ದಿ ಟೌನ್ ‌ಬ್ಯಾಂಕ್‌ಗೆ 22ಲಕ್ಷ ಲಾಭ


Team Udayavani, Nov 11, 2020, 6:45 PM IST

tk-tdy-1

ತುರುವೇಕೆರೆ: ಹಿಂದಿನ ದಿ ಟೌನ್‌ ಸಹಕಾರಿ ಸಂಘದ ಆಡಳಿತ ಮಂಡಳಿ ಹಾಗೂ ಬ್ಯಾಂಕ್‌ ಸಿಬ್ಬಂದಿ ಹಣ ದುರು ಪಯೋಗದಿಂದ ಮುಚ್ಚುವ ಹಂತ ತಲುಪಿದ್ದು ದಿ ಟೌನ್‌ ಬ್ಯಾಂಕ್‌ ಈಗ 22 ಲಕ್ಷ ರೂಪಾಯಿಗಳ ಲಾಭಾಂಶದೊಂದಿಗೆ ಸುಸ್ಥಿತಿಯಲ್ಲಿ ನಡೆಯುತ್ತಿದೆ ಎಂದು ಟೌನ್‌ ಬ್ಯಾಂಕ್‌ ಅಧ್ಯಕ್ಷ ಟಿ.ಎನ್‌. ಹೇಳಿದರು.

ಪಟ್ಟಣದ ದಿ ಟೌನ್‌ ಬ್ಯಾಂಕ್‌ ಹಮ್ಮಿ ಕೊಂಡಿದ್ದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿ, ಟೌನ್‌ಬ್ಯಾಂಕ್‌ ಪ್ರಾರಂಭ ವಾಗಿ 113 ವರ್ಷಗಳಿಂದ ಕೋಟ್ಯಂತರ ರೂ.ಗಳ ವ್ಯವಹಾರಗಳನ್ನು ನಡೆಸುತ್ತಾ ಬಂದಿದ್ದು ಇಂದಿಗೂ ಜನರ ವಿಶ್ವಾಸವನ್ನುಗಳಿಸಿಕೊಂಡು ಕಳೆದ5ವರ್ಷಗಳಿಂದ ಬ್ಯಾಂಕ್‌ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದರು. 2014ರ ಹಿಂದಿನ ಆಡಳಿತ ಮಂಡಳಿಯು ಸರಿಯಾಗಿ ಸಾಲ ವಸೂಲಾತಿ, ಬ್ಯಾಂಕ್‌ ವ್ಯಾಪ್ತಿಯ ಅಂಗಡಿ ಗಳಿಂದಬಾಡಿಗೆಪಡೆಯದ್ದರಿಂದ ಸಾಲದಸುಳಿಯಲ್ಲಿ ಸಿಲುಕಿ ಬ್ಯಾಂಕ್‌ ಸೂಪರ್‌ ಸೀಡ್‌ ಆಗಿ ಸುಮಾರು2ಕೋಟಿ ರೂ. ಗಳಿಗೂ ಹೆಚ್ಚು ನಷ್ಟವನ್ನು ಅಂದು ಅನುಭವಿಸಿತ್ತು ಎಂದು ತಿಳಿಸಿದರು.

ನಾನು ಅಧ್ಯಕ್ಷನಾದ ಮೇಲೆ 150 ಬ್ಯಾಂಕ್‌ನ ಸಾಲಗಾರರು ಮತ್ತು ಅಂಗಡಿ ಬಾಡಿಗೆದಾರರು ಹಾಗೂ ಸಿಬ್ಬಂದಿ ಮೇಲೆ ಕೇಸ್‌ ಆಗಿ ಅವರಿಂದ ಬರಬೇಕಿದ್ದು1.65ಕೋಟಿ ಹಣ ನೀಡಲು ನೋಟಿಸ್‌ನೀಡಲಾಗಿದ್ದು ಈಗಾಗಲೇ 55 ಲಕ್ಷ ರೂ. ಗಳಹಣ ವಸೂಲಾಗಿದ್ದು, ನೂರಕ್ಕೆ ನೂರು ಭಾಗ ಎಲ್ಲ ಹಣ ವಸೂಲು ಮಾಡಲಾಗುವುದು ಎಂದರು.

ಉಪಾಧ್ಯಕ್ಷ ಶಿವಕುಮಾರ್‌,ನಿರ್ದೇಶಕರಾದಟಿ.ಎನ್‌. ರುದ್ರೇಶ್‌, ನಾಗರಾಜು,,ಚಂದ್ರಶೇಖರ್‌, ಟಿ.ವೈ.ನಾಗರಾಜು, ವ್ಯವಸ್ಥಾಪಕ ಶರತ್‌ ಕುಮಾರ್‌, ಸಿಬ್ಬಂದಿ ಅರಣ್‌ಕುಮಾರ್‌, ಪ್ರೇಮ್‌ಕುಮಾರ್‌ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.