ಪ.ಜಾತಿ, ಪಂಗಡದವರ ಅಭಿವೃದ್ಧಿಗೆ 27,699 ಕೋಟಿ


Team Udayavani, Jun 6, 2020, 6:44 AM IST

madhu jaati

ತುಮಕೂರು: 2020-21ನೇ ಸಾಲಿನಲ್ಲಿ ರಾಜ್ಯದಲ್ಲಿರುವ ಪ.ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರ ಅಭಿವೃದ್ಧಿಗಾಗಿ 27699 ಕೋಟಿ ರೂ.ಗಳನ್ನು ಮೀಸಲಿಟಿದ್ದು, ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದು  ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಹೇಳಿದರು.

ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಡಾ.ಬಿ. ಆರ್‌.ಅಂಬೇಡ್ಕರ್‌ ಭವನ ಮತ್ತು ಸರ್ಕಾರಿ ಮೆಟ್ರಿಕ್‌ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳು ಮತ್ತು ವಸತಿ  ಶಾಲೆಗಳ ನೂತನ ಕಟ್ಟಡಗಳ ಹಾಗೂ ಪದವಿ ಪೂರ್ವ ಕಾಲೇಜಿನ ಕಟ್ಟಡಗಳ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಜಿಲ್ಲಾಮಟ್ಟದ ವನ ಮಹೋತ್ಸವದಲ್ಲಿ ಮಾತನಾಡಿದರು.

1600 ಮಕ್ಕಳಿಗೆ ಅನುಕೂಲ: ಪಾವಗಡದಲ್ಲಿ ಸುಮಾರು 88 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಲಯಗಳು, ಪಿಯು ಕಾಲೇಜು ಹಾಗೂ ಸೆಕೆಂಡರಿ ಸ್ಕೂಲ್‌ ಕಟ್ಟಡಗಳ ಉದ್ಘಾಟನೆಯಾಗಿದೆ. ಇದರಿಂದ ಸುಮಾರು ಎಸ್‌ಸಿ-ಎಸ್‌ಟಿ  ಜನಾಂಗದ 1600 ಮಕ್ಕಳಿಗೆ ಓದಲು ವ್ಯವಸ್ಥೆಯಾಗುತ್ತದೆ ಎಂದರು.

6.11 ಲಕ್ಷ ಫ‌ಲಾನುಭವಿಗಳಿಗೆ ಸೌಲಭ್ಯ: ಪ್ರೌಢ ಶಿಕ್ಷಣ ಇಲಾಖೆಯಿಂದ 939 ಕೋಟಿ ವೆಚ್ಚದಲ್ಲಿ ಪ.ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಸಮವಸOಉ, ಸೈಕಲ್‌ ಹಾಗೂ ಮಧ್ಯಾಹ್ನದ ಬಿಸಿಯೂಟ ಇತ್ಯಾದಿ ಸೇರಿದಂತೆ ಒಟ್ಟು 23 ಲಕ್ಷ  ಮಕ್ಕಳಿಗೆ 2019-20ನೇ ಸಾಲಿನಲ್ಲಿ ಸೌಲಭ್ಯ ಒದಗಿಸಿಕೊಟ್ಟಿದ್ದೇವೆ. ಪಂಚಾಯತ್‌ ರಾಜ್‌ ಇಲಾಖೆಯಲ್ಲಿ 2231 ಕೋಟಿ ರೂ. ವೆಚ್ಚದಲ್ಲಿ ಸ್ವತ್ಛ ಭಾರತದ ಅಭಿಯಾನ ಯೋಜನೆ, ಶುದಟಛಿ ಕುಡಿಯುವ ನೀರು ಹಾಗೂ ನರೇಗಾ ಕಾರ್ಯಕ್ರಮ  ಒಟ್ಟು 6.11 ಲಕ್ಷ ಫ‌ಲಾನುಭವಿಗಳಿಗೆ ಸೌಲಭ್ಯ ಒದಗಿಸಲಾಗಿ ದೆ ಎಂದು ತಿಳಿಸಿದರು.

