ಲಂಚ ಪಡೆದ ಗ್ರಾ.ಪಂ ಸಹಾಯಕಿ, ಕುಮ್ಮಕ್ಕು ನೀಡಿದ ಪಿಡಿಓ ಎಸಿಬಿ ವಶಕ್ಕೆ


Team Udayavani, Jun 3, 2022, 7:58 PM IST

acb

ಕುಣಿಗಲ್ : ನಿವೇಶನ ಖಾತೆ ಬದಲಾವಣೆಗೆ ಮಾಡಿಕೊಡಲು ವ್ಯಕ್ತಿಯೋರ್ವನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾ.ಪಂ ಪಂಚಾಯ್ತಿ ಸಹಾಯಕಿ ಹಾಗೂ ಇದಕ್ಕೆ ಕುಮ್ಮಕ್ಕು ನೀಡಿದ ಪಿಡಿಓ ಎಸಿಬಿ ಅಧಿಕಾರಿಗಳು ಬೀಸಿದ ಬಲೆಗೆ ಶುಕ್ರವಾರ ಬಿದ್ದಿದ್ದಾರೆ.

ಎಸಿಬಿ ಬಲೆಗೆ ಬಿದ್ದ ಬೇಗೂರು ಗ್ರಾ.ಪಂನ ಸಹಾಯಕಿ ಅನಸೂಯ ಹಾಗೂ ಇದಕ್ಕೆ ಕುಮ್ಮಕು ನೀಡಿದ ಪಿಡಿಓ ಸೌಮ್ಯ ಶ್ರೀ ಅವರನ್ನು ತುಮಕೂರು ಎಸಿಬಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ತಾಲೂಕಿನ ಕೂತಾರಹಳ್ಳಿ ಲಕ್ಷ್ಮಣ್ ಗೌಡ ಅವರ ಹೆಸರಿಗೆ ನಿವೇಶನ ಖಾತೆ ಮಾಡಿಕೊಡಲು ೨೦ ಸಾವಿರ ರೂ ಲಂಚ ನೀಡುವಂತೆ ಬೇಗೂರು ಗ್ರಾ.ಪಂ ಪಿಡಿಓ ಸೌಮ್ಯ, ಲಕ್ಷ್ಮಣ್ ಗೌಡ ಅವರ ಮಗ ವಿನೋದ್‌ಗೌಡ ಅವರಿಗೆ ಬೇಡಿಕೆ ಇಟ್ಟಿದರು ಎನ್ನಲಾಗಿದೆ.

ಶುಕ್ರವಾರ 10 ಸಾವಿರ ರೂ ನೀಡುವಂತೆ ತಿಳಿಸಿದರು ಎನ್ನಲಾಗಿದ್ದು, ಈ ಸಂಬಂಧ ವಿನೋದ್‌ ಗೌಡ ತುಮಕೂರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದರು, ಪ್ರಕರಣ ದಾಖಲಿಸಿಕೊಂಡ ಎಸಿಬಿ ಡಿವೈಎಸ್‌ಪಿ ಮಲ್ಲಿಕಾರ್ಜುನಯ್ಯ ಹಾಗೂ ಅವರ ಸಿಬ್ಬಂದಿಗಳು ಶುಕ್ರವಾರ ಇಲ್ಲಿನ ತಾ.ಪಂ ಕಚೇರಿ ಬಳಿ ವಂಚಿ ಹಾಕಿ ಕಾಯುತ್ತಿದ್ದರು, ಹಣ ಕೊಡಲು ಬಂದ ವಿನೋದ್‌ಗೌಡ ನಿಗೆ ಗ್ರಾ.ಪಂ ಪಿಡಿಓ ಗ್ರಾ.ಪಂ ಸಹಾಯಕಿ ಅನುಸೂಯ ಅವರ ಕೈಗೆ ಹಣ ನೀಡುವಂತೆ ತಿಳಿಸಿದರು ಎನ್ನಲಾಗಿದ್ದು ಅದರಂತೆ 10 ಸಾವಿರ ರೂ ಹಣವನ್ನು ವಿನೋದ್‌ಗೌಡ ಅನುಸೂಯ ಅವರಿಗೆ ಕೊಡುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅನುಸೂಯ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ 10 ಸಾವಿರ ರೂ ಹಣವನ್ನು ವಿನೋದ್‌ಗೌಡ ಅವರಿಂದ ತೆಗೆದುಕೊಳ್ಳುವಂತೆ ಪಿಡಿಓ ಸೌಮ್ಯ ಅವರು ನನಗೆ ತಿಳಿಸಿದರು ಹಾಗಾಗಿ ಹಣವನ್ನು ನಾನು ತೆಗೆದುಕೊಂಡೆ ಎಂದು ಬಾಯಿಬ್ಬಿಟ್ಟರು ಎನ್ನಲಾಗಿದ್ದು, ಬೇಗೂರು ಗ್ರಾ.ಪಂ ಬಳಿ ಇದ್ದ ಪಿಡಿಓ ಸೌಮ್ಯ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.