ಅಕ್ರಮವಾಗಿ ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ಕ್ರಮ


Team Udayavani, Sep 20, 2019, 5:35 PM IST

tk-tdy-1

ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಅಕ್ರಮವಾಗಿ ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಸಂಕಷ್ಟ ಎದುರಾಗಿದ್ದು, ಸೆ. 30ರ ಒಳಗೆ ಅಕ್ರಮವಾಗಿ ಪಡೆದಿರುವ ಕಾರ್ಡ್‌ ಸ್ವಯಂ ಪ್ರೇರಿತವಾಗಿ ರದ್ದುಗೊಳಿಸಲು ಅಥವಾ ಮರಳಿಸಲು ಅವಕಾಶ ನೀಡಲಾಗಿದೆ. ಇಲ್ಲವಾದರೆ 1977ರ ಪಡಿತರ ಚೀಟಿ ಕಾಯಿದೆ ಅಡಿ ಕಾನೂನು ಕ್ರಮಕ್ಕೆ ಒಳಗಾಗಲಿದ್ದಾರೆ. ಶ್ರೀಮಂತರು, ಬಡತನ ರೇಖೆಗಿಂತ ಮೇಲಿರುವವರು ಬಿಪಿಎಲ್‌ ಕಾರ್ಡ್‌ ಹೊಂದಿರುವುದರಿಂದ ಫ‌ಲಾನುಭವಿಗಳಿಗೆ ತೊಂದರೆಯಾಗುತ್ತಿದೆ. ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತದೆ.

ತಾಲೂಕಿನಲ್ಲಿ 52676 ಬಿಪಿಎಲ್‌ ಕಾರ್ಡ್‌ ದಾರರಿದ್ದಾರೆ. ಇದರಲ್ಲಿ ಅಕ್ರಮವಾಗಿ ಪಡಿತರ ಚೀಟಿ ಹೊಂದಿರುವವರ ಸಂಖ್ಯೆ ಹೆಚ್ಚಿದ್ದು, ತೋಟಗಳು, ಜಮೀನು, ವಾರ್ಷಿಕ ಆದಾಯ ಹೆಚ್ಚು ಹೊಂದಿರುವವರು ಅಕ್ರಮವಾಗಿ ರೇಷನ್‌ ಕಾರ್ಡ್‌ ಹೊಂದಿದ್ದು, ಇಂತಹವರ ಕಾರ್ಡ್‌ ರದ್ದುಗೊಳ್ಳಿಸಲು ಹಾಗೂ ಮಾಹಿತಿ ನೀಡುವಂತೆ ಗ್ರಾಮ ಲೆಕ್ಕಿಗರಿಗೆ ಸೂಚಿಸಲಾಗಿದೆ. ಇಲಾಖೆಗೆ ತಪ್ಪು ಮಾಹಿತಿ ನೀಡಿ ಬಿಪಿಎಲ್‌ ಕಾರ್ಡ್‌ ಪಡೆದವರ ಪತ್ತೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ನ್ಯಾಯಬೆಲೆ ಅಂಗಡಿಗಳಿಂದಲೇ ಅನರ್ಹರನ್ನು ಗುರುತಿಸಲಾಗುತ್ತದೆ. ಅನರ್ಹರು ಬಿಪಿಎಲ್‌ ಕಾರ್ಡ್‌ ಹಿಂತಿರುಗಿಸುವಂತೆ ಸೆ. 7ರಂದು ಸುತ್ತೋಲೆ ಹೊರಡಿಸಲಾಗಿದೆ.

ಶ್ರೀಮಂತರು ಯಾರು: 7.5 ಕೃಷಿ ಭೂಮಿ ಹೊಂದಿರುವವರು, ಸರ್ಕಾರಿ, ಅರೆ ಸರ್ಕಾರಿ ನೌಕರರು, 1.2 ಲಕ್ಷಕ್ಕೂ ಹೆಚ್ಚು ವಾರ್ಷಿಕ ವರಮಾನ ಹೊಂದಿ ದ್ದವರು, ದೊಡ್ಡ ಅಂಗಡಿ, ಹೋಟೆಲ್‌ ವರ್ತಕರು, ವಕೀಲರು, ಸ್ವಾಯತ್ತ ಸಂಸ್ಥೆ ಮಂಡಳಿ ನೌಕರರು, 1000 ಅಡಿಗಳಿಗಿಂತ ದೊಡ್ಡ ಮನೆ ಹೊಂದಿದವರು ಕಾರು, ಟ್ರ್ಯಾಕ್ಟರ್‌ ಹೊಂದಿರುವವರು ಕಾರ್ಡ್‌ ಹೊಂದಿದ್ದರೆ ರದ್ದುಗೊಳಿಸಲು ಸೂಚಿಸಲಾಗಿದೆ. ಅಧಿಕಾರಿಗಳಿಗೆ ಹಣ ನೀಡಿ ಸುಳ್ಳು ದಾಖಲೆ ಒದಗಿಸಿ ಅರ್ಥಿಕ ಸ್ಥಿತಿವಂತರು ಸಹ ಸರ್ಕಾರದಿಂದ ನೀಡುವ ರೇಷನ್‌ ಪಡೆಯುತ್ತಿದ್ದಾರೆ.

ಮತ್ತೆ ಅಕ್ರಮ ನಡೆಯದಿರಲಿ: ಸುಳ್ಳು ದಾಖಲೆ ನೀಡಿ ಪಡೆದಿರುವ ಅನರ್ಹ ವ್ಯಕ್ತಿಗಳಿಂದ ರೇಷನ್‌ ಕಾರ್ಡ್‌ಗಳನ್ನು ಅಧಿಕಾರಿಗಳು ರದ್ದುಗೊಳಿಸ ಬೇಕಾಗಿದೆ. ಇದರಲ್ಲಿಯೂ ಹಣದ ಆಸೆಗೆ ಬಿದ್ದು , ಅಕ್ರಮವನ್ನು ಸಕ್ರಮವನ್ನಾಗಿ ಮಾಡಿದರೆ ಸರ್ಕಾರದಈ ನಿರ್ಧಾರ ನೀರಿನಲ್ಲಿ ಹೋಮ ಮಾಡಿ ದಂತಾಗುತ್ತದೆ. ಒಟ್ಟಿನಲ್ಲಿ ಬಡವರಿಗೆ ಸರ್ಕಾರಗಳ ಸೌಕರ್ಯಗಳು ನೇರವಾಗಿ ತಲುಪುವಂತಾಗಲಿ.

ಟಾಪ್ ನ್ಯೂಸ್

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.