ಜಿಲ್ಲೆಯಲ್ಲಿ ರಂಗೇರಿದ 2ನೇ ಹಂತದ ಹಳ್ಳಿಫೈಟ್‌


Team Udayavani, Dec 24, 2020, 2:53 PM IST

ಜಿಲ್ಲೆಯಲ್ಲಿ ರಂಗೇರಿದ 2ನೇ ಹಂತದ ಹಳ್ಳಿಫೈಟ್‌

ತುಮಕೂರು: ಕಳೆದ ಹದಿನೈದು ದಿನಗಳಿಂದ ಗ್ರಾಪಂ ಗದ್ದುಗೆ ಹಿಡಿಯಲು ಹಳ್ಳಿ ಹಳ್ಳಿಗಳ ವಾರ್ಡ್‌ಗಳಲ್ಲಿ ಧೂಳೆಬ್ಬಿಸಿ ಪ್ರಚಾರದ ಯುದ್ಧ ಮಾಡಿ ಗೆಲುವಿಗಾಗಿಇನ್ನಿಲ್ಲದ ಶ್ರಮ ತೊಟ್ಟಿದ್ದ ಅಭ್ಯರ್ಥಿಗಳ ನಡುವಿನ ರಣಾಂಗಣದಲ್ಲಿ ಗೆದ್ದಿರುವವರು ಯಾರು ಎನ್ನುವುದು ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ.

ಆ ಮತ ಪೆಟ್ಟಿಗೆಗೆ ಜಿಲ್ಲಾಡಳಿತ ಎಲ್ಲಾ ಕಡೆ ಭಾರೀ ಭದ್ರತೆ ಒದಗಿಸಿದ್ದರೆ. ಡಿ.27 ರಂದು ನಡೆಯುವ ಎರಡನೇ  ಹಂತದ ಹಳ್ಳಿ ಯುದ್ಧಕ್ಕೆರಣಾಂಗಣ ಸಿದ್ಧವಾಗಿದ್ದು ಗೆಲುವಿಗಾಗಿಅಭ್ಯರ್ಥಿಗಳು ಮತದಾರರ ಓಲೈಕೆಯುದ್ಧ ಆರಂಭಿಸಿದ್ದಾರೆ. ಈಗ ನಡೆದಿರುವ ಮೊದಲ ಹಂತದ ಗ್ರಾಪಂ ಚುನಾವಣೆಯ ಮತ ಪೆಟ್ಟಿಗೆಯನ್ನುಆಯಾ ತಾಲೂಕು ಕೇಂದ್ರದ ಭದ್ರತಾ ಕೊಠಡಿಯಲ್ಲಿ ಇಡಲಾಗಿದೆ.

ತುಮಕೂರು ತಾಲೂಕಿನ ಮತಪೆಟ್ಟಿಗೆಗಳನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿರುವ ಸ್ಟ್ರಾಂಗ್‌ ಕೊಠಡಿಯಲ್ಲಿಟ್ಟು ಬಿಗಿ ಭದ್ರತೆ ಒದಗಿಸಲಾಗಿದೆ. ಜಿಲ್ಲೆಯ ತುಮಕೂರು, ಕುಣಿಗಲ್‌, ಗುಬ್ಬಿ, ಕೊರಟಗೆರೆ ಹಾಗೂ ಪಾವಗಡ ತಾಲೂಕಿನಲ್ಲಿ ಮೊದಲ ಹಂತದ 168 ಗ್ರಾಪಂಗಳ 2594 ಸದಸ್ಯ ಸ್ಥಾನಗಳಿಗೆಸ್ಪರ್ಧಿಸಿದ್ದ 7142 ಅಭ್ಯರ್ಥಿಗಳ ಹಣೆ ಬರಹ ವನ್ನುಮತದಾರ ಪ್ರಭು ಅಭ್ಯರ್ಥಿಯ ಗುರುತಿನ ಮುಂದೆ ಮುದ್ರೆ ಹೊತ್ತುವ ಮೂಲಕ ಬರೆದು ಬಿಟ್ಟಿದ್ದಾನೆ.

ರಂಗೇರುತ್ತಿದೆ ಎರಡನೇ ಹಂತದ ಕದನ: ಜಿಲ್ಲೆಯ ಐದು ತಾಲೂಕುಗಳಲ್ಲಿ ನಡೆದ ಮೊದಲ ಹಂತದ ಗ್ರಾಪಂ ಚುನಾವಣೆ ಶಾಂತಿಯುತವಾಗಿ ನಡದಿದ್ದು ಡಿ.27 ರಂದುಜಿಲ್ಲೆಯ ಐದು ತಾಲೂಕುಗಳಲ್ಲಿ ನಡೆಯಲಿರುವ ಹಳ್ಳಿ ಕದನ ತೀವ್ರವಾಗಿ ರಂಗೇರುತ್ತಿದೆ. ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಶಿರಾ, ಮಧುಗಿರಿ ತಾಲೂಕಿನ 161 ಗ್ರಾಪಂಗಳ 2543 ಸ್ಥಾನಗಳಿಗೆ ನಡೆಯುವ ಚುನಾವಚಣೆಯಲ್ಲಿ 8781 ಅಭ್ಯರ್ಥಿಗಳು ಕಣದಲ್ಲಿ ಇದ್ದು ಅಭ್ಯರ್ಥಿಗಳು ಮತದಾರರ ಓಲೈಕೆಯಲ್ಲಿ ತಲೀನ ರಾಗಿದ್ದು ರಾಜಕೀಯ ರಂಗು ಪಡೆದಿದೆ.

