ಸಿದ್ದರಬೆಟ್ಟದ ದಾಸೋಹ ಸೇವಾ ಸಮಿತಿ ಕಾರ್ಯದರ್ಶಿ ವಿರುದ್ಧ ಕ್ರಮ

ಆಡಳಿತ ಲೋಪ-ಅಕ್ರಮದ ಸಮಗ್ರ ತನಿಖೆ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚಿಸುವೆ: ಉಪವಿಭಾಗಾಧಿಕಾರಿ

Team Udayavani, May 5, 2019, 3:03 PM IST

tumkur-3-tdy..

ಕೊರಟಗೆರೆ ತಾಲೂಕು ಸಿದ್ದರಬೆಟ್ಟದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕರ ಸಭೆಯಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ ವೀಣಾ ಮಾತನಾಡಿದರು.

ಕೊರಟಗೆರೆ: ಸಿದ್ದೇಶ್ವರ ದಾಸೋಹ ಸಮಿತಿ ಕಾರ್ಯದರ್ಶಿ ತಪ್ಪು ಮಾಡಿದ್ದರೆ ಶಿಕ್ಷೆ ಆಗುವುದು ಖಚಿತ. ಆಡಳಿತ ನಿರ್ವಹಣೆ ವೇಳೆ ಲೋಪ ಮತ್ತು ಅಕ್ರಮದ ಸಮಗ್ರ ತನಿಖೆ ನಡೆಸಿ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನೀಡುತ್ತೇನೆ ಎಂದು ಮಧುಗಿರಿ ಉಪವಿಭಾಗಾಧಿಕಾರಿ ವೀಣಾ ಸ್ಥಳೀಯರಿಗೆ ಭರವಸೆ ನೀಡಿದರು.

ತಾಲೂಕಿನ ಚನ್ನರಾಯನದುರ್ಗ ಹೋಬಳಿ ಸಿದ್ದರಬೇಟ್ಟದ ಶ್ರೀಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕುಡಿಯುವ ನೀರು ಮತ್ತು ದಾಸೋಹ ಸೇವಾ ಸಮಿತಿಯ ಸಮಸ್ಯೆ ಕುಂದುಕೊರತೆ ಸಭೆಯಲ್ಲಿ ಮಾತನಾ ಡಿದರು. ಸಿದ್ದರಬೆಟ್ಟದ ಸಿದ್ದೇಶ್ವರ ಸ್ವಾಮಿ ಹೆಸರಲ್ಲಿ ಯಾವುದೇ ರೀತಿಯ ಸೇವಾ ಸಮಿತಿ ರಚಿಸಲು ಅವಕಾಶವಿಲ್ಲ. ಸ್ಥಳೀಯರು ಮತ್ತು ಅಧಿಕಾರಿಗಳಿಗೆ ಅನಧಿಕೃತ ದಾಸೋಹ ಸಮಿತಿ ಮಾಹಿತಿಯೇ ಇಲ್ಲವೇ, ಯಾರೂ ಅಧಿಕಾರಿಗಳಿಗೆ ದೂರು ನೀಡಿಲ್ಲ ಏಕೆ. ಸಿದ್ದರಬೆಟ್ಟದ ಕಂದಾಯ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಮಿತಿ ನಿರ್ವಹಣೆ ಮಾಡುತ್ತಿದ್ದ ಕಾರ್ಯದರ್ಶಿ ರಾಜಣ್ಣಗೆ ಸಭೆಗೆ ಬರಲು ಸೂಚಿಸಿದ್ದೇನೆ. ಗೈರು ಹಿನ್ನೆಲೆಯಲ್ಲಿ ದಾಸೋಹ ಸಮಿತಿ ನಿರ್ವಹಣೆ ಸಂಪೂರ್ಣ ಆಡಳಿತದ ಜವಾಬ್ದಾರಿಯನ್ನು ತಾತ್ಕಲಿಕ ವಾಗಿ ಉಪತಹಶೀಲ್ದಾರ್‌ ಶ್ರೀಧರ್‌ ಮತ್ತು ಪಾರು ಪತ್ತೇದಾರ್‌ ವಿರಮಲ್ಲಯ್ಯ ಅವರಿಗೆ ವಹಿಸಲಾಗಿದೆ. ಸಮಿತಿ ದಾಖಲೆ ಪರಿಶೀಲನೆ ನಡೆಸಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸುತ್ತೇನೆಂದರು.

