ಕಾರ್ಮಿಕರ ಹಿತಾಸಕ್ತಿ ಸಂರಕ್ಷಣೆಯಾಗಲಿ

ಇಂದು ಕಾರ್ಮಿಕರ ದಿನಾಚರಣೆ

Team Udayavani, May 1, 2019, 10:22 AM IST

1-MAY-1

ಮೇ 1 ವಿಶ್ವಾದ್ಯಂತ ಕಾರ್ಮಿಕರ ದಿನವನ್ನಾಗಿ ಆಚರಿಸಲಾಗುತ್ತದೆ. ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಕ್ಷೇಮಾಭ್ಯುದಯ, ಉನ್ನತಿಗಾಗಿ ಈ ದಿನವನ್ನು ಮೀಸಲಿಡಲಾಗುತ್ತದೆ.

ಕಾರ್ಮಿಕ ವರ್ಗದ ಹಿತಾಸಕ್ತಿ ಕಾಪಾಡುವುದಕ್ಕಾಗಿ ಕಾರ್ಮಿಕರ ದಿನವನ್ನು ವಿಶ್ವಾದ್ಯಂತ ಆಚರಿಸ ಲಾಗುತ್ತಿದೆ. ದಿನದಲ್ಲಿ ಸುಮಾರು ಹತ್ತರಿಂದ ಹದಿ ನೆಂಟು ಗಂಟೆ ಕಾಲ ಕೆಲಸ ಮಾಡುವ ಶ್ರಮಿಕ ವರ್ಗದ ಕ್ಷೇಮಾಭ್ಯುದಯಕ್ಕಾಗಿ ಈ ಆಚರಣೆ ಜಾರಿಗೆ ಬಂದಿತು.

ಕೇವಲ ದಿನವಲ್ಲ, ಬಲಿದಾನ
ಮೇ 1ರಂದು ಕಾರ್ಮಿಕರ ದಿನವನ್ನಾಗಿ ಆಚರಣೆ ಮಾಡಲು ಒಂದು ಬಲವಾದ ಉದ್ದೇಶ, ಅದರ ಹಿಂದೆ ಬಲಿದಾನವಿದೆ. 1886 ರಲ್ಲಿ ಜಿನೇವಾದಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕರ ಸಮ್ಮೇಳನದಲ್ಲಿ ಕಾರ್ಮಿಕರ ಕ್ಷೇಮಾಭ್ಯುದಯ ಹಾಗೂ ಜೀವನ ಭದ್ರತೆಯ ಬಗ್ಗೆ ಬಲವಾಗಿ ಪ್ರತಿಪಾದಿಸಲಾಯಿತು. ಇನ್ನು ಕಾರ್ಲ್ಮಾಕ್ಸ್‌, ಏಂಗೇಲ್ಸ್ ಅವರು ವಾದಿಸಿದ್ದ, ಪ್ರತಿಯೊಬ್ಬ ಕಾರ್ಮಿಕ ದಿನದಲ್ಲಿ 8 ಗಂಟೆಗಳು ಮಾತ್ರ ಕೆಲಸ ನಿರ್ವಹಿಸಬೇಕೆಂಬುದು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂಬ ನೀತಿಯನ್ನು ಕಡ್ಡಾಯ ಕಾನೂನುನಾಗಿ ತರಬೇಕು ಎಂದು ಒಕ್ಕೂರಲಿನ ಅಭಿಪ್ರಾಯಕ್ಕೆ ಬರಲಾಯಿತು. ಈ ಸಂಬಂಧವಾಗಿ ಸುಮಾರು 60 ಕಾರ್ಮಿಕ ಸಂಘಟನೆಗಳು ಹಾಗೂ ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಕೂಡ ಒಪ್ಪಿಕೊಂಡರು. ಕಾರ್ಮಿಕರ ಭದ್ರತೆ ಹಾಗೂ ಕ್ಷೇಮವನ್ನು ಕಡೆಗಣಿಸ ಲಾಗಿತ್ತು. ಅಲ್ಲದೇ ಸುಮಾರು ದಿನದ 24 ಘಂಟೆ ಗಳಲ್ಲಿ ಹೆಚ್ಚಿನ ಅನಿರ್ಧಿಷ್ಟ ಅವಧಿಯವರೆಗೆ ದುಡಿಸಿಕೊಳ್ಳಲಾಗಿತ್ತು.