ಮೊದಲ ಹಂತದಲ್ಲಿ ನಡೆದ ಗ್ರಾಪಂ ಚುನಾವಣೆಯಲ್ಲಿ ಎಲ್ಲಾಕಡೆ ಬಿಜೆಪಿ ಬೆಂಬಲಿಗರಿಗೆ ಉತ್ತಮ ವಾತಾವರಣ ಕಂಡು ಬಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಪಕ್ಷದ ಬೆಂಬಲಿಗರು ಗೆಲ್ಲುವುದು ಖಚಿತ, ಎರಡನೇ ಹಂತದ ಚುನಾವಣೆಯಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ನಮ್ಮಕಾರ್ಯಕರ್ತರು ಮುಖಂಡರು ಶ್ರಮಿಸುತ್ತಿದ್ದಾರೆ.ಬಿ.ಸುರೇಶ್‌ ಗೌಡ, ಜಿಲ್ಲಾ ಬಿಜೆಪಿ ಅಧ್ಯಕ

ಮೊದಲ ಹಂತದ ಚುನಾವಣೆಯಲ್ಲಿ ನಮ್ಮ ಜೆಡಿಎಸ್‌ ಪಕ್ಷದ ಬೆಂಬಲಿತಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುತ್ತಾರೆ ಎನ್ನುವ ವಿಶ್ವಾಸವಿದೆ. ಈಗ ಡಿ.27 ರಂದು ನಡೆಯುವ ಚುನಾವಣೆ ಪ್ರಚಾರವನ್ನು ಕಾರ್ಯಕರ್ತರು, ಮುಖಂಡರು ಮಾಡುತ್ತಿದ್ದು ಅದರಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಪಕ್ಷದಕಾರ್ಯಕರ್ತರು ಗೆಲ್ಲುತ್ತಾರೆ. ಆರ್‌.ಸಿ.ಆಂಜನಪ್ಪ, ಜಿಲ್ಲಾಧ್ಯಕ್ಷ, ಜೆಡಿಎಸ್‌

ಜಿಲ್ಲೆಯಲ್ಲಿ ಮೊದಲಿನಿಂದಲೂ ಗ್ರಾಪಂನಲ್ಲಿ ಕಾಂಗ್ರೆಸ್‌ ಬೆಂಬಲಿಗರು ಹೆಚ್ಚು ಸಂಖ್ಯೆಯಲ್ಲಿ ಗೆಲ್ಲುತ್ತಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ಗೆಲ್ಲಿಸಲು ಎಲ್ಲರೂಒಟ್ಟಾಗಿ ಕೆಲಸ ಮಾಡಿದ್ದೇವೆ. ತುಮಕೂರು, ಚಿಕ್ಕನಾಯಕನಹಳ್ಳಿ ಸೇರಿದಂತೆ ಎಲ್ಲಾಕಡೆ ಸಭೆ ನಡೆ‌ಸಿ ಕಾರ್ಯಕರ್ತರ ಗೆಲುವಿಗೆ ಸ್ಫೂರ್ತಿ ನೀಡಿದ್ದೇವೆ. ಎಸ್‌.ಪಿ.ಮುದ್ದಹನುಮೇಗೌಡ,ಮಾಜಿ ಸಂಸದ

ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಪಂ ಚುನಾವಣೆ ಶಾಂತಿಯುತವಾಗಿ ನಡೆದಿದೆ. ತುಮಕೂರು,ಕುಣಿಗಲ್‌, ಗುಬ್ಬಿ,ಕೊರಟಗೆರೆ ಹಾಗೂ ಪಾವಗಡ ತಾಲೂಕಿನಲ್ಲಿ ಮೊದಲ ಹಂತದ 168 ಗ್ರಾಪಂಗಳ ಚುನಾವಣೆಯಲ್ಲಿ ಶೇ.88.50ರಷ್ಟು ಮತದಾನವಾಗಿದೆ. ಎಲ್ಲಾ ಮತಪೆಟ್ಟಿಗೆಗಳನ್ನು ಆಯಾ ತಾಲೂಕಿನ ಭದ್ರತಾಕೊಠಡಿಯಲ್ಲಿ ಇಟ್ಟು ಭದ್ರತೆ ಒದಗಿಸಲಾಗಿದೆ. ಇನ್ನು ಡಿ.27 ರಂದು ನಡೆಯುವ ಎರಡನೇ ಹಂತದ ಚುನಾವಣೆಗೆ ಸಿದ್ಧತೆ ಮಾಡಿ ಕೊಳ್ಳಲಾಗುತ್ತಿದೆ. ಡಾ.ಕೆ.ರಾಕೇಶ್‌ಕುಮಾರ್‌, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ.

 

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.