ಸಂವಿಧಾನದ ಸವಿ ನೆನಪಿಗೆ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕು:  ನಾಹಿದಾ ಜಮ್ ಜಮ್


Team Udayavani, Jan 26, 2022, 6:13 PM IST

ಸಂವಿಧಾನದ ಸವಿ ನೆನಪಿಗೆ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕು:  ನಾಹಿದಾ ಜಮ್ ಜಮ್

ಕೊರಟಗೆರೆ: ಭಾರತ ದೇಶದ ಏಕತೆ ಅಖಂಡತೆ ಜನತೆ ಬದುಕಿಗೆ ಸುಭದ್ರ ಸಂವಿಧಾನದ ಸವಿ ನೆನಪಿಗೆ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ತಹಸೀಲ್ದಾರ್ ನಾಹಿದಾ ಜಮ್ ಜಮ್ ತಿಳಿಸಿದರು.

ಅವರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಗಣರಾಜ್ಯೋತ್ಸವ ರಾಷ್ಟೀಯ ದಿನಾಚರಣೆ ಅಂಗವಾಗಿ ರಾಷ್ಟಧ್ವಜವನ್ನು ಹಾರಿಸಿ ಮಾತನಾಡಿ, ಭಾರತವು ಹಲವು ದಶಕಗಳ ಕಾಲ ಹೋರಾಟ ಮಾಡಿ ಸ್ವಾತಂತ್ರ ಪಡೆಯಿತು. ತದ ನಂತರ ದೇಶದ ಎಲ್ಲಾ ರಾಜ್ಯಗಳನ್ನು ಒಟ್ಟುಗೂಡಿಸಿ ಅಖಂಡತೆಯನ್ನು ತರಲಾಯಿತು, ನಮ್ಮ ದೇಶದಲ್ಲಿರುವ ಎಲ್ಲಾ ಧರ್ಮಗಳ ಬಾಷೆಗಳ ಜಾತಿಗಳ ಜನರ ಬದುಕಿಗೆ ಅವರ ಜೀವನ ಬೆಳಕಿಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸುಭದ್ರ ಸಂವಿಧಾನವನ್ನು ನೀಡಿದರು, ಇದು ಎಲ್ಲರಿಗೂ ಸೇರಿದ್ದು, ನಾವೆಲ್ಲಾರೂ ಭಾರತೀಯರು ಎನ್ನುವ ಹೆಮ್ಮೆ ಇರಬೇಕು, ಅನಗತ್ಯ ಹಾರಟಗಳನ್ನು ನಿಲ್ಲಿಸಿ ದೇಶದ ಸೇವೆಗೆ ಎಲ್ಲರೂ ಒಂದಾಗಬೇಕು, ಮನುಕುಲದ ಏಳಿಗೆಗೆ ಮಾನವೀಯತೆ ದೇಶದ ಏಳಿಗೆಗೆ ಎಲ್ಲರು ಒಗಟ್ಟು ಶ್ರಮ ಅಡಿಪಾಯವಾಗಿದ್ದು ಭವ್ಯ ಭಾರತದ ಬುನಾದಿಗೆ ಎಲ್ಲರೂ ಒಂದಾಗೋಣ ಎಂದರು.