ಇದರ ವಿರುದ್ಧವಾಗಿ ಅಮೆರಿಕದ ಕಾರ್ಮಿಕರು ಬಂಡಾಯವೆದ್ದರು. 1886ರ ಮೇ 1 ರಂದು ಚಿಕಾಗೋದ ಹೇ ಮಾರ್ಕೇಟ್ ಸ್ಕೈರ್‌ನಲ್ಲಿ ಕಾರ್ಮಿಕರು ಬೀದಿಗಿಳಿದು ದಿನಕ್ಕೆ 8 ಘಂಟೆ ಅವಧಿ ಮಾತ್ರ ಕಾರ್ಮಿಕರು ದುಡಿಯುವ ಅವಧಿಯ ಕಾನೂನಿನ ಜಾರಿಗೆ ಬೀದಿಗಿಳಿದು ಪ್ರತಿಭಟಿಸಿದರು. ಹೋರಾಟ ತೀವ್ರಗೊಂಡಿತು. ಅಲ್ಲಿನ ಬಂಡವಾಳಶಾಹಿಗಳು ಕಾರ್ಮಿಕರ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಪೊಲೀಸ್‌ ವ್ಯವಸ್ಥೆಯನ್ನು ಬಳಸಿಕೊಂಡರು. ಪೊಲೀಸರು ಹಾಗೂ ಕಾರ್ಮಿಕರು ನಡುವಿನ ಹೋರಾಟದ ಮುಸುಕಿನ ಗುದ್ದಾಟದಲ್ಲಿ ಮುಂದೆ ಬಂದೂಕಿನ ನಳಿಕೆಯನ್ನು ಸಿಡಿಯುವಂತೆ ಮಾಡಿ, ಸುಮಾರು ನೂರಕ್ಕೂ ಹೆಚ್ಚು ಕಾರ್ಮಿಕರು ಹತರಾದರೂ. ಕಾರ್ಮಿಕ ಮುಖಂಡರಾದ ಅಲ್ಬರ್ಟ್‌ ಪಾರ್ಸ್‌ನ್ಸ್‌ ಹಾಗೂ ಆಗಸ್ಟ್‌ ಸ್ಪೈಸ್‌ ರ ಮೇಲೆ ಸರ್ಕಾರವು ಖೊಟ್ಟಿ ಕೇಸ್‌ ದಾಖಲಿಸಿ ಅವರಿಗೆ ಜೀವಾವಧಿ ಶಿಕ್ಷೆ‌್ಷಯನ್ನು ವಿಧಿಸಿತು. ಕಾರ್ಮಿಕರ ಈ ಬಲಿದಾನ ದಿನವಾಗಿ ಮೇ 1 ರಂದು ಜಗತ್ತಿನಾದ್ಯಂತ ಕಾರ್ಮಿಕರ ದಿನವಾಗಿ ಆಚರಿಸಲಾಗುತ್ತಿದೆ.

ಕಾರ್ಮಿಕ ವಿವಿಧ ಸಂಘಟನೆ
ಭಾರತದಲ್ಲಿ ಕಾರ್ಮಿಕ ಚಳವಳಿ ಪ್ರಖರಗೊಂಡ ಬಳಿಕ ಅನೇಕ ಸಂಘಟನೆಗಳು ಹುಟ್ಟಿಕೊಂಡವು. ಅವುಗಳಲ್ಲಿ ಇಂಡಿಯನ್‌ ನ್ಯಾಶನಲ್ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌, ಆಲ್ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌, ಹಿಂದ್‌ ಮುಜ್ದೂರ್‌ ಸಂಘ, ಭಾರತೀಯ ಮುಜ್ದೂರ್‌ ಸಂಘ, ಸಿಐಟಿಯು, ಯುಟಿಟಿಸಿ, ಹಾಗೂ ಕರ್ನಾಟಕ ಟ್ರೇಡ್‌ ಯೂನಿಯನ್‌ ಸೆಂಟರ್‌ನಂತ ಇನ್ನು ಹಲವು ಸಂಘಟನೆಗಳು ಇಂದಿಗೂ ಕಾರ್ಮಿಕರ ಹಕ್ಕು ಬಾದ್ಯತೆಗಳ ಹಾಗೂ ಕಾರ್ಮಿಕರನ್ನು ಸಂಘಟಿಸುವಲ್ಲಿ ಯಶಸ್ವಿಯಾಗಿವೆ.

ಕಾರ್ಮಿಕರ ಹಕ್ಕು ಬಾಧ್ಯತೆಗಳನ್ನು ರಕ್ಷಣೆ, ಹಿತಾಸಕ್ತಿ ಕಾಪಾಡುವ ಸಲುವಾಗಿಯೇ ಹಲವಾರು ಕಾಯ್ದೆ ಕಾನೂನುಗಳನ್ನು ರಚಿಸಲಾಗಿದೆ.

ಪ್ರಸ್ತುತ ಸ್ಥಿತಿಗತಿ
ಕಾಲ ಬದಲಾದಂತೆ ಪರಿಸ್ಥಿತಿಗಳು ಬದಲಾಗಿವೆ. ಶ್ರಮಿಕ ವರ್ಗ ಆಚರಿಸಬೇಕಾಗಿದ್ದ ಈ ದಿನ ಕೇವಲ ಕಚೇರಿ ಕೆಲಸಗಾರರಿಗೆ ಸೀಮಿತವಾಗಿದೆ. ಯಾರು ದಿನಪೂರ್ತಿ ಬಿಸಿಲಿನಲ್ಲಿ ಒಣಗುತ್ತಾರೋ, ಯಾರು ಬೆವರು ಸುರಿಸಿ, ದೈಹಿಕ ಶ್ರಮದೊಂದಿಗಿನ ಬದುಕನ್ನು ನೆಚ್ಚಿಕೊಂಡಿದ್ದಾರೋ ಅವರು ದಿನದ 365 ದಿನವೂ ದುಡಿದು ಜೀವನ ನಡೆಸಬೇಕಾದ ಸ್ಥಿತಿಯಿದೆ.

ಭುವನ ಬಾಬು, ಪುತ್ತೂರು

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.