ಪ್ರಶ್ನಿಸುವವರಿಲ್ಲ:ಸಿದ್ದರಬೆಟ್ಟದ ಸ್ಥಳೀಯ ಮುಖಂಡ ನಂಜುಂಡ ಸ್ವಾಮಿ, ಅಕ್ರಮಗಳೇ ಹೆಚ್ಚಾಗಿದೆ. ಲೆಕ್ಕಾಚಾರದ ಮಾಹಿತಿಯೇ ನಿಗೂಢ. ಕಾರ್ಯದರ್ಶಿ ರಾಜಣ್ಣ ತನಗೆ ಬೇಕಾದ ರೀತಿಯಲ್ಲಿ ಆಡಳಿತ ಲೆಕ್ಕಾಪತ್ರ ತಿರುಚುವ ಕೆಲಸ ಮಾಡುತ್ತಾನೆ. ತಕ್ಷಣ ದಾಸೋಹ ಸೇವಾ ಸಮಿತಿಯನ್ನು ಸೂಪರ್‌ಸೀಡ್‌ ಮಾಡಬೇಕು ಎಂದು ತೋವಿನಕೆರೆ, ಕುರಂಕೋಟೆ ಮತ್ತು ಬೂದಗವಿ ಗ್ರಾಪಂ ನೂರಾರು ಭಕ್ತರು ಆಗ್ರಹಿಸಿ ದರು. ಸಿದ್ದರಬೆಟ್ಟದ ಭಕ್ತಾದಿ ಗಳಾದ ನಂಜಾರಾಧ್ಯ, ಸಿದ್ದರಬೆಟ್ಟ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಪೂರೈಕೆ ಆಗುವ ಕುಡಿಯುವ ನೀರನ್ನು ಕಾರ್ಯ ದರ್ಶಿ ರಾಜಣ್ಣ ತಮ್ಮ ಜಮೀನಿಗೆ ಬಿಡು ತ್ತಿದ್ದಾರೆ. ಹರಕೆ ತೀರಿಸಲು ಬರುವ ಭಕ್ತರಿಗೆ ಸ್ನಾನ ಮತ್ತು ಶೌಚಾಲಯಕ್ಕೆ ನೀರು ಬಿಡುತ್ತಿಲ್ಲ. ಪ್ರಶ್ನಿಸುವವರೇ ಇಲ್ಲವಾಗಿದ್ದಾರೆಂದರು.

ಸಿದ್ದರಬೆಟ್ಟ ಗ್ರಾಪಂ ಅಧ್ಯಕ್ಷ ರಂಗಶಾಮಯ್ಯ ಮಾತನಾಡಿ, ಮುಜರಾಯಿ ಇಲಾಖೆ ಆಡಳಿತ ಹಸ್ತಕ್ಷೇಪ ಇಲ್ಲದ ಖಾಸಗಿ ಸಿದ್ದೇಶ್ವರ ಸೇವಾ ಸಮಿತಿ ಆಡಳಿತವನ್ನು ತಕ್ಷಣ ರದ್ದುಗೊಳಿಸಿ ಭಕ್ತರಿಗೆ ಅನುಕೂಲ ಕಲ್ಪಿಸಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ತಹಶೀಲ್ದಾರ್‌ ಶಿವರಾಜು, ಉಪತಹ ಶೀಲ್ದಾರ್‌ ಶ್ರೀಧರ್‌, ಕಂದಾಯ ನಿರೀಕ್ಷಕ ನಟರಾ ಜು, ಪಾರುಪತ್ತೇದಾರ್‌ ವೀರಮಲ್ಲಯ್ಯ, ಪಪಂ ಮುಖ್ಯಾಧಿಕಾರಿ ಗ್ರಾಪಂ ಪಿಡಿಒ ವಿಜಯಲಕ್ಷ್ಮೀ, ತಾಪಂ ಸದಸ್ಯ ಗಿರಿಜಾ, ತಾಪಂ ಮಾಜಿ ಉಪಾಧ್ಯಕ್ಷ ವಿಜಯಶಂಕರ್‌, ಗ್ರಾಪಂ ಉಪಾಧ್ಯಕ್ಷೆ ಆದಿಲಕ್ಷ್ಮಮ್ಮ, ಸದಸ್ಯ ಗಿರೀಶ್‌, ಮುಖಂಡರಾದ ಅಖಂಡರಾಧ್ಯ, ಸಿದ್ದರಾಜು, ಪಾಂಡುರಂಗಯ್ಯ ಇದ್ದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.