ಶಿಕ್ಷಣದಿಂದ ಉತ್ತಮ ಜೀವನ ಸಾಧ್ಯ


Team Udayavani, Jan 28, 2021, 6:33 PM IST

A better life is possible with education

ತುಮಕೂರು: ಇಂದಿನ ದಿನಗಳಲ್ಲಿ ಶಿಕ್ಷಣ ಜೀವನದ ಬಹುಮುಖ್ಯ ಪಾತ್ರವಾಗಿದ್ದು, ಎಲ್ಲರೂ ಶಿಕ್ಷಣಪಡೆದು ಉತ್ತಮ ಜೀವನರೂಪಿಸಿಕೊಳ್ಳಬೇಕೆಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಜಿ.ಪರಮೇಶ್ವರ ತಿಳಿಸಿದರು.

ನಗರದ ಶ್ರೀ ಸಿದ್ಧಾರ್ಥ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹಮ್ಮಿ ಕೊಳ್ಳಲಾದ ಕಾರ್ಯಕ್ರಮದಲ್ಲಿ ಮಾತನಾ ಡಿದ ಅವರು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಶಿಕ್ಷಣ, ಆರೋಗ್ಯ ನೀಡುವಲ್ಲಿ ತಮ್ಮ ಸಂಸ್ಥೆ ಕಾಳಜಿ ವಹಿಸುತ್ತಿದೆ ಈ ಹಿನ್ನಲೆ ಯಲ್ಲಿ ಗ್ರಾಮೀಣ ಪ್ರದೇಶದಲ್ಲಿಯೇ ಶಿಕ್ಷಣ ಸಂಸ್ಥೆ ಸ್ಥಾಪಿಸಲಾಗಿದೆ ಎಂದರು.

ಭಾರತದ ಸಂವಿಧಾನ ಜಾರಿಗೆ ಬಂದು ಇಂದಿಗೆ 72 ವರ್ಷಕಳೆದಿದ್ದು, ಸರ್ವ ರಿಗೂ ಸಮನಾದ ಹಕ್ಕು ಬಾಧ್ಯತೆಗಳನ್ನು ಕಲ್ಪಿಸಿರುವ ಸಂವಿಧಾನ ಅತ್ಯಂತ ಶ್ರೇಷ್ಠ ವಾಗಿದೆ. ನಾವೆಲ್ಲರು ಸಂವಿಧಾನದಡಿ ಯಲ್ಲಿ ಜೀವನಸಾಗಿಸುತ್ತಿದ್ದು, ಅದರ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅದರ ಮೂಲ ಉದ್ದೇಶಗಳನ್ನು ಅರಿತು ಮುನ್ನಡೆಯಬೇಕಿದೆ ಎಂದು ಕರೆ ನೀಡಿದರು.

ಸಾಹೇ ವಿಶ್ವವಿದ್ಯಾಲಯದ ಕುಲ ಸಚಿವ ಡಾ..ಎಂ.ಝಡ್‌. ಕುರಿಯನ್‌, ಶ್ರೀಸಿದ್ಧಾರ್ಥ ಮೆಡಿಕಲ್‌ ಕಾಲೇಜಿನ ಪ್ರಾಂಶುಪಾಲರಾದ ಡಾ.ಶ್ರೀನಿವಾಸ ಮೂರ್ತಿ ಹಾಗೂ ಸಿಬ್ಬಂದಿವರ್ಗ, ಕಾಲೇ ಜಿನ ವಿದ್ಯಾರ್ಥಿಗಳು ಹಾಜರಿದ್ದರು. ತುಮಕೂರಿನ ಮರಳೂರಿನಲ್ಲಿ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್‌ ಕಾಲೇಜಿನ ಕ್ಯಾಂಪಸ್ಸಿನಲ್ಲಿ 72ನೇ ಗಣರಾಜ್ಯೋತ್ಸ ವನ್ನು ಸರಳವಾಗಿಆಚರಿಸಲಾಯಿತು.

ಇದನ್ನೂ ಓದಿ:ಸರ್ಕಾರಿ ಸೌಲಭ್ಯದಿಂದ ಆರ್ಥಿಕ ಸದೃಢರಾಗಿ

ಶಿಕ್ಷಣಶಿಲ್ಪಿ ಡಾ.ಎಚ್‌.ಎಂ. ಗಂಗಾ ಧರಯ್ಯ ವೃತ್ತದಲ್ಲಿ ಏರ್ಪಟ್ಟ ಕಾರ್ಯ ಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ಎಂ. ಎಸ್‌. ರವಿಪ್ರಕಾಶ್ರವರು ಧ್ವಜಾರೋಹಣ ನೆರವೇರಿಸಿದರು.

ಪದವಿ ಕಾಲೇಜಿನಲ್ಲಿ ಧ್ವಜಾರೋಹಣ: ತುಮಕೂರಿನ ಸರಸ್ವತಿಪುರಂನಲ್ಲಿರುವ ಶ್ರೀ ಸಿದ್ಧಾರ್ಥ ಪ್ರಥಮದರ್ಜೆ ಮಹಾ ವಿದ್ಯಾಲಯದಲ್ಲಿ ಆಡಳಿತಾಧಿಕಾರಿ ಡಾ.ವೈ.ಎಂ.ರೆಡ್ಡಿಯವರು ಧ್ವಜಾರೋ ಹಣ ನೆರವೇರಿಸಿದರು. ಪ್ರಾಂಶುಪಾಲ ರಾದ .ಕೆ.ಎಸ್‌.ಕುಮಾರ್‌ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.