ಕೊರಟಗೆರೆಯಲ್ಲಿ 1700 ಅಡಿ ಉದ್ದದ ರಾಷ್ಟ್ರಧ್ವಜ ಮೆರವಣಿಗೆ


Team Udayavani, Aug 20, 2022, 10:00 PM IST

1-aSASA

ಕೊರಟಗೆರೆ: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಪಟ್ಟಣದ ಉದ್ಯಮಿ ಬಾಲಾಜಿ ದರ್ಶನ್ ನೇತೃತ್ವದಲ್ಲಿ ಆ.20 ರಂದು ಶನಿವಾರ ಪಟ್ಟಣದ ಪ್ರಧಾನ ರಸ್ತೆಯಲ್ಲಿ 1700 ಅಡಿ ಉದ್ದದ ರಾಷ್ಟ್ರಧ್ವಜ ಹಿಡಯುವ ಮೂಲಕ ಜಾಥ ನಡೆಸಲಾಯಿತು.

ಕೊರಟಗೆರೆ ಪಟ್ಟಣದ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಕನ್ನಡ ವೃತ್ತದಲ್ಲಿ ಭಾರತಾಂಬೆ ಭಾವಚಿತ್ರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್ ಪೂಜೆ ಸಲ್ಲಿಸುವ ಮೂಲಕ 1700 ಅಡಿ ಉದ್ದದ ರಾಷ್ಟ್ರಧ್ವಜವನ್ನು 1000 ಕ್ಕೂ ಹೆಚ್ಚು ವಿವಿಧ ಶಾಲಾ ವಿದ್ಯಾರ್ಥಿಗಳು ಹಿಡಿದು ಪ್ರಧಾನ ರಸ್ತೆಯ ಮೂಲಕ ಬಾವುಟವನ್ನು ಪ್ರದರ್ಶಿಸುತ್ತಾ ಭಾರತ ಮಾತೆಗೆ ಜೈಕಾರ ಹಾಕುವ ಮೂಲಕ ತಿರಂಗದ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸುತ್ತಾ ಸರ್ಕಾರಿ ಕಿರಿಯ ಕಾಲೇಜು ಕ್ರೀಡಾಂಗಣ ತಲುಪಿದರು.

ಬಾಲಾಜಿ ದರ್ಶನ್ ಮಾತನಾಡಿ ಭಾರತ ಎನ್ನುವುದು ಕೇವಲ ಹೆಸರಲ್ಲ ಆ ಹೆಸರಿನಲ್ಲಿಯೇ ಒಂದು ಶಕ್ತಿ ಇದೇ ಭಾರತವು ವಿಜಯನಗರ ಕಾಲದಿಂದಲೂ ಅತ್ಯಂತ ಶ್ರೀಮಂತ ರಾಷ್ಟವಾಗಿ ಸಾಂಸ್ಕೃತಿಕ, ಶಿಲ್ಪಕಲೆಗೆ ಹೆಸರುವಾಸಿಯಾದ ರಾಷ್ಟ್ರ, ಹಾಗೆಯೇ ಇಂದು ಸಹ ಭಾರತವು ತನ್ನ ಅಭಿವೃದ್ದಿಯಿಂದ ಹೆಸರುವಾಸಿಯಾಗುತ್ತಿರುವಂತಹ ರಾಷ್ಟ ಅನೇಕ ರಾಷ್ಟ ಭಕ್ತರನ್ನು ನಾವು ಪ್ರಸ್ತುತ ನೋಡುತ್ತಿರುವುದು ಹೆಮ್ಮಯ ವಿಷಯವಾಗಿದೆ ಎಂದರು.

ಕೊರಟಗೆರೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಬಂದ ೧೭೦೦ ಅಡಿ ಉದ್ದದ ತ್ರಿವರ್ಣ ಧ್ವಜವನ್ನು ಪಟ್ಟಣದ ಕಾಳಿದಾಸ ಪ್ರೌಢಶಾಲಾ, ರವೀಂದ್ರಭಾರತಿ ವಿದ್ಯಾಸಂಸ್ಥೆ, ಬಾಲಕೀಯರ ಸರ್ಕಾರಿ ಪೌಢಶಾಲೆ, ಕನ್ನಿಕಾ ವಿದ್ಯಾಪೀಠ ಶಾಲೆ ಹಾಗೂ ಪ್ರಿಯದರ್ಶಿನಿ ಕಾಲೇಜಿನ 1000 ಕ್ಕೂ ಹೆಚ್ಚು ವಿದ್ಯಾರ್ಥಿಗಳೊಂದಿಗೆ ಪಟ್ಟಣದ ವಾಸವಿ ಯುವ ಜನ ಸಂಘದ ಎಲ್ಲಾ ಸದಸ್ಯರು ಧ್ವಜವನ್ನು ಹಿಡಿದು ಪ್ರಧಾನ ರಸ್ತೆಯಲ್ಲಿ ನಡೆಯುವ ಮೂಲಕ ಅಮೃತ ಮಹೋತ್ಸವವನ್ನು ಯಶಸ್ವಿಗೊಳಿಸಿದರು.

ಜಾಥಾ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್, ಆಯೋಜಕರಾದ ಉದ್ಯಮಿ ಬಾಲಾಜಿದರ್ಶನ್, ಶಿಲ್ಪಾದರ್ಶನ್, ನಾಗರಾಜಶ್ರೇಷ್ಠಿ, ಲಕ್ಷ್ಮೀ ನಾರಾಯಣ್, ಪಾವಗಡ ಗಿರೀಶ್, ವಾಸವಿ ಯುವಜನ ಸಂಘದ ಅಧ್ಯಕ್ಷ ಬದ್ರಿನಾಥ್, ಪದ್ಮರಮೇಶ್, ಸಾಗರ್, ಅರವಿಂದ, ಶಿವು, ಶ್ರೀಧರ್, ಮುಖ್ಯಶಿಕ್ಷಕ ಜಯಣ್ಣ, ಪ್ರಭಾಕರ್ ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.