ಮಾರಣಾಂತಿಕ ಹಲ್ಲೆ ಪ್ರಕರಣ
Team Udayavani, Oct 28, 2021, 12:00 PM IST
ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ದೊಡ್ಡಪಾಲನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ 7;30ಗಂಟೆ ಸಮಯದಲ್ಲಿ ಮನೆಯ ಮುಂದೆ ಬೈಕ್ ನಿಲ್ಲಿಸಿದ್ದ ವಿಚಾರದಲ್ಲಿ ಅಣ್ಣ-ತಮ್ಮಂದಿರುಗಳು ಗಲಾಟೆ ಮಾಡಿಕೊಂಡಿದ್ದು.
ಗಲಾಟೆಯಲ್ಲಿ ಕಾಂತರಾಜು ಮತ್ತು ಅವರ ಮಗ ತೀವ್ರ ಹಲ್ಲೆಗೊಳಗಾಗಿ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:-5.27 ಕೋಟಿ ಮೌಲ್ಯದ ನಕಲಿ ಕ್ರಿಮಿನಾಶಕ-ಗೊಬ್ಬರ ಜಪ್ತಿ
ಈ ಸಂಬಂಧ ಪಿರ್ಯಾದಿ ಭಾಗ್ಯಮ್ಮ ನೀಡಿದ ದೂರು ದಾಖಲಾಗಿದೆ.
ಕೋಳಾಲ ಪೋಲಿಸ್ ಠಾಣೆಯಲ್ಲಿ ಐಪಿಸಿ 307, 504,ರೆ:ವಿ 34 , ಠಾಣೆಯ ಪೋಲಿಸ್ ಇನ್ಸ್ಪೆಕ್ಟರ್ ಮಹಾಲಕ್ಷ್ಮಮ್ಮ ಮಾರಣಾಂತಿಕ ಹಲ್ಲೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