47,711 ಫ‌ಲಾನುಭವಿಗೆ ಸೌಲಭ್ಯ: ವಸತಿ ಯೋಜನೆಯಡಿ 1219 ಕೋಟಿ ರೂ.ಗಳಲ್ಲಿ 29,618 ಮನೆಗಳನ್ನು ಪ.ಜಾತಿಯವರಿಗೆ ಹಾಗೂ 13,093 ಮನೆಗಳನ್ನು ಪರಿಶಿಷ್ಟ ಪಂಗಡದವರಿಗೆ ಒಟ್ಟು 47,711 ಫ‌ಲಾನುಭವಿಗೆ ಈ ಸೌಲಭ್ಯ  ಒದಗಿಸಲಾಗಿದೆ. ಲೋಕೊ  ಪಯೋಗಿ, ಜಲಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ ಇಲಾಖೆ, ನಗರಾಭಿವೃದ್ಧಿ ಇಲಾಖೆ ವತಿಯಿಂದ ಮೂಲಭೂತ ಸೌಕರ್ಯಗಳಿಗಾಗಿ 4,669 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು  ತಿಳಿಸಿದರು.

ಟ್ರೈನಿ ಎಂಜಿನಿಯರ್‌ಗಳ ನೇಮಕ: ಲೋಕೋಪಯೋಗಿ ಇಲಾಖೆಯಲ್ಲಿ ಸಿವಿಲ್‌ ಎಂಜಿನಿಯರ್‌, ಡಿಪ್ಲೊಮಾ ಓದಿದ 1000 ಟ್ರೆçನಿ ಎಂಜಿನಿಯರ್‌ಗಳನ್ನು ನೇಮಿಸಲಾಗುವುದು ಎಂದರು. ಜಿಲ್ಲಾ ಉಸುವಾರಿ ಸಚಿವ ಮಾಧುಸ್ವಾಮಿ,  ಸಂಸದ ನಾರಾಯಣ ಸ್ವಾಮಿ, ಶಾಸರಾದ ಡಾ. ನಾರಾಯಣಸ್ವಾಮಿ, ವೆಂಕಟರಮಣಪ್ಪ, ಜಿಪಂ ಉಪಾಧ್ಯಕ್ಷೆ ಶಾರದಾ, ಡೀಸಿ ಡಾ. ಕೆ. ರಾಕೇಶ್‌ ಕುಮಾರ್‌, ಜಿಪಂ ಸಿಇಒ ಶುಭಾ ಕಲ್ಯಾಣ್‌ ಇದ್ದರು.

ಕೋವಿಡ್‌ 19ದಿಂದ ಲಾಕ್‌ಡೌನ್‌ ಆದ ಮೇಲೆ ಪ್ರಗತಿ ಕೆಲಸಗಳು ಪ್ರಾರಂಭವಾಗಿಲ್ಲ. ಇನ್ನು ಮುಂದೆ ನಿಧಾನವಾಗಿ ಪ್ರಾರಂಭವಾಗುತ್ತವೆ. ಒಟ್ಟು 2019-20ನೇ ಸಾಲಿನಲ್ಲಿ 27,559 ಕೋಟಿ ಅನುದಾನವನ್ನು ಎಸ್‌ಸಿ-ಎಸ್‌ಟಿ ಜನಾಂಗಕ್ಕೆ ವಿಶೇಷ  ಹಂಚಿಕೆ ಮಾಡಲಾಗಿತ್ತು. 25,388 ಕೋಟಿಗಳಷ್ಟು ಖರ್ಚು ಮಾಡಿ ಶೇ.92ರಷ್ಟು ಪ್ರಗತಿ ಸಾಧಿಸಿದ್ದೇವೆ.
-ಗೋವಿಂದ ಎಂ.ಕಾರಜೋಳ, ಡಿಸಿಎಂ

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.