ನೂತನ ಪಟ್ಟಣ ಪಂಚಾಯಿತಿ ಅದ್ಯಕ್ಷೆ ಕಾವ್ಯಶ್ರೀರಮೇಶ್ ಮಾತನಾಡಿ ಭಾರತ ದೇಶವು 1947 ರಲ್ಲಿ ಸ್ವಾತಂತ್ರ ವಾದ ಬಳಿಕ 1950 ಜನವರಿ 26 ರಂದು ಸಂವಿಧಾನವನ್ನು ಅಂಗೀಕರಿಸಿ ಅನ್ವಹಿಸಿಕೊಂಡು ಗಣರಾಜ್ಯೋತ್ಸವ  ಎನ್ನಿಸಿಕೊಂಡಿತು. ಈ ದಿನವನ್ನು ಭಾರತೀಯರಾದ ನಾವುಗಳು ಸಂತೋಷ ಸಂಭ್ರಮದಿಅದ ಆಚರಿಸಿ ಕೊಳ್ಳುತ್ತೇವೆ. ಡಾ.ಬಿ.ಆರ್.ಅಂಬೇಡ್ಕರ್ ರವರ ಸಂವಿಧಾನ ಫಲವಾಗಿ ದೇಶದಲ್ಲಿ ಶಾಸಕಾಂಗ ನ್ಯಾಯಾಂಗ ಕಾರ್ಯಾಂಗ ಗಳು ಕಾರ್ಯರೂಪಕ್ಕೆ ಬಂದು ಎಲ್ಲರೂ ಕ್ರಮಬದ್ದ ಜೀವನ ನಡೆಸಲು ಕಾರಣವಾಯಿತು ಎಂದರು.

ಸ್ಥಾಯಿಸಮಿತಿ ಅದ್ಯಕ್ಷ ನಟರಾಜು ಮಾತನಾಡಿ ಕೋವಿಡ್ ಕಾರಣದಿಂದ ಶಾಲಾ ಮಕ್ಕಳ ಗೈರು ಹಾಜರಿ ರಾಜ್ಯೋತ್ಸವಕ್ಕೆ ಸ್ವಲ್ಪ ಕೊರತೆ ಕಾಣುತ್ತಿದ್ದರು ಮುಂದಿನ ದಿನಗಳಲ್ಲಿ ಈ ರೋಗ ಹೊರಟು ಹೋಗಿ ಎಲ್ಲರೂ ಸಂಭ್ರಮದಿಅದ ದಿನಾಚರಣೆ ಆಚರಿಸುವಂತೆ ಆಗಲಿ ಎಂದರು.

ಕಾರ್ಯಕ್ರಮದಲ್ಲಿ ಪ.ಪಂ ಉಪಾದ್ಯಕ್ಷೆ ಭಾರತಿಸಿದ್ದಮಲ್ಲಯ್ಯ, ತಾಲೂಕು ಸ್ಕೌಟ್ – ಗೈಡ್ಸ್ ಅದ್ಯಕ್ಷ ಪ.ಪಂ ಸದಸ್ಯ ಕೆ.ಆರ್.ಓಬಳರಾಜು ಸದಸ್ಯರುಗಳಾದ ಎ.ಡಿ.ಬಲರಾಮಯ್ಯ, ಲಕ್ಷೀನಾರಾಯಣ, ಪುಟ್ಟನರಸಯ್ಯ, ನಾಗರಾಜು, ನಂದೀಶ್, ಪ್ರದೀಪ್‌ಕುಮಾರ್, ಹುಸ್ನಪಾರಿಯಾ, ಅನಿತ, ಕ.ಸಾ.ಪ ಅದ್ಯಕ್ಷ ಕೃಷ್ಣಮೂರ್ತಿ, ಸ.ನೌ.ಸಂಘದ ಅದ್ಯಕ್ಷ ರುದ್ರೇಶ್, ಎಸ್.ಸಿ,ಎಸ್.ಟಿ ಸಮನ್ವಯ ಸಮಿತಿ ಅದ್ಯಕ್ಷ ಹುನುಮಂತರಾಜು, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ದೊಡ್ಡಸಿದ್ದಯ್ಯ,ಸಿಪಿಐ ಸಿದ್ದರಾಮೇಶ್ವಜ, ಬಿ.ಇ.ಓ. ಡಾ.ಸುಧಾಕರ್, ಅಧಿಕಾರಿಗಳಾದ ಮಲ್ಲಯ್ಯ, ನಾಗರಾಜು, ರಘು, ಸುರೇಶ್, ಅಂಬಿಕಾ, ಸಿದ್ದನಗೌಟಿ, ಅನಿತ ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.