ಇಪ್ಪಾಡಿ ವಿಎಸ್‌ಎಸ್‌ಎನ್‌ಗೆ 2.97 ಲಕ್ಷ ರೂ. ಲಾಭ


Team Udayavani, Dec 28, 2020, 6:29 PM IST

ಇಪ್ಪಾಡಿ ವಿಎಸ್‌ಎಸ್‌ಎನ್‌ಗೆ 2.97 ಲಕ್ಷ ರೂ. ಲಾಭ

ಕುಣಿಗಲ್‌: ತಾಲೂಕಿನ ಇಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ 2019-20ನೇಸಾಲಿನಲ್ಲಿ 602 ಮಂದಿ ಸದಸ್ಯರಿಗೆ 2.47 ಕೋಟಿರೂ. ಸಾಲ ನೀಡಲಾಗಿದೆ ಎಂದು ಸಂಘದ ಅಧ್ಯಕ್ಷ ಐ.ಜಿ.ರಮೇಶ್‌ ಹೇಳಿದರು.

ಸಂಘದ ಕಚೇರಿ ಆವರಣದಲ್ಲಿ ನಡೆದ 2019-20ನೇ ಸಾಲಿನ ಸಂಘದ ಸರ್ವ ಸದಸ್ಯರ ವಾರ್ಷಿಕಮಹಾಸಭೆ ಉದ್ಘಾಟಿಸಿ ಮಾತನಾಡಿದರು.

602 ಮಂದಿಗೆ ಸಾಲ: ಸಹಕಾರ ಸಂಘಗಳು ರೈತರ ಜೀವನಾಡಿಯಾಗಿವೆ. ಈ ನಿಟ್ಟಿನಲ್ಲಿ ನಮ್ಮ ಸಂಘವು 2017-18ನೇ ಸಾಲಿನಲ್ಲಿ 531 ಜನ ಸದಸ್ಯರಿಗೆ 2,00,35,000 ಕೋಟಿ ಸಾಲಮನ್ನಾ ಮಾಡಿ,2019-20ನೇ ಸಾಲಿನಲ್ಲಿ ಹೊಸದಾಗಿ 602 ಮಂದಿಸದಸ್ಯರಿಗೆ 2,47,70000 ಕೋಟಿ ಸಾಲ ನೀಡಲಾಗಿದೆ ಎಂದರು.

2.97 ಲಕ್ಷ ಲಾಭ: ಕಳೆದ ಸಾಲಿನಲ್ಲಿ ಸಂಘವು ಕೇವಲ 2 ಸಾವಿರ ರೂ. ಲಾಭದಲ್ಲಿತ್ತು, ಗೊಬ್ಬರ ಮಾರಾಟ ಸೇರಿದಂತೆ ವಿವಿಧ ಮೂಲಗಳಿಂದ 2019-20ನೇ ಸಾಲಿನಲ್ಲಿ 2.97 ಲಕ್ಷ ಲಾಭಗಳಿಸಿದೆ. ಇದಕ್ಕೆ ಸಂಘದಎಲ್ಲಾ ನಿರ್ದೇಶಕರ, ಸದಸ್ಯರ ಹಾಗೂ ಸಿಬ್ಬಂದಿ ಸಹಕಾರ ಕಾರಣವಾಗಿದೆ. ಅಲ್ಲದೆ 10 ಗುಂಟೆ ಜಮೀನಿದ್ದು ಪಹಣಿ ಹೊಂದಿರುವ ಎಲ್ಲಾ ರೈತರಿಗೂ ಸಾಲ ನೀಡಲಾಗು ವುದು, ಅಗತ್ಯ ದಾಖಲೆಗಳು ನೀಡಿ ಸೌಲಭ್ಯ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಮೃತರ ಸಾಲಮನ್ನಾ: ಜಿಲ್ಲೆಯ ವಿಎಸ್‌ಎಸ್‌ಎನ್‌ ನಿಂದ ಸಾಲ ತೆಗೆದುಕೊಂಡು ಕಾರಣಾಂತರಗಳಿಂದ ಮೃತಪಟ್ಟ ರೈತರ ಸಾಲ ಮನ್ನಾ ಮಾಡಿ ದೇಶಕ್ಕೆತುಮಕೂರು ಡಿಸಿಸಿ ಬ್ಯಾಂಕ್‌ ಮಾದರಿಯಾಗಿದೆ.ಇದಕ್ಕೆ ಅಧ್ಯಕ್ಷ ಕೆ.ಎನ್‌.ರಾಜಣ್ಣ ಅವರ ಆಡಳಿತಮಂಡಲಿ ಕಾರಣವಾಗಿ ಹೊಸ ದಾಖಲೆ ಬರೆದಿದೆ, ಈ ದಿಸೆಯಲ್ಲಿ ಇಪ್ಪಾಡಿ ವಿಎಸ್‌ಎಸ್‌ಎನ್‌ 34 ಮೃತಸದಸ್ಯರ 11,77,000 ಲಕ್ಷ ಸಾಲ ಮನ್ನಾ ಮಾಡಿದ್ದು ಇದು ಮೃತ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.

