ಆಕ್ಸಿಜನ್ ಕೊರತೆ ಆಗದಂತೆ ಕ್ರಮ


Team Udayavani, Apr 26, 2021, 7:34 PM IST

Action to prevent oxygen deficiency

ತುಮಕೂರು: ಪ್ರಸ್ತುತ ಜಿಲ್ಲೆಯಲ್ಲಿ ಬರುತ್ತಿರುವ ಪಾಸಿಟಿವ್‌ ಪ್ರಕರಣಗಳಲ್ಲಿಶೇ.5ರಷ್ಟು ಮಂದಿಗೆ ಆಕ್ಸಿಜನ್‌ ಅಗತ್ಯಇರುವವರು ಇದ್ದಾರೆ. ಇವರಿಗೆಆಕ್ಸಿಜನ್‌ ಕೊರತೆ ಆಗದಂತೆ ಸರ್ಕಾರಿಆಸ್ಪತ್ರೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ತಿಳಿಸಿದರು.

ನಗರದಲ್ಲಿ ವಾರಾಂತ್ಯ ಲಾಕ್‌ಡೌನ್‌ಪರಿಶೀಲಿಸಿದ ನಂತರ ಟೌನ್‌ಹಾಲ್‌ವೃತ್ತದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ಸರ್ಕಾರಜಾರಿಗೊಳಿಸಿರುವ ವೀಕೆಂಡ್‌ ಕರ್ಫ್ಯೂಮತ್ತು ರಾತ್ರಿ ಕರ್ಫ್ಯೂವನ್ನು ಪಾಲಿಸುವಮೂಲಕ ಕೊರೊನಾ ಸೋಂಕು ತಡೆಗೆಸಹಕರಿಸಬೇಕು.

ಹಾಗೆಯೇ ಖಾಸಗಿಆಸ್ಪತ್ರೆಗಳಲ್ಲೂ ಕೋವಿಡ್‌ ರೋಗಿಗಳಿಗೆಸೂಕ್ತ ಚಿಕಿತ್ಸೆ ದೊರೆಯುವಂತೆ ಸೂಚಿಸಲಾಗಿದೆ ಎಂದರು.ಜಿಲ್ಲೆಯ 10 ತಾಲೂಕುಗಳಲ್ಲೂಕೋವಿಡ್‌ ಕೇರ್‌ ಸೆಂಟರ್‌ಗಳನ್ನುಪ್ರಾರಂಭಿಸಲು ನಿರ್ಧರಿಸಲಾಗಿದೆ.

ಮುಂದಿನ ಮೂರು ದಿನಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಆರಂಭಿಸಲುಕ್ರಮ ಕೈಗೊಳ್ಳಲಾಗುವುದು. ಎಲ್ಲತಾಲೂಕು ಕೇಂದ್ರಗಳಲ್ಲೂ 50ಹಾಸಿಗೆಯಂತೆ 450 ಆಕ್ಸಿಜನ್‌ ಬೆಡ್‌ವ್ಯವಸ್ಥೆಗೆ ಸಿದ್ದತೆ ಮಾಡಲಾಗಿದೆ ಎಂದರು.ಸರ್ಕಾರಿ ಆಸ್ಪತ್ರೆಗಳಿಗೆ ಬರುವರೆಮಿಡಿಸಿವಿಯರ್‌ ಲಸಿಕೆಗಳಿಗೆ ಸರ್ಕಾರಿಸೀಲ್‌ ಹಾಕಲಾಗಿರುತ್ತದೆ.

ಈ ಲಸಿಕೆದುರುಪಯೋಗ ವಾಗದಂತೆ ಅಗತ್ಯಇರುವವರಿಗೆ ನೀಡಲು ಕ್ರಮವಹಿಸುವಂತೆ ಆರೋಗ್ಯಾಧಿಕಾರಿಗಳಿಗೆಸೂಚನೆ ನೀಡಲಾಗಿದೆ. ಆಕ್ಸಿಜನ್‌ ಅಗತ್ಯಇರುವವರಿಗೆ 24 ಗಂಟೆ ಮುನ್ನವೇವ್ಯವಸ್ಥೆ ಮಾಡಿಕೊಳ್ಳುವಂತೆ ಈಗಾಗಲೇಸಚಿವರು ತಿಳಿಸಿದ್ದಾರೆ.

ಹಾಗೆಯೇ 9ಅಗತ್ಯ ಸೇವೆಗಳ ಕಾರ್ಖಾನೆಗಳಿಗೆಆಕ್ಸಿಜನ್‌ ಪೂರೈಸಲು ಮಾತ್ರ ಅವಕಾಶನೀಡಲಾಗಿದೆ ಎಂದರು.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಡಾ. ಕೆ. ವಂಶಿಕೃಷ ¡ ಮಾತನಾಡಿ,ನಗರದ ಆಯಕಟ್ಟಿನ ಸ್ಥಳಗಳಲ್ಲಿ18ರಿಂದ 19 ಚೆಕ್‌ಪೋಸ್ಟ್‌ ಆರಂಭಿಸಲಾಗಿದೆ.

ಈಗಾಗಲೇ ಮಾರ್ಗ ಸೂಚಿಅನ Ìಯ ಏನೇನು ಕ್ರಮ ಕೈಗೊಳ್ಳಬೇಕುಎಂದು ತಿಳಿಸ ಲಾಗಿದೆ. ಈಗಾಗಲೇಜಿಲ್ಲಾ ಉಸ್ತುವಾರಿ ಸಚಿವರು ಸಹ ಈಸಂಬಂಧ ಸೂಚನೆ ನೀಡಿದ್ದಾರೆ.ಅನಾವಶ್ಯಕವಾಗಿ ಓಡಾಡುತ್ತಿರುವವಾಹನಗಳ ತಪಾಸಣೆ ನಡೆಸಿ ಜಪ್ತಿಮಾಡಲಾಗುತ್ತಿದೆ. ಹಾಗಾಗಿ ಸಾರ್ವಜನಿಕರು ವಿನಾ ಕಾರಣ ರಸೆ ¤ಗಿಳಿಯಬಾರದು ಎಂದರು. ಅಪರಜಿಲ್ಲಾಧಿಕಾರಿ ಚನ್ನಬಸಪ ³, ಉಪ ವಿಭಾಗಾಧಿಕಾರಿ ಅಜಯ್‌ ಹಾಗೂಮತ್ತಿತರರು ಇದ್ದರು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.