ಗರ್ಭಪಾತವಾಗಲು ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥ: ಮಹಿಳೆ ದಾರುಣ ಸಾವು
Team Udayavani, Mar 26, 2017, 10:20 AM IST
ಕೊರಟಗೆರೆ: ಇಲ್ಲಿನ ಕಾಮರಾಜನಹಳ್ಳಿ ಎಂಬಲ್ಲಿ ಗರ್ಭಪಾತವಾಗಲು ಮಾತ್ರೆ ಸೇವಿಸಿ ಗರ್ಭಿಣಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಾರ್ಚ್ 24 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಾಧಾಮಣಿ(25) ಎಂಬ ಮಹಿಳೆ 4 ತಿಂಗಳ ಗರ್ಭಿಣಿ ಮೃತ ದುರ್ದೈವಿ . ಮಾರ್ಚ್ 23 ರಂದು ಗರ್ಭ ನಿರೋಧಕ ಗುಳಿಗೆಗಳನ್ನು ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀÌವ್ರ ಅಸ್ವಸ್ಥಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರಳೆದಿದ್ದಾರೆ.
ರಾಧಾಮಣಿಗೆ ಈಗಾಗಲೇ 3 ಹೆಣ್ಣು ಮಕ್ಕಳಿದ್ದರು. ನಾಲ್ಕನೆಯದೂ ಹೆಣ್ಣಾಗಬಹುದು ಎಂಬ ಭಯದಲ್ಲಿ ಮಾತ್ರೆ ಸೇವಿಸಿದ್ದರು ಎನ್ನಲಾಗಿದೆ.
ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