ಬ್ಯಾಂಕ್‌ ಪ್ರಾರಂಭ: ಸಂಘಕ್ಕೆ ಉತ್ತಮ ಕಟ್ಟಡವಿದೆ, ಹಾಗಾಗಿ ಜ.1, 2021 ರಿಂದ ಸಂಘದಲ್ಲಿ ಬ್ಯಾಂಕ್‌ ಪ್ರಾರಂಭಿಸಲಾಗುತ್ತಿದೆ. ಚಿನ್ನಾಭರಣ ಮೇಲಿನ ಸಾಲ ಸೇರಿದಂತೆ ವಿವಿಧ ಸಾಲ ಸೌಲಭ್ಯಗಳನ್ನುನೀಡಲಾಗುವುದು. ಹೀಗಾಗಿ ಸದಸ್ಯರು ರಾಷ್ಟ್ರೀಕೃತಬ್ಯಾಂಕ್‌ಗಳಲ್ಲಿ ವ್ಯವಹರಿಸುವುದನ್ನು ಬಿಟ್ಟು, ರೈತರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘದಲ್ಲೇ ಉಳಿತಾಯ ಖಾತೆ ತೆರೆದು ವ್ಯವಹರಿಸಿ ಬ್ಯಾಂಕ್‌ಉಳಿವಿಗೆ ಶ್ರಮಿಸಬೇಕು. ಮುಂದಿನ ದಿನದಲ್ಲಿ ಜನತಾ ಬಜಾರ್‌ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಎಚ್‌.ಬಿ. ಬೋರೇಗೌಡ, ನಿರ್ದೇಶಕರಾದ ನಿಂಗಯ್ಯ, ಶಿವಾಜಿರಾವ್‌, ಐ.ಬಿ.ಶಿವಣ್ಣ, ರಂಗಪ್ಪ, ಚಿಕ್ಕಮ್ಮ, ಲಕ್ಷ್ಮೀಕಾಂತಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ರಂಗಸ್ವಾಮಿ ಇದ್ದರು.

ಟಾಪ್ ನ್ಯೂಸ್

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasadas

Pavagada ; ಹಾವು ಕಡಿದು ಅರು‌ ವರ್ಷದ ಬಾಲಕ ಸಾವು: ಆಸ್ಪತ್ರೆ ಎದುರು ಪ್ರತಿಭಟನೆ

4-kinigal

Kunigal: ಮನೆ ಬೀಗ ಹೊಡೆದು ಕಳ್ಳತನ

police

Kunigal; ಜೂಜು ಅಡ್ಡೆ ಮೇಲೆ‌‌ ಪೊಲೀಸರ ದಾಳಿ: ನಾಲ್ವರ ಬಂಧನ

death

Kunigal: ವಿದ್ಯುತ್ ಸ್ಪರ್ಶಗೊಂಡು ರೈತ ಸ್ಥಳದಲ್ಲೇ ಮೃತ್ಯು

Crime: ಅಪರಿಚಿತ ವ್ಯಕ್ತಿಗಳಿಂದ ವೃದ್ದೆಗೆ ಮೋಸ; ಮನೆ ಬಾಡಿಗೆ ಪಡೆದು ಚಿನ್ನಾಭರಣ ದೋಚಿ ಪರಾರಿ

Crime: ಅಪರಿಚಿತ ವ್ಯಕ್ತಿಗಳಿಂದ ವೃದ್ದೆಗೆ ಮೋಸ; ಮನೆ ಬಾಡಿಗೆ ಪಡೆದು ಚಿನ್ನಾಭರಣ ದೋಚಿ ಪರಾರಿ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.