಬಗ್ಗೆ ಇಲಾಖೆ ಸ್ಪಂದಿಸುತ್ತಿದೆ ಎಂದು ಗ್ರಂಥಪಾಲಕಿ ಗಾಯತ್ರಿ ಎನ್‌. ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.